Latest News

ಹೊಸನಗರದಲ್ಲಿ ಎಹೆಚ್ ಚಿಟ್ಸ್ ಶುಭಾರಂಭ

Mahesha Hindlemane
ಹೊಸನಗರ ; ಪಟ್ಟಣದ ಬಸ್ ನಿಲ್ದಾಣದ ಸಮೀಪ ಇರುವ ಕಾರ್ಗಲ್ ಕಾಂಪ್ಲೆಕ್ಸ್ ಮೇಲ್ಮಹಡಿಯಲ್ಲಿ ಎಹೆಚ್ ಚಿಟ್ಸ್ ನ ಗ್ರಾಹಕರ ಸೇವಾ …
Read more
ಗುಣಮಟ್ಟದ ಕಲಿಕೆಗಾಗಿ ಸರ್ಕಾರ ಹತ್ತು ಹಲವು ಶೈಕ್ಷಣಿಕ ಸೌಲಭ್ಯಗಳನ್ನು ನೀಡುತ್ತಿದೆ ; ಶೇಷಾಚಲ ನಾಯಕ್

Mahesha Hindlemane
ಹೊಸನಗರ ; ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಗುಣಮಟ್ಟದ ಕಲಿಕೆಗಾಗಿ ಸರ್ಕಾರ ಹತ್ತು ಹಲವು ಶೈಕ್ಷಣಿಕ ಸೌಲಭ್ಯಗಳನ್ನು ಪ್ರೋತ್ಸಾಹಕಗಳನ್ನು ನೀಡುತ್ತಿದೆ ಎಂದು …
Read more
ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ವಿದ್ಯುತ್ ತಂತಿ ; ಯುವ ಕಲಾವಿದ ಸಾವು !

Mahesha Hindlemane
ತೀರ್ಥಹಳ್ಳಿ ; ಚಲಿಸುತ್ತಿದ್ದ ಬೈಕ್ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದ ಪರಿಣಾಮ ಯುವ ಯಕ್ಷಗಾನ ಕಲಾವಿದ ಸಾವನಪ್ಪಿರುವ ಘಟನೆ …
Read more
ವಿದ್ಯಾರ್ಥಿಗಳ ಗುರಿ ಸಾಧನೆಗೆ ನಿರಂತರ ಪರಿಶ್ರಮ ಅಗತ್ಯ ; ಬೇಳೂರು ಗೋಪಾಲಕೃಷ್ಣ

Mahesha Hindlemane
ರಿಪ್ಪನ್ಪೇಟೆ ; ವಿದ್ಯಾರ್ಥಿಗಳು ತಮ್ಮ ಗುರಿ ಸಾಧನೆಗೆ ನಿರಂತರ ಪರಿಶ್ರಮದ ಜೊತೆಗೆ ಶಿಕ್ಷಕ ಹಾಗೂ ಹಿರಿಯರಲ್ಲಿ ವಿನಯ ಗೌರವಭಾವನೆ ಹೊಂದಿ …
Read more
ರಿಪ್ಪನ್ಪೇಟೆ : 25 ವರ್ಷದ ಬಳಿಕ ಗುರು-ಶಿಷ್ಯರ ಸಮ್ಮಿಲನ

Mahesha Hindlemane
ರಿಪ್ಪನ್ಪೇಟೆ ; ವಿದ್ಯೆ ಕಲಿಸಿದ ಗುರುಗಳನ್ನು ನೆನಪಿಸಿಕೊಂಡು ಅವರನ್ನು ಸನ್ಮಾನಿಸಿ ಗೌರವಿಸಿದಾಗ ದೊರೆಯುವ ಆನಂದವೇ ಬೇರೆ ಎಂದು ಶಿಕ್ಷಕಿ ಹೇಮಲತಾ …
Read more
ವಿದ್ಯಾರ್ಥಿಗಳು ಕಾಲೇಜಿನ ಸಮಗ್ರ ಅಭಿವೃದ್ಧಿಗೆ ಕೈ ಜೋಡಿಸಬೇಕು ; ಶಾಸಕ ಬೇಳೂರು ಗೋಪಾಲಕೃಷ್ಣ

Mahesha Hindlemane
ಹೊಸನಗರ ; ಪ್ರತಿಯೊಬ್ಬ ವಿದ್ಯಾರ್ಥಿ ತಮ್ಮ ಶಿಕ್ಷಣದ ನಂತರ ತಾವು ಓದಿದ ಕಾಲೇಜಿನ ಅಭಿವೃದ್ಧಿಯಲ್ಲಿ ಕೈಜೋಡಿಸಬೇಕು. ಜೊತೆಗೆ ನಿರಂತರವಾಗಿ ಆ …
Read more
ಸಿಡಿಲು ಬಡಿದು ಕುರಿಗಾಹಿ ಸಾವು !

Mahesha Hindlemane
ಕಡೂರು ; ಕಾಫಿನಾಡಿನ ಹಲವೆಡೆ ಇಂದು ಮಧ್ಯಾಹ್ನ ಗುಡುಗು ಸಿಡಿಲಬ್ಬರಿಂದ ಕೂಡಿದ ಧಾರಾಕಾರ ಮಳೆಯಾಗಿದ್ದು ಸಿಡಿಲು ಬಡಿದ ಪರಿಣಾಮ ಕುರಿಗಾಹಿಯೋರ್ವ …
Read more
ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ಕಿಡಿಗೇಡಿಗಳು !

Mahesha Hindlemane
ಕಡೂರು ; ಹಸುವಿನ ಕೆಚ್ಚಲು ಕತ್ತರಿ ಕಿಡಿಗೇಡಿಗಳು ವಿಕೃತಿ ಮೆರೆದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಗಡಿ ಗ್ರಾಮ …
Read more
ಗೌತಮ ಬುದ್ಧನ ತತ್ವಾದರ್ಶಗಳು ಸರ್ವಕಾಲಿಕ ಸತ್ಯ ; ಡಾ. ಶಾಂತರಾಮ ಪ್ರಭು

Mahesha Hindlemane
ಹೊಸನಗರ ; ಆಯಾ ಕಾಲಕ್ಕೆ ಅನುಗುಣವಾಗಿ ಮಹಾತ್ಮರ ಜನನ ಆಗುತ್ತದೆ. ಸಮಾಜ ಪರಿವರ್ತನೆಗೆ ಗೌತಮ ಬುದ್ದ ನೀಡಿದ ಕೊಡುಗೆ ಅಪಾರವಾಗಿದ್ದು, …
Read more