Latest News

ಆರ್ಯ ಈಡಿಗ ಸಂಘದಲ್ಲಿ ಅಕ್ರಮ – ನನ್ನ ಹೋರಾಟ ಅಬಾಧಿತ ; ಮಾಜಿ ಶಾಸಕ ಸ್ವಾಮಿರಾವ್

Mahesha Hindlemane

ಹೊಸನಗರ ; ಇಲ್ಲಿನ ಆರ್ಯ ಈಡಿಗ ಸಂಘದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಕುರಿತಂತೆ ತಮ್ಮ ಆಮರಣಾಂತ ಉಪವಾಸ ಪ್ರತಿಭಟನೆ ಇದೇ …

Read more

ರಿಪ್ಪನ್‌ಪೇಟೆ ಬಂಟರ ಯಾನೆ ನಾಡವರ ಸಂಘದ ವಾರ್ಷಿಕೋತ್ಸವ | ಸಂಘಟನೆ ಇಲ್ಲದೆ ಶಕ್ತಿ ಇಲ್ಲ ; ಸುಧೀರ್ ಶೆಟ್ಟಿ

Mahesha Hindlemane

ರಿಪ್ಪನ್‌ಪೇಟೆ ; ಸಾಂಸ್ಕೃತಿಕವಾಗಿ ಶ್ರೀಮಂತವಾದ ರಿಪ್ಪನ್‌ಪೇಟೆಯಲ್ಲಿ ಬಂಟರ ಯಾನೆ ನಾಡವರ ಸಂಘದ 2ನೇ ವರ್ಷದ ವಾರ್ಷಿಕೋತ್ಸವ ಭಾನುವಾರ ಅದ್ದೂರಿಯಾಗಿ ನಡೆಯಿತು. …

Read more

ಟೈರ್ ಸ್ಫೋಟಗೊಂಡು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು !

Mahesha Hindlemane

ಹೊಸನಗರ ; ಚಲಿಸುತ್ತಿದ್ದ ಕಾರಿನ ಟೈ‌ರ್ ಸ್ಫೋಟಗೊಂಡ ಪರಿಣಾಮ ಚಾವಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್‌ ಕಂಬಕ್ಕೆ ಹೊಡೆದ …

Read more

ಹೈನುಗಾರಿಕೆಯಿಂದ ಗ್ರಾಮೀಣ ಪ್ರದೇಶದಲ್ಲಿನ ರೈತರ ಆರ್ಥಿಕಾಭಿವೃದ್ಧಿಗೆ ಪೂರಕ ; ವಿದ್ಯಾಧರ

Mahesha Hindlemane

ರಿಪ್ಪನ್‌ಪೇಟೆ ; ಜಾನುವಾರುಗಳನ್ನು ಸಾಕಾಣಿಕೆ ಮಾಡುವುದರಿಂದಾಗಿ ಹಾಲು ಉತ್ಪಾದನೆಯೊಂದಿಗೆ ಹಾಲು ಮಾರಾಟ ಮಾಡುವುದು ಮತ್ತು ಜಾನುವಾರಿನ ಸಗಣಿಯಿಂದಾಗಿ ಅಡಿಕೆ ತೋಟಕ್ಕೆ …

Read more

ಹಿಂಡ್ಲೆಮನೆ ಶಾಲಾ ಸುವರ್ಣ ಮಹೋತ್ಸವ ಸಂಭ್ರಮ | ದೇಶಕ್ಕೆ ಉತ್ತಮ ಪ್ರಜೆಗಳಾಗಿ ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ; ಶಾಸಕ ಆರಗ ಜ್ಞಾನೇಂದ್ರ

Mahesha Hindlemane

ರಿಪ್ಪನ್‌ಪೇಟೆ ; ಮಕ್ಕಳ ಮನಸ್ಥಿತಿಯರಿತು ಶಿಕ್ಷಕ, ಪೋಷಕವರ್ಗ ಶಿಕ್ಷಣ ನೀಡಿದಾಗ ಮಾತ್ರ ಮಕ್ಕಳ ಉತ್ತಮ ಪ್ರಜೆಗಳಾಗಿ ರೂಪಿಸಲು ಸಾಧ್ಯ. ಸಾಕಷ್ಟು …

Read more

ಸದ್ಯದಲ್ಲೇ 35 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭ ; ಸಚಿವ ಮಧು ಬಂಗಾರಪ್ಪ

Mahesha Hindlemane

ರಿಪ್ಪನ್‌ಪೇಟೆ ; ಪ್ರಸಕ್ತ ಕಾಲಘಟ್ಟದಲ್ಲಿ ಮಕ್ಕಳಿಗೆ ಶಿಕ್ಷಣ ನೀಡಲು ಸರ್ಕಾರ ಸಾಕಷ್ಟು ಉತ್ತೇಜನ ನೀಡಲಾಗುತ್ತಿದ್ದು ಈ ಸೌಲಭ್ಯದ ಸದ್ಬಳಕೆ ಮಾಡಿಕೊಳ್ಳುವ …

Read more

ರಿಪ್ಪನ್‌ಪೇಟೆಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆ

Mahesha Hindlemane

ರಿಪ್ಪನ್‌ಪೇಟೆ ; ಅಟಲ್ ಬಿಹಾರಿ ವಾಜಪೇಯಿಯವರು ಮೌಲ್ಯಾಧಾರಿತವಾದ ರಾಜಕಾರಣಿಯಾಗಿದ್ದಾರೆ. ಅಧಿಕಾರಕ್ಕಾಗಿ ಎಂದೂ ವಾಮಮಾರ್ಗವನ್ನು ಅನುಸರಿಸದೇ ದೇಶದ ಸಮಗ್ರಾಭಿವೃದ್ದಿಯಲ್ಲಿ ತಮ್ಮದೆ ಅದ …

Read more

ಹೊಸನಗರ ; ಅಡಿಕೆ ಗೊನೆ ಕೊಯ್ಯುವಾಗ ದೋಟಿಗೆ ವಿದ್ಯುತ್ ಪ್ರವಹಿಸಿ ಕಾರ್ಮಿಕ ಸಾವು, ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ಭೇಟಿ

Mahesha Hindlemane

ಹೊಸನಗರ ; ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿದ ಪರಿಣಾಮ ಕೂಲಿ ಕಾರ್ಮಿಕರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, …

Read more

ಕೆಂಚನಾಲ ; ರೈಲ್ವೆ ಹಳಿ ದಾಟಲು ಪಾದಚಾರಿಗಳಿಗೆ ಅವಕಾಶಕ್ಕೆ ಆಗ್ರಹ

Mahesha Hindlemane

ರಿಪ್ಪನ್‌ಪೇಟೆ ; ತಾಳಗುಪ್ಪ-ಬೆಂಗಳೂರು ಸಂಪರ್ಕದ ಕೆಂಚನಾಲ ಬಳಿ ರೈಲ್ವೆ ಇಲಾಖೆಯವರು ಗ್ರಾಮಾಂತರ ಪ್ರದೇಶದ ಸಂಪರ್ಕ ರಸ್ತೆಯನ್ನು ಬಂದ್ ಮಾಡಲು ತಡೆಗೋಡೆ …

Read more