Latest News

ಅಮ್ಮನಘಟ್ಟ ಕ್ಷೇತ್ರದ ಅಭಿವೃದ್ದಿಗೆ ಆಧ್ಯತೆ ; ಸಚಿವ ಮಧು ಬಂಗಾರಪ್ಪ

Mahesha Hindlemane

ರಿಪ್ಪನ್‌ಪೇಟೆ ; ಹೊಸನಗರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನ ಸರ್ವಾಂಗೀಣ ಅಭಿವೃದ್ದಿಗೆ ಚಂದ್ರಗುತ್ತಿ ರೇಣುಕಾಂಬ ದೇವಸ್ಥಾನದ ಮಾದರಿಯಲ್ಲಿ …

Read more

ಶರನ್ನವರಾತ್ರಿ ಧಾರ್ಮಿಕ ವಿಧಿ ವಿಧಾನ – ಘಟಸ್ಥಾಪನೆ | ಸುಶೋಭಿತ ಅಭೀಷ್ಟವರಪ್ರದಾಯಿನಿ ಹರಸಲಿ ; ಹೊಂಬುಜ ಶ್ರೀ

Mahesha Hindlemane

ಹೊಂಬುಜ ; “ಸರ್ವರಿಗೂ ಅಭೀಷ್ಟವರಪ್ರದಾಯಿನಿ ಮಹಾಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸದಾ ಹರಸಲಿ” ಎಂದು ಹೊಂಬುಜ ಶ್ರೀ ಜೈನ …

Read more

ಇಂದಿನಿಂದ ‘ನವರಾತ್ರ ನಮಸ್ಯಾ’ ಸಮಾಜ ಸಂಭ್ರಮ ಕಾರ್ಯಕ್ರಮ

Koushik G K

ಸಾಗರ:ಸಾಗರದ ರಾಘವೇಶ್ವರ ಸಭಾಭವನದಲ್ಲಿ ನಡೆಯಲಿರುವ ‘ನವರಾತ್ರ ನಮಸ್ಯಾ ಸಮಾಜ ಸಂಭ್ರಮ’ ಕಾರ್ಯಕ್ರಮಕ್ಕೆ ಭಾನುವಾರ ಭವ್ಯ ಚಾಲನೆ ದೊರಕಿತು. ಶ್ರೀ ರಾಮಚಂದ್ರಾಪುರ …

Read more

ಗುಂಪು ಆಟ ಸ್ಪರ್ಧೆ ; ವಾಟಗಾರು ಮೊರಾರ್ಜಿ ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

Mahesha Hindlemane

ತೀರ್ಥಹಳ್ಳಿ : ಶಿಕ್ಷಣ ಇಲಾಖೆಯು ಇದೇ ಸೆಪ್ಟೆಂಬರ್ 20 ರಂದು ತಾಲೂಕಿನ ಆರಗ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಿರೇಗದ್ದೆ ಶಾಲಾ …

Read more

ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೇಯಸ್ ಆರೋಗ್ಯ ವಿಚಾರಿಸಿದ ಬಿ.ವಿ ಶ್ರೀನಿವಾಸ್

Mahesha Hindlemane

ತೀರ್ಥಹಳ್ಳಿ ; ತಾಲೂಕು ಯುವ ಕಾಂಗ್ರೆಸ್ ನಗರ ಬ್ಲಾಕ್ ಅಧ್ಯಕ್ಷ ಶ್ರೇಯಸ್ ರಾವ್ ಅವರು ಇತ್ತೀಚಿಗೆ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದು, …

Read more

ತೀರ್ಥಹಳ್ಳಿಯಲ್ಲಿ ಸೆ. 27-28 ರಂದು ಮಂಜು ಶ್ರೀ ಕಪ್ ರಾಪಿಡ್ ಓಪನ್ ಚೆಸ್ ಪಂದ್ಯಾವಳಿ ; ನಿವೃತ್ತ ಎಸಿಎಫ್ ಮಂಜುನಾಥ್

Mahesha Hindlemane

ಹೊಸನಗರ : ತೀರ್ಥಹಳ್ಳಿಯ ಮಂಜುಶ್ರೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ರಾಜ್ಯ ಮಟ್ಟದ ಓಪನ್ ರಾಪಿಟ್ ಚೆಸ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು …

Read more

ರಿಪ್ಪನ್‌ಪೇಟೆಯಲ್ಲಿ ಸಂಭ್ರಮ ಸಡಗರದೊಂದಿಗೆ ಈದ್ ಮಿಲಾದ್ ಆಚರಣೆ

Mahesha Hindlemane

ರಿಪ್ಪನ್‌ಪೇಟೆ ; ಇಲ್ಲಿನ ಜುಮ್ಮಾಮಸೀದಿ ಮತ್ತು ಮೆಕ್ಕಾ ಮಸೀದಿಯ ಧರ್ಮಗುರುಗಳ ನೇತೃತ್ವದಲ್ಲಿ ಈದ್ ಮಿಲಾದ್ ಹಬ್ಬವನ್ನು ಸಂಭ್ರಮ ಸಡಗರದ ಮೆರವಣಿಗೆಯೊಂದಿಗೆ …

Read more

ಪ್ರಬಂಧ ಸ್ಪರ್ಧೆ ; ಜಿ.ಪಿ. ಅನನ್ಯ ರಾಜ್ಯ ಮಟ್ಟಕ್ಕೆ ಆಯ್ಕೆ

Mahesha Hindlemane

ಹೊಸನಗರ : ಇತ್ತೀಚೆಗೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು ರಾಷ್ಟ್ರಪಿತ ಮಹಾತ್ಮಗಾಂಧಿ ಅವರ 156ನೇ ಜನ್ಮ ದಿನಾಚರಣೆ ಅಂಗವಾಗಿ …

Read more

ಮಾಜಿ ಸಚಿವ ಹರತಾಳು ಹಾಲಪ್ಪಗೆ ಮಾತೃ ವಿಯೋಗ

Koushik G K

ಬೆಂಗಳೂರು: ಮಾಜಿ ಸಚಿವ ಹರತಾಳು ಹಾಲಪ್ಪ ಅವರ ತಾಯಿ ಮಂಜಮ್ಮ (94) ಅವರು ಇಂದು ರಾತ್ರಿ ಬೆಂಗಳೂರಿನ ತಮ್ಮ ನಿವಾಸದಲ್ಲಿ …

Read more