Latest News

ತೀರ್ಥಹಳ್ಳಿ ; ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಯುವಕ ಶವವಾಗಿ ಪತ್ತೆ !

Mahesha Hindlemane
ತೀರ್ಥಹಳ್ಳಿ ; ನಿನ್ನೆ ಇಲ್ಲಿನ ತುಂಗಾ ನದಿಯಲ್ಲಿ ಈಜಲು ಹೋಗಿ ನಾಪತ್ತೆಯಾಗಿದ್ದ ಯುವಕನ ಶವ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಮೃತರನ್ನು …
Read more
ರಿಪ್ಪನ್ಪೇಟೆ ; ಪ್ರಾ.ಆ.ಕೇಂದ್ರ, ವಿದ್ಯಾರ್ಥಿನಿಲಯಕ್ಕೆ ಡಿಸಿ ದಿಢೀರ್ ಭೇಟಿ, ಪರಿಶೀಲನೆ

Mahesha Hindlemane
ಶಿವಮೊಗ್ಗ ; ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿಯವರು ಸೋಮವಾರ ರಿಪ್ಪನ್ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯಕ್ಕೆ …
Read more
ಸೇತುವೆ ಮೇಲಿಂದ ಹೊಳೆಗೆ ಹಾರಿ ನಾರಾಯಣ ಹೃದಯಾಲಯದ ನರ್ಸ್ ಆತ್ಮಹತ್ಯೆ !

Mahesha Hindlemane
ನ.ರಾ.ಪುರ : ಸೇತುವೆ ಮೇಲಿಂದ ಹೊಳೆಗೆ ಹಾರಿ ನರ್ಸ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಜಿಲ್ಲೆ ಎನ್.ಆರ್.ಪುರ …
Read more
ಹೊಸನಗರ ಕ್ಷೇತ್ರ ಮರುಸ್ಥಾಪನೆಗೆ ರಾಜಕೀಯ – ಸಾಮಾಜಿಕ ಏಕಮತ ; ಭರ್ಜರಿ ಪಾದಯಾತ್ರೆ

Mahesha Hindlemane
ರಿಪ್ಪನ್ಪೇಟೆ ; ಹೊಸನಗರ ವಿಧಾನಸಭಾ ಕ್ಷೇತ್ರದ ಸ್ಥಾನಮಾನ ಮರುಸ್ಥಾಪನೆಗೆ ರಾಜ್ಯಮಟ್ಟದಲ್ಲಿ ಬಲವಾದ ಒತ್ತಾಯ ಮೂಡಿದ್ದು, ಈ ಸಂಬಂಧ ನಡೆದ ಭಾರೀ …
Read more
ಬಿಜೆಪಿ ಸಂಸ್ಥಾಪನಾ ದಿನಾಚರಣೆ ; ಸಂಸದ ರಾಘವೇಂದ್ರ, ಹರತಾಳು ಹಾಲಪ್ಪರಿಂದ ಧ್ವಜಾರೋಹಣ

Mahesha Hindlemane
ರಿಪ್ಪನ್ಪೇಟೆ : ಪಟ್ಟಣದ ಕೆರೆಹಳ್ಳಿ ಮಹಾಶಕ್ತಿ ಕೇಂದ್ರದ ಗವಟೂರು-1 (ಬೂತ್ 220)ನಲ್ಲಿ ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನವನ್ನು ಅತ್ಯಂತ …
Read more
ವಿದ್ಯುತ್ ಲೈನ್ ದುರಸ್ತಿ ಕಾಮಗಾರಿ ವೇಳೆ ಕಂಬ ತುಂಡಾಗಿ ಬಿದ್ದು ಕಾರ್ಮಿಕ ಸಾವು !

Mahesha Hindlemane
ರಿಪ್ಪನ್ಪೇಟೆ ; ವಿದ್ಯುತ್ ಲೈನ್ ದುರಸ್ತಿ ಕಾಮಗಾರಿ ವೇಳೆಯಲ್ಲಿ ಕಂಬ ತುಂಡಾಗಿ ಬಿದ್ದು ಕಾರ್ಮಿಕ ಸಾವನ್ನಪ್ಪಿರುವ ಘಟನೆ ಹರತಾಳು ಗ್ರಾ.ಪಂ. …
Read more
ಬೆಂಕಿ ಅವಘಡಕ್ಕೆ ಮನೆ ಸಂಪೂರ್ಣ ಭಸ್ಮ ; ಸ್ಥಳಕ್ಕೆ ಶಾಸಕ ಆರಗ ಜ್ಞಾನೇಂದ್ರ ಭೇಟಿ, ವೈಯಕ್ತಿಕ ನೆರವು

Mahesha Hindlemane
ರಿಪ್ಪನ್ಪೇಟೆ ; ಹುಂಚ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಮಠದಜಡ್ಡು ಗ್ರಾಮದ ಸುವಿತ್ರಮ್ಮ ಎಂಬುವರ ವಾಸದ ಮನೆಗೆ ಭಾನುವಾರ ಸಂಜೆ ಆಕಸ್ಮಿಕವಾಗಿ …
Read more
ಹೊಸನಗರ ವಿಧಾನಸಭಾ ಕ್ಷೇತ್ರಕ್ಕಾಗಿ ಹೊಂಬುಜ ಶ್ರೀಗಳ ಆಗ್ರಹ

Mahesha Hindlemane
ಹೊಂಬುಜ ; ಹೊಸನಗರ ವಿಧಾನಸಭಾ ಕ್ಷೇತ್ರ ಪುನರ್ಸ್ಥಾಪನೆಗಾಗಿ ಬೃಹತ್ ಹೋರಾಟ ನಡೆಯುತ್ತಿದ್ದು, ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೋಸ್ಕರ ಪುನರ್ಸ್ಥಾಪನೆ ತುಂಬಾ ಅವಶ್ಯವಾಗಿದೆ …
Read more
ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗಾಗಿ ಬೆನ್ನತ್ತಿದ ಹೊಸನಗರದ ಹೋರಾಟಗಾರರು

Mahesha Hindlemane
ರಿಪ್ಪನ್ಪೇಟೆ ; ಕಳೆದ ಒಂದು ತಿಂಗಳಿಂದ ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪಿಸಬೇಕು ಎಂಬ ಕೂಗಿನೊಂದಿಗೆ ತಾಲ್ಲೂಕಿನ 30 ಗ್ರಾಮ ಪಂಚಾಯಿತ್ಗಳಿಗೆ …
Read more