Latest News

ಬಸವಣ್ಣನೆಂದರೆ ಒಂದು ಚೇತನ ಶಕ್ತಿ ; ತಹಸೀಲ್ದಾರ್ ರಶ್ಮಿ ಹಾಲೇಶ್

Mahesha Hindlemane

ಹೊಸನಗರ ; 12ನೇ ಶತಮಾನದಲ್ಲಿ ಬಸವಣ್ಣನೆಂದರೆ ಒಂದು ಸಂವಿಧಾನ ಒಂದು ತತ್ವಜ್ಞಾನ ಒಂದು ಪ್ರಯೋಗ ಶಾಲೆ ನಡೆ-ನುಡಿ ಎರಡು ಒಂದೇ …

Read more

ಇಂಡಿಯನ್ ಅಕಾಡೆಮಿ ಆಫ್ ಪಿಡಿಯಾಟ್ರಿಕ್ ಭವನ ನಿರ್ಮಾಣಕ್ಕೆ ಭೂಮಿ ಪೂಜೆ

Mahesha Hindlemane

ಶಿವಮೊಗ್ಗ ; ಭದ್ರಾವತಿ ತಾಲೂಕಿನ ಮಜ್ಜಿಗೆನಹಳ್ಳಿ ಗ್ರಾಮದ ಸಮೀಪ ನಿರ್ಮಾಣ ಮಾಡಲು ನಿರ್ಧರಿಸಿರುವ ಇಂಡಿಯನ್ ಅಕಾಡೆಮಿ ಆಫ್ ಪಿಡಿಯಾಟ್ರಿಕ್ (IAP) …

Read more

ಗರ್ತಿಕೆರೆ ಸತೀಶ್ ಶೆಟ್ಟಿ ಕೊಲೆ ಪ್ರಕರಣದ ಇಬ್ಬರಿಗೆ ಜೀವಾವಧಿ ಶಿಕ್ಷೆ !

Mahesha Hindlemane

ಹೊಸನಗರ ; ತಾಲ್ಲೂಕಿನ ಅಮೃತ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗರ್ತಿಕೆರೆ ಗ್ರಾಮದ ಅವುಕ ರಸ್ತೆ ನಿವಾಸಿ ಸತೀಶ್ ಶೆಟ್ಟಿ (55) …

Read more

ಕೆಂಚನಾಲ ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ ಉಬೇದುಲ್ಲಾ ಷರೀಫ್ ರಾಜೀನಾಮೆ | ಸಿಡಿಲು ಬಡಿದು ಎರಡು ಎಮ್ಮೆ ಸಾವು ! | ಲಕ್ಕಿ ಕೂಪನ್ ವಿಜೇತರಿಗೆ ಬಹುಮಾನ ವಿತರಣೆ

Mahesha Hindlemane

ರಿಪ್ಪನ್‌ಪೇಟೆ ; ಕೆಂಚನಾಲ ಗ್ರಾಮ ಪಂಚಾಯಿತ್ ಅಧ್ಯಕ್ಷ ಉಬೇದುಲ್ಲಾ ಷರೀಫ್ ಸಾಗರ ಉಪವಿಭಾಗಾಧಿಕಾರಿಗಳ ಕಛೇರಿಗೆ ತೆರಳಿ ತಮ್ಮ ಅಧ್ಯಕ್ಷ ಸ್ಥಾನಕ್ಕೆ …

Read more

Arecanut, Black Pepper Price 28 April 2025 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?

Mahesha Hindlemane

Arecanut & Black Pepper Today Price | ಏಪ್ರಿಲ್ 28 ಸೋಮವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ಮತ್ತು ಕಾಳುಮೆಣಸು (Black …

Read more

ಹೊಸನಗರ ಭಾಗದಲ್ಲಿ ಪ್ರವಾಸೋದ್ಯಮ ಹಬ್ ರಚಿಸುವ ಚಿಂತನೆ ; ಸಂಸದ ಬಿ.ವೈ.ರಾಘವೇಂದ್ರ

Mahesha Hindlemane

ಹೊಸನಗರ ; ರಾಣೆಬೆನ್ನೂರು-ಬೈಂದೂರು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ 1000 ಕೋಟಿ ರೂ. ಗಳಿಗೂ ಹೆಚ್ಚು ಅನುದಾನದಲ್ಲಿ ಭರದಿಂದ ಸಾಗುತ್ತಿದೆ. ಹೆದ್ದಾರಿ …

Read more

ಮಕ್ಕಳಲ್ಲಿ ಮಾನವೀಯ ಮೌಲ್ಯ ಬೆಳೆಸಬೇಕು ; ಮಳಲಿ ಶ್ರೀಗಳು

Mahesha Hindlemane

ರಿಪ್ಪನ್‌ಪೇಟೆ ; ಹಣ ಗಳಿಕೆಯೊಂದೆ ಗುರಿಯಾಗದೆ ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವಂತಾಗಬೇಕು. ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣದಿಂದ ಸುಸಂಸ್ಕೃತರನ್ನಾಗಿ ಮಾಡುವ ಮೂಲಕ …

Read more

ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವ ಅಂಗವಾಗಿ ಹಣ್ಣು ಮತ್ತು ಆಹಾರ ಮೇಳ |ಕೃಷಿ ಕ್ಷೇತ್ರದ ಅಭಿವೃದ್ಧಿಯಲ್ಲಿ ಕೆವಿಕೆಗಳ ಪಾತ್ರ ಪ್ರಮುಖ ; ವಿ.ವೆಂಕಟ ಸುಬ್ರಮಣಿಯನ್

Mahesha Hindlemane

ಶಿವಮೊಗ್ಗ ; ಕೃಷಿ ಕ್ಷೇತ್ರದ ಅಭಿವೃದ್ಧಿಯಲ್ಲಿ ಕೃಷಿ ವಿಜ್ಞಾನ ಕೇಂದ್ರಗಳ ಪಾತ್ರ ಪ್ರಮುಖವಾಗಿದ್ದು, ನೂತನವಾಗಿ ಆರಂಭವಾಗುತ್ತಿರುವ ಕಿಸಾನ್ ಸಮೃದ್ಧಿ ಬ್ರಾಂಡಿಂಗ್ …

Read more

ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಬೇಸಿಗೆ ಶಿಬಿರ ಸಹಕಾರಿ

Mahesha Hindlemane

ರಿಪ್ಪನ್‌ಪೇಟೆ ; ಮಕ್ಕಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಲಿ ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಸಹಕಾರಿಯಾಗುವುದೆಂದು ಕೋಣಂದೂರು ಬೃಹನ್ಮಠದ ಶ್ರೀಪತಿಪಂಡಿತಾರಾಧ್ಯ ಶಿವಾಚಾರ್ಯ …

Read more