Latest News

ಹೊಸನಗರ ; ಚಾಮುಂಡೇಶ್ವರಿ ಕಾಫಿ ವರ್ಕ್ಸ್ ಮಾಲೀಕ ಕೆ.ಎಂ.ನಟರಾಜ್ ನಿಧನ

Mahesha Hindlemane

HOSANAGARA ; ಇಲ್ಲಿನ ಬಸ್ ನಿಲ್ದಾಣ ಎದುರಿನಲ್ಲಿರುವ ಚಾಮುಂಡೇಶ್ವರಿ ಕಾಫಿವರ್ಕ್ಸ್ ಮಾಲೀಕರಾದ ಕೆ.ಎಂ. ನಟರಾಜ್ (78) ರವರು ಅನಾರೋಗ್ಯದ ಕಾರಣ …

Read more

ಲಂಚ ಪಡೆಯುತ್ತಿದ್ದ ವೇಳೆ ಇಂಡುವಳ್ಳಿ ಗ್ರಾ.ಪಂ. ಪಿಡಿಓ ಬಂಧನ

Mahesha Hindlemane

SORABA ; ಇ-ಖಾತೆ ಮಾಡಿಕೊಡಲು 5 ಸಾವಿರ ರೂ.ಲಂಚ ಪಡೆಯುತ್ತಿದ್ದ ಶಿವಮೊಗ್ಗ ಜಿಲ್ಲೆ, ಸೊರಬ ತಾಲ್ಲೂಕು, ಇಂಡುವಳ್ಳಿ ಗ್ರಾ.ಪಂ. ಯ …

Read more

ರಸ್ತೆ ನೆಪದಲ್ಲಿ ಲಕ್ಷಾಂತರ ರೂ. ಮೌಲ್ಯದ ಸಾಗುವಾನಿ ಮರಗಳ ಅಕ್ರಮ ಕಡಿತಲೆ, ನಾಲ್ವರ ವಿರುದ್ಧ ಪ್ರಕರಣ ದಾಖಲು

Mahesha Hindlemane

RIPPONPETE ; ಸಿರಿಗೆರೆ ವನ್ಯಜೀವಿ ವಲಯ ವ್ಯಾಪ್ತಿಯ ಹಾರೋಹಿತ್ತಲು ಗ್ರಾಮದ ಸರ್ವೇ ನಂ 7 ರಲ್ಲಿ ವನ್ಯಜೀವಿ ಅಭಯಾರಣ್ಯ ಪ್ರದೇಶದ …

Read more

ಕಳೂರು ಸೊಸೈಟಿಗೆ ಅವಿರೋಧ ಆಯ್ಕೆ

Mahesha Hindlemane

HOSANAGARA ; ಪಟ್ಟಣದ ಪ್ರತಿಷ್ಠಿತ ಕಳೂರು ಶ್ರೀ ರಾಮೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ., ಇದರ ಆಡಳಿತ …

Read more

ನೀರು ತುಂಬಿದ್ದ ಬಕೆಟ್‌ಗೆ ಬಿದ್ದು ಒಂದೂವರೆ ವರ್ಷದ ಮಗು ಸಾವು !

Mahesha Hindlemane

N.R.PURA ; ನೀರು ತುಂಬಿದ್ದ ಬಕೆಟ್‌ಗೆ ಬಿದ್ದು ಒಂದೂವರೆ ವರ್ಷದ ಮಗುವೊಂದು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರ …

Read more

ರೈತರು ಬ್ಯಾಂಕ್ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಿ ; ಶ್ರೀನಾಥ್ ರೆಡ್ಡಿ

Mahesha Hindlemane

HOSANAGARA ; ಅರ್ಹ ರೈತರ ವಿವಿಧ ಕೃಷಿ ಚಟುವಟಿಕೆಗಳಿಗೆ ಅಗತ್ಯ ಸಾಲ ಸೌಲಭ್ಯ ಕಲ್ಪಿಸುವ ಮೂಲಕ ಅವರು ಸ್ವಾವಲಂಬನೆ ಬದುಕು …

Read more

ರಿಪ್ಪನ್‌ಪೇಟೆ ; ತಹಶೀಲ್ದಾರ್ ನೇತೃತ್ವದಲ್ಲಿ ದಿಢೀರ್ ಅನಧಿಕೃತ ಕಟ್ಟಡ ತೆರವು ಕಾರ್ಯಾಚರಣೆ

Mahesha Hindlemane

RIPPONPETE ; ರಸ್ತೆ ಅಗಲೀಕರಣ ಕಾಮಗಾರಿಗೆ ಅಡ್ಡಿಯಾದ ಖಾಸಗಿ ಕಟ್ಟಡದ ತೆರವು ಕಾರ್ಯಾಚರಣೆ ಇಂದು ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ …

Read more

ನಮ್ಮೂರು ನಮ್ಮ ಕೆರೆ ಕಾಯಕಲ್ಪ | ಅನ್ನ ಕೊಡುವ ರೈತ ಶ್ರೇಷ್ಟ ; ಮಳಲಿ ಶ್ರೀಗಳು

Mahesha Hindlemane

RIPPONPETE ; ಕೋಟಿ ವಿದ್ಯೆಗಿಂತ ಮೇಟಿ ವಿದ್ಯೆ ಮೇಲು. ಚಿನ್ನಕ್ಕಿಂತ ಅನ್ನವೇ ಶ್ರೇಷ್ಟ. ಪ್ರತಿಯೊಬ್ಬರಿಗೂ ಭೂಮಿ, ನೀರು, ಅನ್ನ, ವಾಯು …

Read more

ಗ್ರಾಮಾಂತರ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ | ಕ್ರೀಡೆಯು ಪ್ರತಿಯೊಬ್ಬರ ಜೀವನದಲ್ಲಿ ವಿಶೇಷ ಪಾತ್ರ ವಹಿಸುತ್ತದೆ ; ಗೋಪಾಲಕೃಷ್ಣ ಬೇಳೂರು

Mahesha Hindlemane

RIPPONPETE ; ಕ್ರೀಡೆಯು ಪ್ರತಿಯೊಬ್ಬರ ಜೀವನದಲ್ಲಿ ವಿಶೇಷ ಪಾತ್ರವನ್ನು ವಹಿಸುತ್ತದೆ ಏಕೆಂದರೆ ಕ್ರೀಡೆಗಳು ಯಾವಾಗಲೂ ಒಬ್ಬ ವ್ಯಕ್ತಿಯನ್ನು ಆರೋಗ್ಯಕರವಾಗಿ, ಸಮೃದ್ಧವಾಗಿ …

Read more