Latest News

ಆಕಸ್ಮಿಕ ಅಗ್ನಿ ಅನಾಹುತ, ಮನೆ ಸಂಪೂರ್ಣ ಸುಟ್ಟು ಭಸ್ಮ, ಅಪಾಯದಿಂದ ಪಾರಾದ ಕುಟುಂಬಸ್ಥರು ; ಶಾಸಕ ಆರಗ ಭೇಟಿ

Mahesha Hindlemane
ರಿಪ್ಪನ್ಪೇಟೆ ; ಹುಂಚ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಠದಜಡ್ಡುವಿನಲ್ಲಿ ವಾಸದ ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಭಸ್ಮಗೊಂಡ ಘಟನೆ …
Read more
ದಾದಿಯರ ಸೇವಾ ಕಾರ್ಯ ಒಂದು ಚಂಡಿಕಾಹೋಮಕ್ಕೆ ಸಮ ; ವಿನಯ್ಗುರೂಜಿ

Mahesha Hindlemane
ರಿಪ್ಪನ್ಪೇಟೆ ; ಆಸ್ಪತ್ರೆಗಳಲ್ಲಿ ರೋಗಿಗಳ ಶುಶ್ರೂಷೆ ಮಾಡುವ ದಾದಿಯರ ಸೇವೆ ಒಂದು ಚಂಡಿಕಾ ಹೋಮ ಮಾಡಿದಷ್ಟಕ್ಕೆ ಸಮವಾಗಿರುತ್ತದೆಂದು ಗೌರಿಗದ್ದೆ ಅವಧೂತ …
Read more
ವಿಧಾನಸಭಾ ಕ್ಷೇತ್ರಕ್ಕಾಗಿ ಗಟ್ಟಿಗೊಂಡ ಧ್ವನಿ ; ಹೊಸನಗರ ಕ್ಷೇತ್ರ ಮರು ಸ್ಥಾಪನೆಗೆ ನಗರದಿಂದ ಪಾದಯಾತ್ರೆ

Mahesha Hindlemane
ಹೊಸನಗರ ; ಹೊಸನಗರ ವಿಧಾನಸಭಾ ಕ್ಷೇತ್ರವನ್ನು ಪುನರ್ಸ್ಥಾಪನೆಗೆ ಬೇಡಿಕೆ ಸಲ್ಲಿಸುವ ಹಕ್ಕು ಇಲ್ಲಿನ ಜನತೆಗಿದೆ. ಮುಳುಗಡೆಯಿಂದ ಬದುಕು ಕಳೆದುಕೊಂಡ ಜನತೆಗೆ …
Read more
ಹೊಸನಗರ ವಿಧಾನಸಭಾ ಕ್ಷೇತ್ರ ಮರು ಸ್ಥಾಪನೆಗೆ ಆಗ್ರಹಿಸಿ ಪಾದಯಾತ್ರೆ ; ತಾಲ್ಲೂಕಿನ ವಿವಿಧ ಸಂಘಟನೆಗಳ ಸಾರ್ವಜನಿಕರ ಅಭೂತಪೂರ್ವ ಬೆಂಬಲಕ್ಕೆ ಮನವಿ

Mahesha Hindlemane
ರಿಪ್ಪನ್ಪೇಟೆ ; ಏಪ್ರಿಲ್ 5 ಮತ್ತು 6 ರಂದು ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಒತ್ತಾಯಿಸಿ ತಾಲ್ಲೂಕಿನ ನಗರದಿಂದ ಸುಮಾರು …
Read more
ಹೊಸನಗರ ; ಇನ್ನೊಂದು ತಿಂಗಳಲ್ಲಿ 110 ಕೆ.ವಿ. ವಿದ್ಯುತ್ ಸ್ಥಾವರ ಸ್ಥಾಪಿಸಲು ಮುಂದಾಗದಿದ್ದರೆ ಗಂಜಿ ಕೇಂದ್ರ ಸ್ಥಾಪಿಸಿ ಉಗ್ರ ಹೋರಾಟ ; ದುಮ್ಮ ವಿನಯ್ಕುಮಾರ್ ಎಚ್ಚರಿಕೆ

Mahesha Hindlemane
ಹೊಸನಗರ ; ಇನ್ನೊಂದು ತಿಂಗಳಲ್ಲಿ ಹೊಸನಗರಕ್ಕೆ 110 ಕೆ.ವಿ. ಸ್ಥಾವರ ನಿರ್ಮಿಸಲು ಕ್ರಮ ಕೈಗೊಳ್ಳಬೇಕು ಇಲ್ಲವಾದರೆ ಹೊಸನಗರದ ಮೆಸ್ಕಾಂ ಇಲಾಖೆಯ …
Read more
ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ ; ಬೆಳ್ಳೂರು ಪ್ರೌಢಶಾಲೆಯ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಮಾದರಿಯಾದ ವ್ಯವಸ್ಥೆ

Mahesha Hindlemane
ರಿಪ್ಪನ್ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಪ್ರೌಢಶಾಲೆ ಬೆಳ್ಳೂರಿನಲ್ಲಿ ಈ ಬಾರಿಯ …
Read more
ಹೊಸನಗರ ವಿಧಾನಸಭಾ ಕ್ಷೇತ್ರ ಹೋರಾಟಕ್ಕೆ ಕೋಟೆಗಾರ್ ವಿದ್ಯಾವರ್ಧಕ ಸಂಘ ಸಂಪೂರ್ಣ ಬೆಂಬಲ

Mahesha Hindlemane
ಹೊಸನಗರ ; ನಗರದಿಂದ ನಾಳೆ ಪ್ರಾರಂಭವಾಗಿ ಸಂಜೆ ಹೊಸನಗರದಲ್ಲಿ ವಾಸ್ತವ್ಯ ನಡೆಸಿ ಸೋಮವಾರ ಬೆಳಿಗ್ಗೆ ಹೊಸನಗರದಿಂದ ಪಾದಯಾತ್ರೆಯ ಮೂಲಕ ರಿಪ್ಪನ್ಪೇಟೆಯಲ್ಲಿ …
Read more
ಖ್ಯಾತ ಉದ್ಯಮಿ ಎಸ್ ಆರ್ ಪ್ರಭಾಕರ್ ನಿಧನ : ಗಣ್ಯರ ಸಂತಾಪ

Mahesha Hindlemane
ಹೊಸನಗರ ; ತಾಲೂಕಿನ ಹೆಸರಾಂತ ಉದ್ಯಮಿ, ಕೃಷಿಕ ಕೋಡೂರು ಸಮೀಪದ ಗೌಡಕೊಪ್ಪ ವಾಸಿ ಎಸ್.ಆರ್. ಪ್ರಭಾಕರ್ (86) ಶನಿವಾರ ಬೆಳಗ್ಗೆ …
Read more
ರಿಪ್ಪನ್ಪೇಟೆ ; ಅಕ್ರಮ ಗೋಕಳ್ಳ ಸಾಗಾಣಿಕೆ, ವಾಹನ ಸಹಿತ ಆರೋಪಿ ಬಂಧನ

Mahesha Hindlemane
ರಿಪ್ಪನ್ಪೇಟೆ : ಕೆಂಚನಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಟಾಟಾ ಏಸ್ ವಾಹನದಲ್ಲಿ ಅಕ್ರಮವಾಗಿ ಗೋವು ಕಳ್ಳ ಸಾಗಾಣಿಕೆ ಮಾಡಿ ಕಸಾಯಿಖಾನೆಗೆ …
Read more