Latest News

ವಿಭಜಕ ಶಕ್ತಿಗಳ ದೌರ್ಜನ್ಯಕ್ಕೆ ಉತ್ತರವಾಗಿದ್ದು ವಂದೇ ಮಾತರಂ ; ನ. ನಾಗರಾಜ

Mahesha Hindlemane

ಹೊಸನಗರ ; ವಂದೇ ಮಾತರಂ ಈ ದೇಶದ ಸ್ವಾತಂತ್ರ‍್ಯ ಹೋರಾಟದಲ್ಲಿ ಕಿಚ್ಚು ಹಚ್ಚಿದಂತಹ ಸಾಹಿತ್ಯ. ಬಂಗಾಳವನ್ನು ಒಡೆಯಬೇಕೆಂಬ ಸಂಚು ರೂಪಿಸಿದವರ …

Read more

ಸ್ವಾಭಿಮಾನಿ ಬದುಕಿಗೆ ಕಾಂಗ್ರೆಸ್ ಕೊಳ್ಳಿ ಇಟ್ಟಿದೆ ; ಆರಗ ಜ್ಞಾನೇಂದ್ರ

Mahesha Hindlemane

ರಿಪ್ಪನ್‌ಪೇಟೆ ; ಕಾಂಗ್ರೆಸ್‌ಗೆ ಅಧಿಕಾರ ವಿಕೇಂದ್ರಿಕರಣದ ಮೇಲೆ ನಂಬಿಕೆ ಇಲ್ಲ. ಅಂಬೇಡ್ಕರ್ ಮಹಾತ್ಮ ಗಾಂಧಿಜಿಯವರ ರಾಮ ರಾಜ್ಯದ ಕನಸು ನನಸು …

Read more

ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬ ಹಿನ್ನೆಲೆ ; ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ

Mahesha Hindlemane

ಹೊಸನಗರ ; ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣರ ಹುಟ್ಟುಹಬ್ಬದ ಪ್ರಯುಕ್ತ ಹೊಸನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಒಳ ಹಾಗೂ …

Read more

ಪರಂಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ಸಂತೆ | ಮಕ್ಕಳ ಸಂತೆ ಭವಿತವ್ಯ ವಿಕಸನಕ್ಕೆ ನಾಂದಿ ; ಹೊಂಬುಜ ಶ್ರೀ

Mahesha Hindlemane

ಹೊಂಬುಜ ; “ಭಾರತೀಯ ಸನಾತನ ಧರ್ಮ ಪರಂಪರೆಯಮತೆ ಕೃಷಿ ಸಂಸ್ಕೃತಿ ಮತ್ತು ವ್ಯಾಪಾರ ವ್ಯವಹಾರವು ವಿಶ್ವದಲ್ಲಿ ವಿಶಿಷ್ಟವಾದುದು. ವ್ಯವಹಾರ ಭೂಮಿಯನ್ನು …

Read more

ಮತದಾರರ ಪಟ್ಟಿ ಮ್ಯಾಪಿಂಗ್ ಹೆಸರಿನಲ್ಲಿ ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದಿಂದ ಪ್ರಜಾಪ್ರಭುತ್ವದ ಕಗ್ಗೊಲೆ ; ಕಲಗೋಡು ರತ್ನಾಕರ್

Mahesha Hindlemane

ಹೊಸನಗರ ; ಕೇಂದ್ರ ಸರ್ಕಾರದ ಅನುಯಾಯಿಯಾಗಿ ಚುನಾವಣೆ ಆಯೋಗ ಓಟ್ ಮ್ಯಾಪಿಂಗ್ ಪರಿಷ್ಕರಣೆ ಕಾರ್ಯ ಕೈಗೊಂಡಿದ್ದು ಅದರಂತೆ ರಾಜ್ಯ ಸರ್ಕಾರಗಳಿಗೆ …

Read more

ಹೊಸನಗರದಲ್ಲಿ ಮಹಿಳಾ ಒಕ್ಕೂಟದಿಂದ ಮಾಸಿಕ ಸಂತೆ ; ಮಹಿಳೆಯರಿಗೆ ಸಂಘಗಳ ಸಾಲ ಸೌಲಭ್ಯ ನೀಡುವುದರಿಂದ ಸ್ವಾವಲಂಬಿ ಜೀವನ ನಡೆಸಲು ಸಾಧ್ಯವಾಗಿದೆ – ನರೇಂದ್ರಕುಮಾರ್

Mahesha Hindlemane

ಹೊಸನಗರ ; ಮಹಿಳೆಯರಿಗೆ ಸಂಘಗಳ ಮೂಲಕ ಸರ್ಕಾರಗಳು ಸಾಲ-ಸೌಲಭ್ಯಗಳನ್ನು ನೀಡುತ್ತಿರುವುದರಿಂದ ಮಹಿಳೆಯರು ಸ್ವಾವಲಂಬಿ ಜೀವನ ನಡೆಸುವುದರ ಜೊತೆಗೆ ಕುಟುಂಬಗಳ ಆರ್ಥಿಕವಾಗಿ …

Read more

ಗರ್ತಿಕೆರೆ ; ಮನೆಯೊಳಗೆ ಅಡಗಿದ್ದ ನಾಗರಹಾವು ಸುರಕ್ಷಿತವಾಗಿ ಸೆರೆ

Mahesha Hindlemane

ರಿಪ್ಪನ್‌ಪೇಟೆ ; ಗರ್ತಿಕೆರೆಯ ಗುರುಕರುಣೆ ಆಟೋ ಚಾಲಕ ಚಂದ್ರಶೇಖರ ಎಂಬುವರ ಮನೆಯಲ್ಲಿ ಅಡಗಿದ್ದ ಸುಮಾರು ಆರು ಅಡಿ ಉದ್ದದ ನಾಗರಹಾವನ್ನು …

Read more

ಕೋಡೂರು ; ಜನಪ್ರಿಯತೆ ಪಡೆದ ಮಕ್ಕಳ ಸಂತೆ, ಪೋಷಕರಿಂದ ಖರೀದಿ ಭರಾಟೆ ಜೋರು

Mahesha Hindlemane

ರಿಪ್ಪನ್‌ಪೇಟೆ ; ಸ್ಲೇಟು, ಬಳಪ, ಪೆನ್ನು, ಪೆನ್ಸಿಲ್ ಹಿಡಿಯುವ ಕೈಗಳು ಇಂದು ತಕ್ಕಡಿ ಹಿಡಿಯುವ ಮೂಲಕ ದಿನಸಿ ತರಕಾರಿ, ಐಸ್‌ಕ್ರೀಮ್ …

Read more

ಮಕ್ಕಳಲ್ಲಿ ಪರೀಕ್ಷೆಯ ಭಯ ಬೇಡ ಆತ್ಮಸ್ಥೈರ್ಯದಿಂದ ಎದುರಿಸುವ ಮನೋಭಾವನೆ ಬೆಳೆಸಿ ; ಜಿಪಂ ಸಿಇಒ ಹೇಮಂತ್

Mahesha Hindlemane

ರಿಪ್ಪನ್‌ಪೇಟೆ ; ಮಕ್ಕಳಲ್ಲಿ ಪರೀಕ್ಷೆಯ ಭಯ ಬೇಡಾ ಆತ್ಮಸ್ಥೈರ್ಯದಿಂದ ಎದುರಿಸುವ ಮನೋಬಲವನ್ನು ಬೆಳೆಸಬೇಕು. ಎಸ್.ಎಸ್.ಎಲ್.ಸಿ. ಪರೀಕ್ಷೆ ವಿದ್ಯಾರ್ಥಿ ಜೀವನದ ಮಹತ್ತರ …

Read more