Latest News

ಶಿವಮೊಗ್ಗ: ಜೂನ್ 23 ರಂದು ಕುಂಸಿ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ
Koushik G K
ಶಿವಮೊಗ್ಗ:ಕುಂಸಿ ಗ್ರಾಮದ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗೊಂಡಿರುವುದರಿಂದ, ಜೂನ್ 23 ರಂದು ಬೆಳಗ್ಗೆ …
Read more
ಅಂಚೆ ಕಚೇರಿಗಳಲ್ಲಿ ತಾತ್ಕಾಲಿಕ ಸೇವಾ ಸ್ಥಗಿತ !
Koushik G K
ಭಾರತೀಯ ಅಂಚೆ ಇಲಾಖೆಯ ನಿರ್ದೇಶನದಂತೆ, ಹೊಸ ತಂತ್ರಾಂಶವಾದ APT 2.0 ಅನ್ನು ಅಳವಡಿಸಲು ಶಿವಮೊಗ್ಗ ಹಾಗೂ ಉಪ ಅಂಚೆ ಕಚೇರಿಗಳಲ್ಲಿ …
Read more
2025-26 ಮುಂಗಾರು ಹಂಗಾಮಿನ ಬೆಳೆ ವಿಮೆ ನೋಂದಣಿ ಆರಂಭ – ರೈತರಿಗೆ ಜುಲೈ 31 & ಆಗಸ್ಟ್ 16 ಕೊನೆ ದಿನಾಂಕ
Koushik G K
Bele Vime:2025-26 ನೇ ಸಾಲಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆ (PMFBY) ಜಾರಿಗೆ ಬರುವ …
Read more
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಹಾಯಧನ – ರೈತರಿಗೆ ಅರ್ಜಿ ಆಹ್ವಾನ
Koushik G K
ಶಿವಮೊಗ್ಗ, ಜೂನ್ 20:ಶಿವಮೊಗ್ಗ ಜಿಲ್ಲೆಯ ತೋಟಗಾರಿಕೆ ಇಲಾಖೆ 2025-26ನೇ ಸಾಲಿಗೆ ಅಡಿಕೆಯಲ್ಲಿ ಕಾಣಿಸಿಕೊಳ್ಳುವ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ ನೀಡಲು …
Read more
ಅಡಿಕೆ ಧಾರಣೆ | 20 june 2025 | ಇಂದಿನ ಅಡಿಕೆ ರೇಟ್ ಹೇಗಿದೆ?
Koushik G K
Adike Price:ಹೊಸ ಅಡಿಕೆ ಧಾರಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬೆಲೆ ಹೀಗೆ ಹೆಚ್ಚಿದರೆ, ಮುಂದಿನ ದಿನಗಳಲ್ಲಿ ಅಡಿಕೆ ಬೆಳೆಗಾರರು ಉತ್ತಮ ಲಾಭ …
Read more
ನೇಣು ಬಿಗಿದುಕೊಂಡು ಗ್ರಾಪಂ ಸದಸ್ಯ ಆತ್ಮಹತ್ಯೆ !

Mahesha Hindlemane
ಸಾಗರ ; ಸಾಲಬಾಧೆ ತಾಳಲಾರದೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಗೌತಮಪುರದ ಮೇಘರಾಜ್ ಬಿ.ಹೆಚ್ …
Read more
ರಿಪ್ಪನ್ಪೇಟೆ ಗ್ರಾ.ಪಂ ಕೆಡಿಪಿ ಸಭೆ | ಕಳ್ಳತನ, ಪುಂಡರ ಹಾವಳಿಗೆ ಕ್ರಮದ ಭರವಸೆ

Mahesha Hindlemane
ರಿಪ್ಪನ್ಪೇಟೆ : ಪಟ್ಟಣದ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಪಂಚಾಯ್ತಿ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜನರ ಅನೇಕ ಸಮಸ್ಯೆಗಳು ಅನಾವರಣಗೊಂಡವು. …
Read more
ಜೀವಜಲ ಯೋಜನೆ 2025: ಈ ಸಮುದಾಯದ ರೈತರಿಗೆ ಲಕ್ಷಾಂತರ ರೂ ಮೌಲ್ಯದ ಬೋರ್ವೆಲ್ ಉಚಿತ
Koushik G K
ಜೀವಜಲ ಯೋಜನೆ 2025:ವೀರಶೈವ-ಲಿಂಗಾಯತ ಸಮುದಾಯದ ಸಣ್ಣ ಹಾಗೂ ಮಧ್ಯಮ ರೈತರಿಗೆ ನೀರಾವರಿ ಸಮಸ್ಯೆಗೆ ಶಾಶ್ವತ ಪರಿಹಾರ ನೀಡುವ ಉದ್ದೇಶದಿಂದ ಕರ್ನಾಟಕ …
Read more
ಕಾಡಾನೆ ದಾಳಿ: ಭದ್ರಾವತಿಯಲ್ಲಿ ವ್ಯಕ್ತಿ ದುರ್ಮರಣ !
Koushik G K
ಶಿವಮೊಗ್ಗ : ಜಿಲ್ಲೆಯ ಭದ್ರಾವತಿ ತಾಲೂಕಿನ ಬಂಡಿಗುಡ್ಡದಲ್ಲಿ ಭೀತಿದಾಯಕ ಘಟನೆ ಸಂಭವಿಸಿದೆ. ಕಾಡಾನೆ ದಾಳಿಗೆ ಗ್ರಾಮದ ವ್ಯಕ್ತಿ ಕುಮಾರ್ (50) …
Read more