Latest News

ವಿಜೃಂಭಣೆಯೊಂದಿಗೆ ಜರುಗಿದ ನಾಗರಹಳ್ಳಿ ಕೂಳೆ ಪಂಚಮಿ ಜಾತ್ರೋತ್ಸವ

Mahesha Hindlemane
ರಿಪ್ಪನ್ಪೇಟೆ ; ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿಯ ಕೂಳೆ ಪಂಚಮಿ ಜಾತ್ರಾ ಮಹೋತ್ಸವವು ಸಂಭ್ರಮ ಸಡಗಡರದೊಂದಿಗೆ ವಿಜೃಂಭಣೆಯೊಂದಿಗೆ ನೆರವೇರಿತು. ಇಂದು …
Read more
ಡಿ.27 ರಂದು ಹಿಂಡ್ಲೆಮನೆ ‘ಶಾಲಾ ಸುವರ್ಣ ಮಹೋತ್ಸವ ಸಂಭ್ರಮ’ ಕಾರ್ಯಕ್ರಮ

Mahesha Hindlemane
ರಿಪ್ಪನ್ಪೇಟೆ ; ಕೋಡೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕರಿಗೆರಸು ಗ್ರಾಮದ ಹಿಂಡ್ಲೆಮನೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ 1975 ರಲ್ಲಿ …
Read more
ತೀರ್ಥಹಳ್ಳಿ ಪಟ್ಟಣ ಸೇರಿದಂತೆ ಈ ಎಲ್ಲಾ ಕಡೆ ಡಿ.26 ರಂದು ಕರೆಂಟ್ ಇರಲ್ಲ !

Mahesha Hindlemane
ತೀರ್ಥಹಳ್ಳಿ ; ಡಿ. 26 ರಂದು ಬೆಟ್ಟಮಕ್ಕಿ 110/11 ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಇರುವುದರಿಂದ ಬೆಳಗ್ಗೆ …
Read more
ಡಿ.26 ರಂದು ಹೊಸನಗರ ಟೌನ್ ಸೇರಿದಂತೆ ಈ ಗ್ರಾ.ಪಂ. ವ್ಯಾಪ್ತಿಗಳಲ್ಲಿ ಕರೆಂಟ್ ಇರಲ್ಲ !

Mahesha Hindlemane
ಹೊಸನಗರ ; ಇಲ್ಲಿನ ಉಪ ವಿಭಾಗದಲ್ಲಿ ಡಿ.26 (ಶುಕ್ರವಾರ) ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6-00 ಗಂಟೆವರೆಗೆ 33 …
Read more
ಹೊಸನಗರ ಆರ್ಯ ಈಡಿಗ ಸಂಘದ ಅವ್ಯವಹಾರ ವಿರುದ್ಧ ಹಿತರಕ್ಷಣಾ ವೇದಿಕೆ ಹೋರಾಟಕ್ಕೆ ತಾತ್ಕಾಲಿಕ ಬ್ರೇಕ್ !

Mahesha Hindlemane
ಹೊಸನಗರ : ತಾಲ್ಲೂಕಿನ ಆರ್ಯ ಈಡಿಗ ಸಂಘದಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂ.ಗಳ ಅವ್ಯವಹಾರ ಕುರಿತು ತಾಲೂಕು ದೀವರ ವಿದ್ಯಾವರ್ಧಕ (ಈಡಿಗ) …
Read more
ಡಿ. 26 ರಂದು ಹೊಸನಗರ ಈಡಿಗರ ಸಂಘದ ಕಛೇರಿ ಮುಂದೆ ಅಮರಣಾಂತ ಉಪವಾಸ ಸತ್ಯಾಗ್ರಹ ; ಮಾಜಿ ಶಾಸಕ ಬಿ. ಸ್ವಾಮಿರಾವ್

Mahesha Hindlemane
ಹೊಸನಗರ ; ಸಮಾಜದ ಸಂಘಟನೆಯೊಂದಿಗೆ ಹೊಸನಗರ ತಾಲ್ಲೂಕಿನಲ್ಲಿ ಹಿಂದುಳಿದ ಈಡಿಗ ದೀವರ ಶ್ರೇಯೋಭಿವೃದ್ದಿಗಾಗಿ ಸ್ಥಾಪಸಿದ ಹೊಸನಗರ ತಾಲ್ಲೂಕಿನ ಆರ್ಯ ಈಡಿಗರ …
Read more
ಮೊಬೈಲ್ ಅಂಗಡಿಗೆ ನುಗ್ಗಿ ಯುವಕನಿಗೆ ಚಾಕುವಿನಿಂದ ಇರಿದ ಕಿಡಿಗೇಡಿಗಳು !

Mahesha Hindlemane
ಶಿವಮೊಗ್ಗ ; ಮೊಬೈಲ್ ಅಂಗಡಿಗೆ ನುಗ್ಗಿದ ಕಿಡಿಗೇಡಿಗಳು ಯುವಕನಿಗೆ ಚಾಕುವಿನಿಂದ ಇರಿದಿರುವ ಘಟನೆ ನಗರದ ಎಎ ಸರ್ಕಲ್ ಬಳಿ ಸೋಮವಾರ …
Read more
ಹೊಸನಗರ ಮಾರಿಕಾಂಬಾ ದೇವಸ್ಥಾನ ಸಮಿತಿ ಅಧ್ಯಕ್ಷ ಲಕ್ಷ್ಮಿನಾರಾಯಣರಾವ್ ನಿಧನ

Mahesha Hindlemane
ಹೊಸನಗರ ; ಇಲ್ಲಿನ ಪ್ರತಿಷ್ಠಿತ ದೇವಸ್ಥಾನಗಳಲ್ಲಿ ಒಂದಾಗಿರುವ ಮಾರಿಗುಡ್ಡದ ಮಾರಿಕಾಂಬಾ ದೇವಸ್ಥಾನ ಸಮಿತಿ ಅಧ್ಯಕ್ಷ ಹೆಚ್.ಜಿ. ಲಕ್ಷ್ಮಿನಾರಾಯಣರಾವ್ (82) ರವರು …
Read more
ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ಆಗ್ರಹ

Mahesha Hindlemane
ರಿಪ್ಪನ್ಪೇಟೆ ; 2023 ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿದ ಸಂದರ್ಭದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ರವರ ಮಧ್ಯೆ …
Read more