Latest News

ಕ್ರೀಡೆಯಲ್ಲಿ ಸೋಲು-ಗೆಲುವು ಸಾಮಾನ್ಯ ; ಉದ್ಯಮಿ ಉಮೇಶ್ ಹಾಲಗದ್ದೆ

Mahesha Hindlemane

ಹೊಸನಗರ ; ಯಾವುದೇ ಕ್ರೀಡಾ ಚಟುವಟಿಕೆಗಳಲ್ಲಿ ಸೋಲು-ಗೆಲುವು ಸಾಮಾನ್ಯ ಸಂಗತಿ.  ಕ್ರೀಡಾಪಟುಗಳು ಆಸಕ್ತಿಯಿಂದ ಕ್ರೀಡೆಗಳಲ್ಲಿ ಭಾಗವಹಿಸಿ ಅತಿಮುಖ್ಯ. ಆದರೆ, ಸ್ಪರ್ಧಾಳು ಇದನ್ನು …

Read more

ಸಹಕಾರಿ ಕ್ಷೇತ್ರದಲ್ಲಿ ಮುಲಾಜು ಬೇಡ ; ಡಯೆಟ್ ಪ್ರಾರ್ಚಾರ್ಯ ಹೆಚ್.ಆರ್. ಕೃಷ್ಣಮೂರ್ತಿ

Mahesha Hindlemane

ಹೊಸನಗರ ; ಸಹಕಾರಿ ಕ್ಷೇತ್ರದಲ್ಲಿ ಮುಲಾಜು ಇರಬಾರದು. ‌ಪ್ರಾಮಾಣಿಕತೆ, ನಿಷ್ಠುರತೆ ಹೊಂದಿದಲ್ಲಿ ಮಾತ್ರವೇ ಸಂಘ ಲಾಭ ಗಳಿಸಲು ಸಾಧ್ಯವೆಂದು ಜಿಲ್ಲಾ ಶಿಕ್ಷಣ …

Read more

ಸ್ಟ್ಯಾನ್‌ಫೋರ್ಡ್ ವಿ.ವಿ. ಮತ್ತು ಎಲ್ಸ್ವಿಯರ್ ಸಂಸ್ಥೆಯ ವಿಶ್ವದ ಅತ್ಯುನ್ನತ ಪ್ರಭಾವಿ ವಿಜ್ಞಾನಿಗಳ ಪಟ್ಟಿಯಲ್ಲಿ ಸತತ 6ನೇ ಬಾರಿಗೆ ಡಾ. ಜೆ. ಜಿ. ಮಂಜುನಾಥ ಜಂಬಳ್ಳಿ

Mahesha Hindlemane

ರಿಪ್ಪನ್‌ಪೇಟೆ ; ಯು.ಎಸ್.ಎ.ಯ ಸ್ಟ್ಯಾನ್‌ಫೋರ್ಡ್ ವಿ.ವಿ. ಮತ್ತು ಎಲ್ಸ್ವಿಯರ್ ಸಂಸ್ಥೆಯ ಸಹಯೋಗದೊಂದಿಗೆ ಪ್ರಕಟಿಸಿರುವ ವಿಶ್ವದ ಅತ್ಯುನ್ನತ 2% ವಿಜ್ಞಾನಿಗಳ ಪಟ್ಟಿಯಲ್ಲಿ …

Read more

ಹೊಸನಗರ ; ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ನ 80ನೇ ವರ್ಷದ ಸರ್ವ ಸದಸ್ಯರ ಸಭೆ | ಬಡವರ ಏಳಿಗೆಗೆ ಬ್ಯಾಂಕ್‌ ಶ್ರಮಿಸುತ್ತಿದೆ ; ಎಂ.ವಿ. ಜಯರಾಮ್

Mahesha Hindlemane

ಹೊಸನಗರ : ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಗ್ರಾಮೀಣ ಬ್ಯಾಂಕ್ ಅಭಿವೃದ್ಧಿಗಾಗಿ ಸುಮಾರು 30 ವರ್ಷಗಳಿಂದ ಅಧ್ಯಕ್ಷರಾಗಿ ಸಾಕಷ್ಟು ಬಾರಿ …

Read more

ಅತಿಶಯ ಶ್ರೀಕ್ಷೇತ್ರ ಹೊಂಬುಜ ಶರನ್ನವರಾತ್ರಿ-ವಿಜಯದಶಮಿ ಪರ್ವಾಚರಣೆ

Mahesha Hindlemane

ರಿಪ್ಪನ್‌ಪೇಟೆ : ಅತಿಶಯ ಶ್ರೀಕ್ಷೇತ್ರ ಹೊಂಬುಜದ ಭಗವಾನ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ಅಭೀಷ್ಠವರಪ್ರದಾಯಿನಿ ಯಕ್ಷಿ ಶ್ರೀ ಪದ್ಮಾವತಿ ದೇವಿ …

Read more

ಆಗುಂಬೆ ಘಾಟಿ ಕಾರ್ಯಾಚರಣೆ ಪೂರ್ಣ: ವಾಹನ ಸಂಚಾರ ಪುನಾರಂಭ

Koushik G K

ತೀರ್ಥಹಳ್ಳಿ ಆಗುಂಬೆ ಘಾಟಿಯಲ್ಲಿ ಶುಕ್ರವಾರ ಸಂಜೆ ಧರೆ ಕುಸಿತ ಮತ್ತು ಮರ ಬಿದ್ದು ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ರಸ್ತೆಗೆ …

Read more

ಭದ್ರಾವತಿಯಲ್ಲಿ ಚೆಡ್ಡಿ ಗ್ಯಾಂಗ್ ಹಾವಳಿ: 10 ಮನೆಗಳಲ್ಲಿ ಓಡಾಟ, ಭದ್ರಾ ನದಿಯಿಂದ ಪರಾರಿ

Koushik G K

ಭದ್ರಾವತಿ :ಭದ್ರಾವತಿಯಲ್ಲಿ ಚೆಡ್ಡಿ ಗ್ಯಾಂಗ್ ಮತ್ತೆ ಸಕ್ರಿಯವಾಗಿರುವ ಘಟನೆ ಬೆಳಕಿಗೆ ಬಂದಿದೆ. ನಗರದ ಸಿದ್ದರೂಢ ನಗರ ಪ್ರದೇಶದಲ್ಲಿ ಸುಮಾರು 10 …

Read more

ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ ; ಸಿಡಿಪಿಒ ಕಚೇರಿ ಮೇಲ್ವಿಚಾರಕಿ ಕು|| ದಿವ್ಯ

Mahesha Hindlemane

ಹೊಸನಗರ ; ಇಲ್ಲಿನ ಸಿಡಿಪಿಒ ಕಛೇರಿ ವತಿಯಿಂದ ತಾಲೂಕಿನ ಎಂ.ಗುಡ್ಡೇಕೊಪ್ಪ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಪೋಷಣ್ ಅಭಿಯಾನ ಯೋಜನೆಯಡಿ ಪೋಷಣ್ …

Read more

ಹೊಂಬುಜ ಕ್ಷೇತ್ರ ದರ್ಶನ ನಳಿನ್ ಕುಮಾರ್ ಕಟೀಲ್

Mahesha Hindlemane

ರಿಪ್ಪನ್‌ಪೇಟೆ : ಭಾರತೀಯ ಜನತಾ ಪಕ್ಷದ ನಿಕಟಪೂರ್ವ ಕರ್ನಾಟಕ ರಾಜ್ಯಾಧ್ಯಕ್ಷ ಹಾಗೂ ಮಂಗಳೂರು ಲೋಕಸಭಾ ಕ್ಷೇತ್ರದ ಮಾಜಿ ಸಂಸದ ನಳಿನಕುಮಾರ್ …

Read more