Latest News

ಗೋವಿಂದಾಪುರ ಆಶ್ರಯ ಬಡಾವಣೆಯಲ್ಲಿ 652 ಫಲಾನುಭವಿಗಳಿಗೆ ಲಾಟರಿ ಮೂಲಕ ಮನೆ ಹಂಚಿಕೆಗೆ ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್ ಚಾಲನೆ

Mahesha Hindlemane
ಶಿವಮೊಗ್ಗ ; ಶಿವಮೊಗ್ಗ ಸಮೀಪದ ಗೋವಿಂದಾಪುರದಲ್ಲಿ 46 ಎಕರೆ ವಿಶಾಲ ಭೂಪ್ರದೇಶದಲ್ಲಿ ಸುಮಾರು 261.00ಕೋಟಿ ರೂ.ಗಳ ವೆಚ್ಚದಲ್ಲಿ ಪ್ರಧಾನಮಂತ್ರಿ ಆವಾಸ್ …
Read more
ಫೆ.26 ಮತ್ತು 27 ರಂದು ಶಿವಮೊಗ್ಗ – ತೀರ್ಥಹಳ್ಳಿ ವಾಹನಗಳ ಮಾರ್ಗ ಬದಲಾವಣೆ

Mahesha Hindlemane
ಶಿವಮೊಗ್ಗ ; ಫೆ. 26 ಮತ್ತು 27 ರಂದು ಶಿವಮೊಗ್ಗ ನಗರದ ಹರಕೆರೆ ಗ್ರಾಮದಲ್ಲಿ ಶ್ರೀ ರಾಮೇಶ್ವರ ಸ್ವಾಮಿ ದೇವಸ್ಥಾನದಲ್ಲಿ …
Read more
ಲೈನ್ ದುರಸ್ತಿ ವೇಳೆ ಏಕಾಏಕಿ ಪ್ರವಹಿಸಿದ ವಿದ್ಯುತ್ ; ಯುವಕ ಸಾವು !

Mahesha Hindlemane
ರಿಪ್ಪನ್ಪೇಟೆ ; ಲೈನ್ ದುರಸ್ತಿ ವೇಳೆ ಏಕಾಏಕಿ ವಿದ್ಯುತ್ ಪ್ರವಹಿಸಿ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಿಳಕಿ ಗ್ರಾಮದಲ್ಲಿ ನಡೆದಿದೆ. …
Read more
ರಿಪ್ಪನ್ಪೇಟೆಯಲ್ಲಿ ಕಾಲೇಜ್ ವಿದ್ಯಾರ್ಥಿಗಳಿಂದ ಪ್ರವೇಶಾತಿ ಅಭಿಯಾನ ಜಾಥಾ

Mahesha Hindlemane
ರಿಪ್ಪನ್ಪೇಟೆ ; ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು 2025-26ನೇ ಸಾಲಿನ ಪ್ರವೇಶಾತಿ ಅಭಿಯಾನ ಜನಜಾಗೃತಿ ಜಾಥಾವನ್ನು ನಡೆಸಿದರು. …
Read more
ತೀರ್ಥಹಳ್ಳಿ ; ಕೆಎಫ್ಡಿ ಸೋಂಕಿಗೆ ಮಹಿಳೆ ಬಲಿ !

Mahesha Hindlemane
ತೀರ್ಥಹಳ್ಳಿ ; ಕೆಎಫ್ಡಿ ಸೋಂಕಿನಿಂದ ಬಳಲುತ್ತಿದ್ದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ 55 ವರ್ಷದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು …
Read more
ಮುಂದಿನ ಶೈಕ್ಷಣಿಕ ಸಾಲಿನಿಂದ ಪಠ್ಯದೊಂದಿಗೆ ಕೌಶಲ್ಯ ತರಬೇತಿ ; ಮಧು ಬಂಗಾರಪ್ಪ

Mahesha Hindlemane
ಶಿವಮೊಗ್ಗ ; ಮುಂದಿನ ಶೈಕ್ಷಣಿಕ ಸಾಲಿನಿಂದಲೇ ರಾಜ್ಯದಲ್ಲಿ 8 ರಿಂದ 12ನೇ ತರಗತಿಯ ವರೆಗಿನ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಪಠ್ಯ …
Read more
ಗ್ರಾಮೀಣ ಸರ್ಕಾರಿ ಶಾಲೆಗಳ ಸರ್ವಾಂಗೀಣ ಅಭಿವೃದ್ದಿಗೆ ಸಹಕಾರ ಇರಲಿ ; ಸಚಿವ ಮಧು ಬಂಗಾರಪ್ಪ

Mahesha Hindlemane
ಶಿವಮೊಗ್ಗ ; ಗ್ರಾಮೀಣ ಸರ್ಕಾರಿ ಶಾಲೆಗಳ ಮೂಲಭೂತ ಸೌಕರ್ಯಗಳು ಸೇರಿದಂತೆ ಸರ್ವಾಂಗೀಣ ಅಭಿವೃದ್ದಿಗೆ ಹಳೇ ವಿದ್ಯಾರ್ಥಿಗಳು, ಸಿಎಸ್ಆರ್ ಮತ್ತು ದಾನಿಗಳ …
Read more
ರಿಪ್ಪನ್ಪೇಟೆಯಲ್ಲಿ ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್ ಘಟಕ ಉದ್ಘಾಟನೆ | ಸಮಾಜ ಸೇವೆಯಿಂದ ನೆಮ್ಮದಿ ಸಾಧ್ಯ ; ಚಿತ್ರಕುಮಾರ್

Mahesha Hindlemane
ರಿಪ್ಪನ್ಪೇಟೆ ; ಸಮಾಜ ಸೇವೆ ಯಾವುದೇ ಸಮಾಜದಲ್ಲಿ ಸೇರುವಂತಹ ಸಾಮಾಜಿಕ ಸೇವೆಯಾಗಿದೆ. ಇದು ನೆಮ್ಮದಿಯನ್ನು ನೀಡುತ್ತದೆ. ಸಮಾಜ ಸೇವೆಯು ಸಮಾಜದಲ್ಲಿ …
Read more
ನಾವೆಂದಿಗೂ ಯಶಸ್ವಿನ ಬಗ್ಗೆ ಕನಸು ಕಾಣುತ್ತ ಕೂರಬಾರದು ; ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು

Mahesha Hindlemane
ರಿಪ್ಪನ್ಪೇಟೆ ; ನಾವೆಂದಿಗೂ ಯಶಸ್ವಿನ ಬಗ್ಗೆ ಕನಸು ಕಾಣುತ್ತ ಕೂರಬಾರದು ಯಶಸ್ಸು ಸಾಧಿಸುವ ಬಗ್ಗೆ ನಿರಂತರ ಕೆಲಸ ಮಾಡುವವರಾಗಬೇಕೆಂದು ಮಳಲಿಮಠದ …
Read more