Latest News

ಒತ್ತುವರಿ ಹೆಸರಿನಲ್ಲಿ ಕಂದಾಯ ಭೂಮಿ ಕಬಳಿಸುವ ಯತ್ನ – ಗ್ರಾಮಸ್ಥರಿಂದ ತಡೆ, ಸ್ಥಳಕ್ಕೆ ಪೊಲೀಸರು ಭೇಟಿ

Mahesha Hindlemane
ರಿಪ್ಪನ್ಪೇಟೆ ; ಹುಂಚ ಗ್ರಾಮದ ಸ.ನಂ. 49 ರಲ್ಲಿನ ಕಂದಾಯ ಜಮೀನು ಸಾಗುವಳಿ ಮಾಡದೇ ಅಕ್ರಮವಾಗಿ ಬೇಲಿ ಹಾಕಲು ಹೋದ …
Read more
ಸಹಕಾರಿ ಸಂಸ್ಥೆಗಳಲ್ಲಿ ರಾಜಕೀಯ ಹಸ್ತಕ್ಷೇಪ ಮಾಡಿದರೆ ಪ್ರಗತಿ ಕಾಣಲು ಸಾಧ್ಯವಿಲ್ಲ ; ಆರ್.ಎಂ. ಮಂಜುನಾಥ್ ಗೌಡ

Mahesha Hindlemane
ಹೊಸನಗರ ; ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ, ಜಾತಿ ಮತ್ತು ಹೆಣ್ಣು-ಗಂಡೆಂಬ ಹಸ್ತಕ್ಷೇಪ ನಿಲ್ಲುವವರೆಗೆ ಸಹಕಾರಿ ಕ್ಷೇತ್ರವು ಪ್ರಗತಿ ಕಾಣಲು ಸಾಧ್ಯವಿಲ್ಲ …
Read more
ಒತ್ತುವರಿ ಹೆಸರಿನಲ್ಲಿ ಲಕ್ಷಾಂತರ ರೂ. ಮೌಲ್ಯದ ಮರಗಳ ಮಾರಣಹೋಮ ; ಪ್ರಕರಣ ದಾಖಲು

Mahesha Hindlemane
ರಿಪ್ಪನ್ಪೇಟೆ ; ತೀರ್ಥಹಳ್ಳಿ ತಾಲ್ಲೂಕಿನ ಹುಂಚದಕಟ್ಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹುತ್ತಳ್ಳಿ ಗ್ರಾಮದ ಸರ್ವೇ ನಂ 31ರ ಅರಸಾಳು ವಲಯ …
Read more
ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಪಿಕ್ಅಪ್ ವಾಹನ ವಶಕ್ಕೆ !

Mahesha Hindlemane
ಶೃಂಗೇರಿ ; ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಪಿಕ್ಅಪ್ ವಾಹನವನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ನಡೆದಿದೆ. ಶೃಂಗೇರಿಯ …
Read more
ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಯುವಕ ಸಾವು !

Mahesha Hindlemane
ಎನ್.ಆರ್.ಪುರ ; ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲ್ಲೂಕಿನ ದೇವಾಲೆಕುಣುಜದ ಸೇತುವೆ ಸಮೀಪದಲ್ಲಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಕೊನೋಡಿ …
Read more
ವಸವೆ ವನದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಧಂತ್ಯೋತ್ಸವ

Mahesha Hindlemane
ಹೊಸನಗರ: ತಾಲ್ಲೂಕಿನ ವಸವೆ ಗ್ರಾಮದಲ್ಲಿರುವ ವನದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಾರ್ಚ್ 3ರ ಸೋಮವಾರದಿಂದ ಮಾ. 5ರ ಬುಧವಾರದವರೆಗೆ 6ನೇ ವರ್ಷದ ವರ್ಧಂತ್ಯೋತ್ಸವ …
Read more
ಬೈಕ್ ಅಪಘಾತ ; ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಮಾಜಿ ಸಚಿವ ಹರತಾಳು ಹಾಲಪ್ಪ

Mahesha Hindlemane
ಸಾಗರ ; ಈಚಲುಕೊಪ್ಪ ಸಮೀಪ ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿದ್ದು ಓರ್ವ ವ್ಯಕ್ತಿಗೆ ಗಾಯವಾಗಿರುವ ಘಟನೆ ಭಾನುವಾರ …
Read more
ಹೊಸನಗರ ; ಜನ ಸಾಗರದ ನಡುವೆ ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬ ಆಚರಣೆ

Mahesha Hindlemane
ಹೊಸನಗರ ; ಜನಪ್ರಿಯ ಶಾಸಕ ಬೇಳೂರು ಗೋಪಾಲಕೃಷ್ಣರ ಹುಟ್ಟು ಹಬ್ಬವನ್ನು ವೈಶಿಷ್ಟ್ಯ ಪೂರ್ಣವಾಗಿ ಶನಿವಾರ ರಾತ್ರಿ ಹೊಸನಗರದ ನೆಹರು ಮೈದಾನದಲ್ಲಿ …
Read more
ಮರ ಏರಿ ಕಾಡಾನೆ ದಾಳಿಯಿಂದ ತಪ್ಪಿಸಿಕೊಂಡ ಇಟಿಎಫ್ ಸಿಬ್ಬಂದಿ !

Mahesha Hindlemane
ಎನ್.ಆರ್.ಪುರ ; ಕಾಫಿನಾಡಿನ ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದ್ದು, ಆನೆ ದಾಳಿಯಿಂದ ಇ.ಟಿ.ಎಫ್. (ಎಲಿಫೆಂಟ್ ಟಾಸ್ಕ್ ಫೋರ್ಸ್) ಸಿಬ್ಬಂದಿಯೋರ್ವ …
Read more