Latest News

ಹಿರಿಯ ಇತಿಹಾಸ ವಿದ್ವಾಂಸ ಡಾ. ಎಚ್.ಎಸ್.ಗೋಪಾಲ ರಾವ್ ನಿಧನ !

Mahesha Hindlemane

SHIVAMOGGA ; ಹಿರಿಯ ಇತಿಹಾಸ ವಿದ್ವಾಂಸ ಡಾ. ಎಚ್.ಎಸ್.ಗೋಪಾಲ್ ರಾವ್ (79) ಅವರು ಅಲ್ಪಕಾಲದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಅರಿಶಿಣಕುಂಟೆ ನಿವಾಸಿಯಾಗಿದ್ದ …

Read more

ಹೊಸನಗರ ದಸರಾ ಆಚರಣಾ ಸಮಿತಿಯ ಅಧ್ಯಕ್ಷರಾಗಿ ವಿನಯ್‌ಕುಮಾರ್ ದುಮ್ಮ ಆಯ್ಕೆ

Mahesha Hindlemane

HOSANAGARA ; ಹೊಸನಗರದಲ್ಲಿ ಪ್ರತಿವರ್ಷ ಅದ್ದೂರಿ ದಸರಾ ಸಮಾರಂಭವನ್ನು ಮೈಸೂರು ದಸರಾ ಉತ್ಸವದಂತೆ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುತ್ತಿದ್ದು ಈ ವರ್ಷ ದಸರಾ …

Read more

ಯೋಗಾಸನ ಸ್ಪರ್ಧೆಯಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ

Mahesha Hindlemane

HOSANAGARA ; ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯವರು ಭದ್ರಾವತಿಯಲ್ಲಿ ನಡೆಸಿದ ಜಿಲ್ಲಾ ಮಟ್ಟದ 2024-25ನೇ ಸಾಲಿನ ಜಿಲ್ಲಾ ಮಟ್ಟದ …

Read more

ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿ ಜಾತ್ರಾ ಮಹೋತ್ಸವ ಸಂಪನ್ನ

Mahesha Hindlemane

RIPPONPETE ; ವೈಭವದೊಂದಿಗೆ ಆರಂಭಗೊಂಡಿದ್ದ ಇತಿಹಾಸ ಪ್ರಸಿದ್ಧ ಕೋಡೂರು ಸಮೀಪವಿರುವ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿ ಜಾತ್ರೋತ್ಸವ ಇಂದು ಸಂಪನ್ನಗೊಂಡಿತು. ಹುಣ್ಣಿಮೆಯಿಂದ …

Read more

ಹೊಂಬುಜ ಅತಿಶಯ ಶ್ರೀಕ್ಷೇತ್ರದಲ್ಲಿ ಅ.03 ರಿಂದ 12 ರವರೆಗೆ ದಸರಾ ಉತ್ಸವ

Mahesha Hindlemane

RIPPONPETE ; ಅತಿಶಯ ಶ್ರೀಕ್ಷೇತ್ರದಲ್ಲಿ ಭಗವಾನ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ಶ್ರೀ ನೇಮಿನಾಥ ಸ್ವಾಮಿ, ಶ್ರೀ ಆದಿನಾಥ ಸ್ವಾಮಿ, …

Read more

ರೈಲ್ವೆ ಹಳಿ ಮೇಲೆ ಯುವಕನ ಶವ ಪತ್ತೆ, ಕೊಲೆ ಶಂಕೆ !

Mahesha Hindlemane

SAGARA ; ರೈಲ್ವೆ ಹಳಿ ಮೇಲೆ ಯುವಕನೋರ್ವನ ಶವ ಪತ್ತೆಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ …

Read more

ಮಲೆನಾಡು ಭಾಗದಲ್ಲಿ ಸುರಿದ ಭಾರಿ ಮಳೆ,  ಜಮೀನುಗಳು ಜಲಾವೃತ, ಹಲವೆಡೆ ಸಂಪರ್ಕ ಕಟ್ !

Mahesha Hindlemane

CHIKKAMAGALURU / SHIVAMOGGA ; ಶಿವಮೊಗ್ಗ ಮತ್ತು ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಸೋಮವಾರ ಸಂಜೆ ದಿಢೀರ್ ಸುರಿದ ಭಾರೀ ಮಳೆಗೆ …

Read more

ಆಂಬುಲೆನ್ಸ್ ಡಿಕ್ಕಿ, ಹೊಸನಗರದ ಬೈಕ್ ಸವಾರ ಸಾವು !

Mahesha Hindlemane

KOPPA ; ಆಂಬುಲೆನ್ಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರ ಪೊಲೀಸ್ ಠಾಣಾ …

Read more

ಕಬಡ್ಡಿ ; ಹೆದ್ದಾರಿಪುರ ಶ್ರೀ ಶಿವ ರಾಮಕೃಷ್ಣ ಇಂಟರ್‌ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Mahesha Hindlemane

RIPPONPETE ; ಹೊಸನಗರದ ನೆಹರೂ ಮೈದಾನದಲ್ಲಿ ಶನಿವಾರ ನಡೆದ ತಾಲ್ಲೂಕು ಮಟ್ಟದ 14 ವರ್ಷದ ವಯೋಮಿತಿಯ ಬಾಲಕರ ವಿಭಾಗದ ಕ್ರೀಡಾಕೂಟದಲ್ಲಿ …

Read more