Latest News

ಬೇಳೂರು ಹುಟ್ಟು ಹಬ್ಬದ ಪ್ರಯುಕ್ತ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ವಿದ್ಯಾರ್ಥಿಗಳಿಗೆ ಸಿಹಿ ಹಂಚಿಕೆ

Mahesha Hindlemane
ಹೊಸನಗರ ; ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ ನೇತೃತ್ವದಲ್ಲಿ ಹೊಸನಗರ-ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣರ ಹುಟ್ಟು ಹಬ್ಬದ …
Read more
ಬೇಟೆಗಾರರು ಹಾಕಿದ್ದ ಉರುಳಿಗೆ ಸಿಲುಕಿ ಚಿರತೆ ಸಾವು !

Mahesha Hindlemane
ಮೂಡಿಗೆರೆ ; ಕಾಫಿ ತೋಟದಲ್ಲಿ ಬೇಟೆಗಾರರು ಅಳವಡಿಸಿದ್ದ ಉರುಳಿಗೆ ಸಿಲುಕಿ ಚಿರತೆಯೊಂದು ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ …
Read more
ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ರೌಡಿಶೀಟರ್ ಕಾಲಿಗೆ ಗುಂಡೇಟು !

Mahesha Hindlemane
ಶಿವಮೊಗ್ಗ ; ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಮುಂದಾಗಿದ್ದ ರೌಡಿಶೀಟರ್ ಕಾಲಿಗೆ ಸಬ್ಇನ್ಸ್ಪೆಕ್ಟರ್ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ ಘಟನೆ …
Read more
ಹೊಸನಗರ ; ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಪ್ರಯುಕ್ತ ರಸಮಂಜರಿ, ಕಾಗೋಡು ತಿಮ್ಮಪ್ಪಗೆ ಸನ್ಮಾನ

Mahesha Hindlemane
ಹೊಸನಗರ ; ಜನಪ್ರಿಯ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಹುಟ್ಟು ಹಬ್ಬವನ್ನು ವೈಶಿಷ್ಠ ಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾ …
Read more
ಹೊಸನಗರ ; SAMA ಯೋಜನೆಯಡಿ ಪ.ಜಾ. ಮತ್ತು ಪ.ಪಂ.ದ ರೈತರಿಗೆ ಶೇ. 50 ಸಹಾಯಧನ ಲಭ್ಯ

Mahesha Hindlemane
ಹೊಸನಗರ ; 2024-25ನೇ ಸಾಲಿನ SAMA ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಅಡಿಕೆ ಸುಲಿಯುವ ಯಂತ್ರ, …
Read more
ಬೇಟೆಗಾರರ ಅಕ್ರಮ ಉರುಳಿಗೆ ಸಿಲುಕಿದ ಚಿರತೆ !

Mahesha Hindlemane
ಮೂಡಿಗೆರೆ ; ತಾಲೂಕಿನ ಬಾಳೂರು ಸಮೀಪದ ಕಾಫಿ ತೋಟದಲ್ಲಿ ಚಿರತೆಯೊಂದು ಬೇಟೆಗಾರರು ಹಾಕಿದ ಅಕ್ರಮ ಉರುಳಿಗೆ ಸಿಲುಕಿದ್ದು, ಸಾವು ಬದುಕಿನ …
Read more
ಮಾ. 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ; ಸಕಲ ಸಿದ್ದತೆಗೆ ಸೂಚನೆ

Mahesha Hindlemane
ಶಿವಮೊಗ್ಗ ; ಜಿಲ್ಲೆಯಲ್ಲಿ ಮಾರ್ಚ್ 1 ರಿಂದ 20 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದ್ದು ಪರೀಕ್ಷೆಗಳು ಶಾಂತಿಯುತವಾಗಿ …
Read more
ಸಹಾಯ ಹಸ್ತಕ್ಕೆ ಕಾದಿರುವ ಸುರೇಶ್ ಕುಟುಂಬ

Mahesha Hindlemane
ಹೊಸನಗರ ; ತೀರ್ಥಹಳ್ಳಿಯಲ್ಲಿ ಪೋರ್ಲುಹೇರ್ ಕಟ್ಟಿಂಗ್ ಸೆಲೂನ್ ನಡೆಸಿಕೊಂಡು ತಮ್ಮ 6 ಸದಸ್ಯರಿರುವ ಕುಟುಂಬದ ಜೀವನ ಸಾಗಿಸುತ್ತಾ ಬರುತ್ತಿರುವ ಎ.ವಿ …
Read more
ಅಕ್ರಮ ಮದ್ಯ ಮಾರಾಟ ವಿರೋಧಿಸಿ ಡಿಸಿ ಕಚೇರಿ ಎದುರು ಗ್ರಾಮಸ್ಥರ ಪ್ರತಿಭಟನೆ

Mahesha Hindlemane
ಶಿವಮೊಗ್ಗ ; ನಮ್ಮೂರಿನಲ್ಲಿ ಮದ್ಯ ಮಾರಾಟ ಮಾಡಬಾರದು, ಅಕ್ರಮ ಮದ್ಯವನ್ನು ದಿನಸಿ ಅಂಗಡಿಯಲ್ಲಿ ಇಟ್ಟು ಮಾರಾಟ ಮಾಡುತ್ತಿರುವ ಬಗ್ಗೆ ಕಾನೂನು …
Read more