Latest News

ಮಾಜಿ ಶಾಸಕ ಕೆ. ಲಕ್ಷ್ಮಿನಾರಾಯಣ ನಿಧನ, ಹೊಸನಗರದಲ್ಲಿ ಸಂತಾಪ

Mahesha Hindlemane
HOSANAGARA ; ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದ ಮಾಜಿ ಶಾಸಕ ಹಾಗೂ ವಿಶ್ವ ರಾಮಕ್ಷತ್ರಿಯ ಮಹಾ ಸಂಘದ ಗೌರವಾಧ್ಯಕ್ಷರಾದ ಕೆ …
Read more
ಮಾವನ ಮನೆ ಪಿತೃಪಕ್ಷದ ಬಾಡೂಟಕ್ಕೆ ಹೋಗಲು ಪೊಲೀಸ್ ವಾಹನ ಕರೆಸಿಕೊಂಡ ಭೂಪ ! ಎಲ್ಲಿದು ಅಂತಿರಾ ? ಈ ಸುದ್ದಿ ಓದಿ

Mahesha Hindlemane
MUDIGERE ; ಇಲ್ಲೊಬ್ಬ ವ್ಯಕ್ತಿ ಪಿತೃ ಪಕ್ಷದ ಬಾಡೂಟಕ್ಕೆ ಮಾವನ ಮನೆಗೆ ಹೋಗಲು ವಾಹನ ವ್ಯವಸ್ಥೆ ಇಲ್ಲ ಎಂದು ಪೊಲೀಸ್ …
Read more
ಇಸ್ಪೀಟ್ ಅಡ್ಡೆ ಮೇಲೆ ಹೊಸನಗರ ಪೊಲೀಸರ ದಾಳಿ, ನಗದು ಸಹಿತ 11 ಮಂದಿ ವಶಕ್ಕೆ !

Mahesha Hindlemane
HOSANAGARA ; ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿಯ ಹಳೆಬಾಣೆಗ ರಸ್ತೆಯ ಪೊದೆಯೊಂದರ ಬಳಿ ಇಸ್ಪೀಟ್ ಆಟದಲ್ಲಿ ತೊಡಗಿದ್ದ ಬಗ್ಗೆ ಮಾಹಿತಿ …
Read more
ಆದರ್ಶ ರತ್ನ ದ್ರೋಣಾಚಾರ್ಯ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದ ಶಿಕ್ಷಕ ಎನ್.ಡಿ.ಹೆಗಡೆ

Mahesha Hindlemane
SAGARA ; ಆನಂದಪುರ ನಿವಾಸಿಯಾಗಿರುವ ಹೊಸನಗರ ತಾಲೂಕಿನ ಚಿಕ್ಕಜೇನಿ ಪ್ರೌಢ ಶಾಲಾ ಶಿಕ್ಷಕ ಎನ್.ಡಿ.ಹೆಗಡೆಗೆ ಅಕ್ಷರ ದೀಪ ಪೌಂಡೇಶನ್ (ರಿ) …
Read more
ಪಿಡಿಓರಿಂದ ಅಕ್ರಮ ಭೂ ಕಬಳಿಕೆ ಆರೋಪ, ತಹಶೀಲ್ದಾರ್ಗೆ ದೂರು, ತೆರವುಗೊಳಿಸದಿದ್ದರೆ ಉಗ್ರ ಹೋರಾಟ ; ಅರಳಿಸುರಳಿ ನಾಗರಾಜ್

Mahesha Hindlemane
HOSANAGARA ; ತಾಲ್ಲೂಕು ಕಸಬಾ ಹೋಬಳಿ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಗಂಗನಕೊಪ್ಪ ಗ್ರಾಮದ ಸರ್ವೆನಂಬರ್ 13ರಲ್ಲಿರುವ 30 …
Read more
Arecanut, Black Pepper Price 26 September 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?

Mahesha Hindlemane
Arecanut & Black Pepper Today Price | ಸೆಪ್ಟೆಂಬರ್ 26 ಗುರುವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ಮತ್ತು ಕಾಳುಮೆಣಸು ( Black Pepper) ವಹಿವಾಟು ವಿವರ …
Read more
SHIVAMOGGA | ಕೋಟೆಗಂಗೂರು ರೈಲ್ವೆ ಕೋಚಿಂಗ್ ಟರ್ಮಿನಲ್ ಗುಣಮಟ್ಟದೊಂದಿಗೆ ತ್ವರಿತ ಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ ; ಅಧಿಕಾರಿಗಳಿಗೆ ಕೇಂದ್ರ ಸಚಿವ ವಿ.ಸೋಮಣ್ಣ ಸೂಚನೆ

Mahesha Hindlemane
SHIVAMOGGA ; ಕೋಟೆಗಂಗೂರಿನಲ್ಲಿ ನಿರ್ಮಾಣವಾಗುತ್ತಿರುವ ರೈಲ್ವೇ ಕೋಚಿಂಗ್ ಟರ್ಮಿನಲ್ ರಾಜ್ಯದಲ್ಲೇ ಮೊದಲನೆಯದಾಗಿದ್ದು, 2026 ರೊಳಗೆ ಗುಣಮಟ್ಟದೊಂದಿಗೆ ಕಾಮಗಾರಿಯನ್ನು ಪೂರ್ಣಗೊಳಿಸಲು ಸೂಚಿಸಿದ್ದೇನೆ …
Read more
ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅನಿರ್ಧಿಷ್ಟಾವಧಿ ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರ

Mahesha Hindlemane
HOSANAGARA ; ಇತ್ತೀಚೆಗೆ ಚಿತ್ರದುರ್ಗದಲ್ಲಿ ನಡೆದ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಕಾರ್ಯಕಾರಣಿ ಸಭೆಯ ನಿರ್ಣಯದಂತೆ ತಮ್ಮ ವಿವಿಧ …
Read more
ಅಕ್ರಮ ಮರಳು ಸಾಗಾಣಿಕೆ ವಿರುದ್ಧ ಕ್ರಮಕ್ಕೆ ಶಿವಮೊಗ್ಗ ಜಿಲ್ಲೆಯಾದ್ಯಂತ ಏಕರೀತಿಯ ನಿಯಮ ಜಾರಿ !

Mahesha Hindlemane
SHIVAMOGGA ; ಅಕ್ರಮ ಗಣಿಗಾರಿಕೆ, ಸಾಗಾಣಿಕೆ, ದಾಸ್ತಾನು ಕುರಿತು ಜಿಲ್ಲೆಯಾದ್ಯಂತ ಏಕರೀತಿಯ ನಿಯಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ …
Read more