Latest News

ಹೊಸನಗರ ; ಕಳೂರುಕಟ್ಟೆಯಲ್ಲಿ ನೂತನ ಆಶ್ರಯ ಬಡಾವಣೆ ನಿರ್ಮಾಣ  – ಶಾಸಕ ಬೇಳೂರು ಗೋಪಾಲಕೃಷ್ಣ ತೀರ್ಮಾನ

Mahesha Hindlemane

ಹೊಸನಗರ ; ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ವಸತಿ ರಹಿತರ ಸಂಖ್ಯೆ ಸಾಕಷ್ಟಿರುವ ಕಾರಣಕ್ಕೆ ನೂತನ ಆಶ್ರಯ ಬಡಾವಣೆ ನಿರ್ಮಾಣ ಅಗತ್ಯವಿದೆ. …

Read more

ವಿದ್ಯುತ್ ಸಮಸ್ಯೆ ನೀಗಿಸಲು ಕ್ರಮ ; ಶಾಸಕ ಬೇಳೂರು ಗೋಪಾಲಕೃಷ್ಣ

Mahesha Hindlemane

ಹೊಸನಗರ ; ಕ್ಷೇತ್ರ ವ್ಯಾಪ್ತಿಯಲ್ಲಿ ಇತ್ತೀಚೆಗೆ 40 ಹೊಸ ವಿದ್ಯುತ್ ಪರಿವರ್ತಕಗಳನ್ನು ಅಳವಡಿಸಲಾಗಿದ್ದು, ವಿದ್ಯುತ್ ಸಮಸ್ಯೆ ಸುಧಾರಿಸಿದೆ. ವಿಶೇಷವಾಗಿ ಹೊಸನಗರ …

Read more

ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿವೈಎಸ್‌ಪಿ !

Mahesha Hindlemane

ಶಿವಮೊಗ್ಗ ; ಸಿಬ್ಬಂದಿಯೊಬ್ಬರಿಂದ ಹಣ ಸ್ವೀಕರಿಸುವಾಗ ಪೊಲೀಸ್‌ ಇಲಾಖೆಯ ಡಿವೈಎಸ್‌ಪಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗದ ಸಶಸ್ತ್ರ ಮೀಸಲು ಪಡೆಯ …

Read more

ಹಿಂಡ್ಲೆಮನೆ ; ಬಿರುಗಾಳಿ ಸಹಿತ ಮಳೆಗೆ ನೆಲಕಚ್ಚಿದ ನೂರಾರು ಅಡಿಕೆ ಮರಗಳು, ಲಕ್ಷಾಂತರ ರೂ. ನಷ್ಟ !

Mahesha Hindlemane

ಹೊಸನಗರ ; ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಮಂಗಳವಾರ ಮಧ್ಯಾಹ್ನ 3;30 ರಿಂದ ವರ್ಷದ ಮೊದಲ ಮಳೆ ಸತತ ಒಂದೂವರೆ ಗಂಟೆಗಳ …

Read more

ಹೊಂಬುಜ ಜಾತ್ರಾ ಮಹೋತ್ಸವಕ್ಕೆ ತೆರೆ | ರಥೋತ್ಸವ ಆಸ್ತಿಕ ಭಕ್ತಿಯ ಸಂಕೇತ ; ಶ್ರೀಗಳು

Mahesha Hindlemane

ರಿಪ್ಪನ್‌ಪೇಟೆ ; ಪೂರ್ವ ಪರಂಪರೆಯಂತೆ ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ವಿಶ್ವವಂದ್ಯ ಮಹಾಮಾತೆ ಯಕ್ಷಿ ಶ್ರೀ …

Read more

ಜಾನಪದ ನೃತ್ಯ ಸ್ಪರ್ಧೆಯಲ್ಲಿ ರಿಪ್ಪನ್‌ಪೇಟೆ ಕಾಲೇಜ್‌ಗೆ ಪ್ರಥಮ ಸ್ಥಾನ ; ಅಭಿನಂದನೆ

Mahesha Hindlemane

ರಿಪ್ಪನ್‌ಪೇಟೆ ; ಶಿವಮೊಗ್ಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಬಾಪೂಜಿ ನಗರದಲ್ಲಿ ನಡೆದ ಕುವೆಂಪು …

Read more

ರಿಪ್ಪನ್‌ಪೇಟೆ ; ಸರ್ಕಾರಿ ಪದವಿ ಕಾಲೇಜ್‌ನಲ್ಲಿ ಹದಿಹರೆಯದ ಹೆಣ್ಣು ಮಕ್ಕಳ ಆರೋಗ್ಯ ಸಮಸ್ಯೆ ಕುರಿತು ಮಾಹಿತಿ ಕಾರ್ಯಾಗಾರ

Mahesha Hindlemane

ರಿಪ್ಪನ್‌ಪೇಟೆ ; ಹೆಣ್ಣು ಮಕ್ಕಳ ಆರೋಗ್ಯದ ಸಮಸ್ಯೆಗಳು, ಋತುಚಕದ ವಿಳಂಬದ ಸಮಸ್ಯೆ, ಹಾರ್ಮೋನ್ ಬದಲಾವಣೆಗಳ ಕುರಿತು ವಿದ್ಯಾರ್ಥಿನಿಯರಲ್ಲಿ ಜಾಗೃತಿ ಅಗತ್ಯವೆಂದು …

Read more

ಸಂಘಟನೆಗಳು ಮಹಿಳೆಯರಿಗೆ ಬಲ ನೀಡಿವೆ ; ಶಾಸಕ ಬೇಳೂರು ಗೋಪಾಲಕೃಷ್ಣ

Mahesha Hindlemane

ಹೊಸನಗರ ; ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳು ಮಹಿಳೆಯರ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಕಾರಣವಾಗಿವೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ …

Read more

ಸ್ಪರ್ಧಾ ಸಂಗಮ -2025 ಕೊಡಚಾದ್ರಿ ಕಾಲೇಜಿನ ವಿದ್ಯಾರ್ಥಿಗಳು ಚಾಂಪಿಯನ್ಸ್

Mahesha Hindlemane

ಹೊಸನಗರ ; ಇತ್ತೀಚೆಗೆ ಶಿವಮೊಗ್ಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಬಾಪೂಜಿ ನಗರದಲ್ಲಿ ನಡೆದ …

Read more