Latest News

ಶಿವಮೊಗ್ಗ ಜಿಲ್ಲಾ 19ನೇ ಕನ್ನಡ ಸಾಹಿತ್ಯ ಸಮ್ಮೇಳನ | ಕ.ಸಾ.ಪ. ಮುಂದುವರೆದ ಕಟ್ಟಡ ನಿರ್ಮಾಣಕ್ಕೆ ಅಗತ್ಯ ನೆರವು ; ಮಧು ಬಂಗಾರಪ್ಪ

Mahesha Hindlemane

ಶಿವಮೊಗ್ಗ ; ನಗರದ ಸಾಹಿತ್ಯ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಪರಿಷತ್ ಕಟ್ಟಡದ ಮುಂದುವರೆದ ಕಾಮಗಾರಿಗಳಿಗಾಗಿ ಸರ್ಕಾರದಿಂದ ಅಗತ್ಯ ಆರ್ಥಿಕ ನೆರವು ನೀಡುವುದರ …

Read more

ಶೃಂಗೇರಿ ; ಹುಲುಗಾರುಬೈಲು ಅರಣ್ಯ ಪ್ರದೇಶದಲ್ಲಿ ಬಂದೂಕು ಪತ್ತೆ !

Mahesha Hindlemane

ಶೃಂಗೇರಿ ; ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಹುಲಗಾರುಬೈಲು ಅರಣ್ಯದಲ್ಲಿ ಬಂದೂಕೊಂದು ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಹುಲಗಾರುಬೈಲು ಅರಣ್ಯದ ನಡುವೆ …

Read more

ಹೊಸನಗರ ; ವಿದ್ಯುತ್ ಸಮಸ್ಯೆ ಖಂಡಿಸಿ ಮನವಿ ಪತ್ರ ಸಲ್ಲಿಕೆ

Mahesha Hindlemane

ಹೊಸನಗರ ; ತಾಲ್ಲೂಕಿನಲ್ಲಿ ಪದೇ-ಪದೇ ವಿದ್ಯುತ್ ನಿಲುಗಡೆ ಹಾಗೂ ವೋಲ್ಟೇಜ್ ಇಲ್ಲದೆ ಉಪಕರಣಗಳು ಹಾಳಾಗುತ್ತಿದ್ದು ತಕ್ಷಣ ಪದೇ-ಪದೇ ವಿದ್ಯುತ್ ನಿಲುಗಡೆ …

Read more

ಮಂಗಳ ನಾಟಿ ವೈದ್ಯ ಎಂ.ಬಿ ಶಿವಣ್ಣಗೌಡ ಇನ್ನಿಲ್ಲ !

Mahesha Hindlemane

ತೀರ್ಥಹಳ್ಳಿ ; ತಾಲೂಕಿನ ಕೋಣಂದೂರು ಸಮೀಪದ ಮಂಗಳ ಗ್ರಾಮದ ಜನಪರ ವೈದ್ಯರತ್ನ, ನಾಟಿ ವೈದ್ಯ ಎಂ.ಬಿ ಶಿವಣ್ಣಗೌಡ ಇಂದು ಬೆಳಗ್ಗೆ ತಮ್ಮ …

Read more

ಶಿಕ್ಷಕ ವೆಂಕಟೇಶ್ ಹೆಚ್. ರವರಿಗೆ ವೇದ ವ್ಯಾಸ ಗುರು ಪುರಸ್ಕಾರ

Mahesha Hindlemane

ಹೊಸನಗರ ; ತಾಲ್ಲೂಕಿನ ಬಟ್ಟೆಮಲ್ಲಪ್ಪದ ಶ್ರೀ ಬಸವನ ಬ್ಯಾಣದ ಅಯ್ಯಪ್ಪ ಮೆಮೋರಿಯಲ್ ಟ್ರಸ್ಟ್ ಹಾಗೂ ಶ್ರೀ ವ್ಯಾಸ ಮಹರ್ಷಿ ಗುರುಕುಲ …

Read more

ಹೊಸನಗರ ಮಾರಿಕಾಂಬಾ ಜಾತ್ರೆ ; ಮಹಿಳೆಯರ ಮನಸೂರೆಗೊಂಡ ಖಾದಿ ವಸ್ತ್ರ ವಿನ್ಯಾಸ ಮಳಿಗೆ

Mahesha Hindlemane

ಹೊಸನಗರ ; ಏಕ ಪೋಷಕರು, ವಿಧವೆಯರು ಹಾಗು ಹೆಚ್ಚಾಗಿ ಹೆಣ್ಣು ಮಕ್ಕಳನ್ನೇ ಜೊತೆಗೂಡಿಸಿಕೊಂಡು ತಮ್ಮ ವಸ್ತ್ರವಿನ್ಯಾಸ ಕೇಂದ್ರದ ಮೂಲಕ ಮಹಿಳಾ …

Read more

ಗ್ರಾಮಸ್ಥರು ಒಗ್ಗೂಡಿ ಸ್ವಂತ ಖರ್ಚಿನಲ್ಲಿ ನಿರ್ಮಿಸಿಕೊಂಡ ಸಂಪರ್ಕ ರಸ್ತೆ

Mahesha Hindlemane

ರಿಪ್ಪನ್‌ಪೇಟೆ ; ಸರ್ಕಾರವೇ ಎಲ್ಲವನ್ನು ಮಾಡುತ್ತದೆಂಬ ಉದ್ದೇಶದಿಂದಾಗಿ ಮತದಾರರು ತಮ್ಮ ಮೂಲಭೂತ ಸೌಲಭ್ಯಗಳನ್ನು ಈಡೇರಿಸುತ್ತಾರೆಂಬ ಅಪಾರ ನಂಬಿಕೆ ಮೇಲೆ ಮತ …

Read more

ಬಿದನೂರು ಜಗದೀಶ್ ಜಿ ಶೇಟ್ ಅವರ ಸಾಮಾಜಿಕ ಸೇವೆಗೆ ಗೌರವ ಡಾಕ್ಟರೇಟ್ ಪ್ರದಾನ

Mahesha Hindlemane

ಹೊಸನಗರ ; ತಾಲೂಕಿನ ಇತಿಹಾಸ ಪ್ರಸಿದ್ಧ ಬಿದನೂರಿನ ಜಗದೀಶ್ ಜಿ ಶೇಟ್ ಅವರ ವಿವಿಧ ಬಗೆಯ ಸಾಮಾಜಿಕ ಸೇವೆಯನ್ನು ಪರಿಗಣಿಸಿ, …

Read more

ನಿರ್ವಹಣೆ ಇಲ್ಲದೆ ಶಿಥಿಲಾವಸ್ಥೆಗೆ ತಲುಪಿದ ಬಾಳೂರು ಪ್ರಾಥಮಿಕ ಆರೋಗ್ಯ ಉಪಕೇಂದ್ರ !

Mahesha Hindlemane

ರಿಪ್ಪನ್‌ಪೇಟೆ ; ಬಾಳೂರು ಗ್ರಾಮದಲ್ಲಿ ನಿರ್ಮಿಸಲಾಗಿರುವ ಪ್ರಾಥಮಿಕ ಆರೋಗ್ಯ ಉಪಕೇಂದ್ರದ ಕಟ್ಟದ ನಿರ್ವಹಣೆಯಿಲ್ಲದೆ ಕಿಟಕಿ, ಬಾಗಿಲುಗಳು ಮುರಿದು ಉದುರಿ ಬೀಳುತ್ತಿವೆ. …

Read more