Latest News

ಹೊಸನಗರ ಪ.ಪಂ. ವ್ಯಾಪ್ತಿಗೆ ಸರ್ಕಾರದಿಂದ ₹ 2.5 ಕೋಟಿ ಅನುದಾನ ಬಿಡುಗಡೆ ; ಬೇಳೂರು ಗೋಪಾಲಕೃಷ್ಣ

Mahesha Hindlemane

ಹೊಸನಗರ ; ರಾಜ್ಯ ಕಾಂಗ್ರೆಸ್ ಸರ್ಕಾರ ಹೊಸನಗರ ಪಟ್ಟಣ ಪಂಚಾಯತಿ ಕಾಮಗಾರಿಗಳನ್ನು ನಡೆಸಲು ಸುಮಾರು ಅಂದಾಜು ₹ 2.5 ಕೋಟಿಯಷ್ಟು …

Read more

ಬಿವೈಆರ್ ಹುಟ್ಟುಹಬ್ಬ ಹಿನ್ನೆಲೆ ; ರಿಪ್ಪನ್‌ಪೇಟೆ ವರಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ

Mahesha Hindlemane

ರಿಪ್ಪನ್‌ಪೇಟೆ ; ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರರ ಹುಟ್ಟುಹಬ್ಬದ ಅಂಗವಾಗಿ ಕೆರೆಹಳ್ಳಿ ಹೋಬಳಿ ಬಿ.ಜೆ.ಪಿ ಮಹಾಶಕ್ತಿ ಕೇಂದ್ರದವರು ಇಲ್ಲಿನ …

Read more

79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಿಪ್ಪನ್‌ಪೇಟೆಯಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ | ರಕ್ತದಾನವು ಜೀವದಾನ ದೇಶ ಸೇವೆಯ ಅನನ್ಯ ರೂಪ ; ರೋಟರಿ ಕ್ಲಬ್ ಅಧ್ಯಕ್ಷ ಎ.ಎಂ. ಕೃಷ್ಣರಾಜ್

Mahesha Hindlemane

ರಿಪ್ಪನ್‌ಪೇಟೆ : ರಕ್ತದಾನವು ಕೇವಲ ಸೇವೆಯಲ್ಲ, ಅದು ಜೀವದಾನ. ನಮ್ಮ ದೇಶಕ್ಕಾಗಿ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರು ತ್ಯಾಗ ಮಾಡಿದ್ದರಂತೆ, ಇಂದಿನ …

Read more

ಯುವ ಜನಾಂಗದಲ್ಲಿ ರಾಷ್ಟ್ರಾಭಿಮಾನ ಜಾಗೃತಗೊಳ್ಳಲಿ ; ರಂಭಾಪುರಿ ಜಗದ್ಗುರುಗಳು

Mahesha Hindlemane

ಬಾಳೆಹೊನ್ನೂರು ; ದೇಶಾದ್ಯಂತ ಇಂದು 79ನೇ ಸ್ವಾತಂತ್ರ್ಯೋತ್ಸವ ಸಮಾರಂಭ ಜರುಗುತ್ತಿರುವುದು ಹೆಮ್ಮೆಯ ಸಂಗತಿ. ಬೆಳೆಯುವ ಯುವ ಜನಾಂಗದಲ್ಲಿ ರಾಷ್ರಾಭಿಮಾನ ಬೆಳೆದು …

Read more

ಹೊಂಬುಜ ಚತುರ್ಥ ಸಂಪತ್ ಶುಕ್ರವಾರ ಪರ್ವ | ಧರ್ಮ ತತ್ವಗಳ ಪರಿಪಾಲನೆಯಿಂದ ಶಾರೀರಿಕ-ಮಾನಸಿಕ ನೆಮ್ಮದಿ ; ಶ್ರೀಗಳು

Mahesha Hindlemane

ರಿಪ್ಪನ್‌ಪೇಟೆ : ‘ಅತಿಶಯ ಶ್ರೀಕ್ಷೇತ್ರ ಹೊಂಬುಜದ ಜಿನಮಂದಿರಗಳ ದರ್ಶನ, ಪೂಜೆ ಸಮರ್ಪಣೆಯು ಧಾರ್ಮಿಕ ಪರಂಪರೆಯ ದ್ಯೋತಕವಾಗಿದೆ. ಪ್ರಾಚೀನ ಇತಿಹಾಸ ಹೊಂದಿರುವ …

Read more

ಹೊಸನಗರದಲ್ಲಿ ದಾಖಲೆಯ 134 ಯೂನಿಟ್ ರಕ್ತ ಸಂಗ್ರಹ : ವಿಶಿಷ್ಟ ದಾಖಲೆ ಬರೆದ ಶಿಬಿರ

Mahesha Hindlemane

ಹೊಸನಗರ ; 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಸ್ಥಳೀಯ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ …

Read more

ಅಥಣಿ-ಶಿರಹಟ್ಟಿ ಭಕ್ತರಿಂದ ಹೊಂಬುಜದೆಡೆಗೆ ಪಾದಯಾತ್ರೆ | ಶ್ರದ್ಧಾ ಭಕ್ತಿ ಭಾವದ ಸದ್ಧರ್ಮಾಚರಣೆಯಿಂದ ಜೀವನ ಸುಗಮ ; ಶ್ರೀಗಳು

Mahesha Hindlemane

ರಿಪ್ಪನ್‌ಪೇಟೆ : ‘ಪ್ರತಿಯೋರ್ವರೂ ಸ್ವಧರ್ಮಾಚರಣೆಯನ್ನು ತ್ರಿಕರಣಪೂರ್ವಕ ಆಚರಿಸಬೇಕು. ಶ್ರದ್ಧಾಭಕ್ತಿಭಾವದ ಸದ್ಧರ್ಮಾಚರಣೆಯು ಜೈನ ಧರ್ಮದ ಸಿದ್ಧಾಂತವಾಗಿದೆ’ ಎಂದು ಹೊಂಬುಜ ಅತಿಶಯ ಶ್ರೀಕ್ಷೇತ್ರದ …

Read more

79ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ; ಹೋರಾಟಗಾರರ ತ್ಯಾಗವನ್ನು ಸ್ಮರಿಸಿದ ಸಚಿವ ಮಧು ಬಂಗಾರಪ್ಪ

Koushik G K

ಶಿವಮೊಗ್ಗ: ಜಿಲ್ಲೆಯ ಇತಿಹಾಸವು ಅನೇಕ ಸ್ವಾತಂತ್ರ್ಯ ಹೋರಾಟಗಾರರ ಹೋರಾಟ, ತ್ಯಾಗ ಮತ್ತು ಬಲಿದಾನದ ಕಥೆಗಳನ್ನು ಹೊತ್ತಿದೆ. ವಿಶೇಷವಾಗಿ ಬ್ರಿಟಿಷರ ವಿರುದ್ಧ …

Read more

ರಿಪ್ಪನ್‌ಪೇಟೆ ವಿವಿಧೆಡೆ 79ನೇ ಸ್ವಾತಂತ್ರ್ಯ ಸಂಭ್ರಮ | ದೇಶದೆಲ್ಲಡೆ ಶಾಂತಿ ಮೇಳೈಸಲಿ ಹೊಂಬುಜ ಶ್ರೀಗಳ ಅಭಿಮತ

Mahesha Hindlemane

ರಿಪ್ಪನ್‌ಪೇಟೆ ; ದೇಶದಲ್ಲಿ ಶಾಂತಿ ಸೌಹಾರ್ದತೆ ಸಹಮತದ ಜೀವನ ವರ್ತಮಾನದ ಅಗತ್ಯವಾಗಿದ್ದು. ಧಾರ್ಮಿಕ ಕ್ಷೇತ್ರವನ್ನು ಬೆಂಬಿಡದೆ ಕಾಡುತ್ತಿರುವ ಮತೀಯ ಶಕ್ತಿಗಳಲ್ಲಿ …

Read more