Latest News

ಕಾಡಾನೆ ದಾಳಿಗೆ ಇಬ್ಬರು ರೈತರು ದುರ್ಮರಣ

Mahesha Hindlemane

ಶೃಂಗೇರಿ : ಚಿಕ್ಕಮಗಳೂರು ಜಿಲ್ಲೆಯ ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ಶುಕ್ರವಾರ ಮುಂಜಾನೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ಇಬ್ಬರು ರೈತರು …

Read more

‘ಅಪ್ಪು’ ಮಾನವೀಯತೆ ಮತ್ತು ಸೌಜನ್ಯದ ಸಂಕೇತ ; ಜಿ.ಆರ್. ಗೋಪಾಲಕೃಷ್ಣ

Mahesha Hindlemane

ರಿಪ್ಪನ್‌ಪೇಟೆ ; “ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರು ಕೇವಲ ನಟರಲ್ಲ, ಮಾನವೀಯತೆ, ಸರಳತೆ ಹಾಗೂ ಸೇವಾಭಾವದ ಜೀವಂತ ಪ್ರತಿರೂಪವಾಗಿದ್ದರು. …

Read more

ಎಂ ಗುಡ್ಡೆಕೊಪ್ಪ ಗ್ರಾ.ಪಂ.ನಲ್ಲಿ ಭ್ರಷ್ಟಾಚಾರ ಮಾಡಿಲ್ಲ, ಯಾವುದೇ ತನಿಖೆಗೂ ಸಿದ್ಧ ; ಕಾಲಸಸಿ ಸತೀಶ್

Mahesha Hindlemane

ಹೊಸನಗರ ; ತಾಲ್ಲೂಕಿನ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಾನು ಅಧ್ಯಕ್ಷನಾಗುವ ಮುಂಚೆ ಭ್ರಷ್ಟಾಚಾರ ನಡೆದಿದೆ ಎಂದು ಇಂದಿನ …

Read more

ಅಕ್ರಮವಾಗಿ ಸಂಗ್ರಹಿಸಿಟ್ಟ ಕಪ್ಪು ಆಮೆ ವಶಕ್ಕೆ ; ಆರೋಪಿ ಬಂಧನ

Mahesha Hindlemane

ಶಿವಮೊಗ್ಗ ; ಅಕ್ರಮವಾಗಿ ಕಪ್ಪು ಆಮೆ ಸಂಗ್ರಹಿಸಿಟ್ಟುಕೊಂಡಿದ್ದಾರೆಂಬ ಖಚಿತ ಮಾಹಿತಿಯನ್ನಾದರಿಸಿ ಅರಣ್ಯ ಸಂಚಾರಿ ದಳ ಸಾಗರದ ಪಿಎಸ್‌ಐ ವಿನಾಯಕ ನೇತೃತ್ವದಲ್ಲಿ …

Read more

ನಾಳೆ ಹಸೆಮಣೆ ಏರಬೇಕಿದ್ದ ವಧು ಹೃದಯಾಘಾತಕ್ಕೆ ಬಲಿ ; ಶೋಕದಲ್ಲಿ ಮುಳುಗಿದ ಸಂಭ್ರಮದ ಮನೆ

Mahesha Hindlemane

ಅಜ್ಜಂಪುರ ; ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಸೊಲ್ಲಾಪುರ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ನಾಳೆ ಹಸೆಮಣೆ ಏರಬೇಕಿದ್ದ …

Read more

ಭೀಕರ ಅಪಘಾತ ; ಮರಕ್ಕೆ ಗೂಡ್ಸ್ ವಾಹನ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು !

Mahesha Hindlemane

ಶಿವಮೊಗ್ಗ ; ನಗರದ ಹೊರವಲಯದ ಗೋಂದಿಚಟ್ನಳ್ಳಿ ಗ್ರಾಮದ ಸಮೀಪ ಇಂದು ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿ ಮೂವರು ಮೃತಪಟ್ಟ …

Read more

ಹುಂಚದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಯಶಸ್ವಿ — 62 ಯೂನಿಟ್‌ ರಕ್ತ ಸಂಗ್ರಹ

Koushik G K

ಹುಂಚ : ಹುಂಚ ಗ್ರಾಮ ಪಂಚಾಯತಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಹುಂಚಾ ಇವರ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 29ರಂದು ಆಯೋಜಿಸಲಾಗಿದ್ದ …

Read more

ಸರ್ಕಾರಿ ಶಾಲೆ ಅತಿಥಿ ಶಿಕ್ಷಕಿಯನ್ನು ವಿವಸ್ತ್ರಗೊಳಿಸಿ ಮರಕ್ಕೆ ಕಟ್ಟಿ ಹಾಕಿ ಮಾರಣಾಂತಿಕ ಹಲ್ಲೆ ನಡೆಸಿದ್ದ ಆರೋಪಿ ಬಂಧನ !

Mahesha Hindlemane

ಕೊಪ್ಪ ; ಸರ್ಕಾರಿ ಶಾಲೆ ಅತಿಥಿ ಶಿಕ್ಷಕಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ವಿವಸ್ತ್ರಗೊಳಿಸಿ ಮರಕ್ಕೆ ಕಟ್ಟಿಹಾಕಿದ್ದ ಆರೋಪಿಯನ್ನು ತಾಲೂಕಿನ …

Read more

ಭಗವದ್ಗೀತೆ ಬದುಕನ್ನೇ ಉಜ್ವಲಗೊಳಿಸುತ್ತದೆ ; ಜಗದ್ಗುರು ಗಂಗಾಧರೇಂದ್ರ ಸ್ವಾಮೀಜಿ

Mahesha Hindlemane

ಹೊಸನಗರ ; ಭಗವಧ್ಗೀತೆ ಅಧ್ಯಯನ ವಾಚನ ಮಾಡುವುದರಿಂದ ನಮ್ಮ ಜೀವನದ ರೂಪುರೇಷೆ ಬದಲಾಗುತ್ತದೆ ಜೀವನದ ಏಳಿಗೆಗೆ ಅತ್ಯಂತ ಪೂರಕ. ಇಂದಿನ …

Read more