Latest News

ಅರ್ಚಕರ ಹುದ್ದೆ ಖಾಲಿ ; ಅರ್ಜಿ ಆಹ್ವಾನ

Mahesha Hindlemane

ಹೊಸನಗರ ; ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ಮುಜರಾಯಿ ದೇವಸ್ಥಾನಗಳಾದ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ರಿಪ್ಪನ್‌ಪೇಟೆ ಮತ್ತು ಶ್ರೀ ಬಸವೇಶ್ವರ ದೇವಸ್ಥಾನ …

Read more

ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿರುವ ಟ್ರ‍್ಯಾಕ್ಟರ್ ಖರೀದಿಗೆ ಶೇ. 50 ಸಹಾಯಧನ ನಕಲಿ ; ಸಹಾಯಕ ಕೃಷಿ ನಿರ್ದೇಶಕ ಸಚಿನ್ ಹೆಗಡೆ

Mahesha Hindlemane

ಹೊಸನಗರ ; ಇತ್ತೀಚಿನ ದಿನಗಳಲ್ಲಿ ಇನ್ಸ್ಟಾಗ್ರಾಮ್ ಖಾತೆ ಮೂಲಕ ಮತ್ತು ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ “ಕಿಸಾನ್ ಟ್ರ‍್ಯಾಕ್ಟರ್ ಯೋಜನೆ” ಅಡಿಯಲ್ಲಿ …

Read more

ಮಹಾಶಿವರಾತ್ರಿ ಅಂಗವಾಗಿ ಫೆ.15 ಮತ್ತು 16 ರಂದು ಗುಳಿಗುಳಿ ಶಂಕರದಲ್ಲಿ ಧಾರ್ಮಿಕ ಕಾರ್ಯಕ್ರಮ

Mahesha Hindlemane

ರಿಪ್ಪನ್‌ಪೇಟೆ ; ಸಮೀಪದ ಇತಿಹಾಸ ಪ್ರಸಿದ್ದ ಗುಳಿಗುಳಿಶಂಕರದ ಶ್ರೀಶಂಕರೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 15 ಮತ್ತು 16 ರಂದು ಶ್ರೀಶಂಕರೇಶ್ವರ ಸ್ವಾಮಿಯ …

Read more

ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆ ಕುರಿತು ಮೂಲೆಗದ್ದೆ ಶ್ರೀಗಳ ನೇತೃತ್ವದಲ್ಲಿ ನಾಳೆ ಪೂರ್ವಭಾವಿ ಸಭೆ 

Mahesha Hindlemane

ಹೊಸನಗರ ; ಕೇತ್ರ ಮರು ವಿಂಗಡಣೆ ಹಿನ್ನಲೆ 2008ರಲ್ಲಿ ಹೊಸನಗರ ತನ್ನ ವಿಧಾನಸಭಾ ಕ್ಷೇತ್ರದ ಅಸ್ತಿತ್ವವನ್ನು ರಾಜ್ಯದ ರಾಜಕೀಯ ಶಕ್ತಿ …

Read more

ಶರಾವತಿ ಪಂಪ್ಡ್ ಸ್ಟೋರೇಜ್ ವಿರುದ್ಧ ಫೆ.12ರಂದು ಬೃಹತ್ ಪ್ರತಿಭಟನೆ

Koushik G K

ಶಿವಮೊಗ್ಗ :ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ವಿರೋಧ ವ್ಯಕ್ತಪಡಿಸಿ, ಪರಿಸರಕ್ಕಾಗಿ ನಾವು ಹಾಗೂ ರಾಷ್ಟ್ರಭಕ್ತರ ಬಳಗದ ವತಿಯಿಂದ ಫೆಬ್ರವರಿ 12ರಂದು …

Read more

ವಿದ್ಯುತ್ ವ್ಯತ್ಯಯ : ಫೆ.11 ಮತ್ತು 12ರಂದು ಮಂಡ್ಲಿ ಸುತ್ತಮುತ್ತಲ ವಿದ್ಯುತ್ ಪೂರೈಕೆ ಸ್ಥಗಿತ

Koushik G K

ಶಿವಮೊಗ್ಗ ಶಿವಮೊಗ್ಗ ತಾಲ್ಲೂಕಿನ ಮಂಡ್ಲಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಫ್–1 (ಕಲ್ಲೂರು–ಮಂಡ್ಲಿ) ಮಾರ್ಗದ ವ್ಯಾಪ್ತಿಯಲ್ಲಿ 11 …

Read more

ಸುರಕ್ಷಿತ ಮತ್ತು ಜವಾಬ್ದಾರಿಯುತ ಅಂತರ್ಜಾಲ ಬಳಕೆ ಅತ್ಯಗತ್ಯ : ಎ.ಜಿ. ಕಾರಿಯಪ್ಪ

Koushik G K

ಶಿವಮೊಗ್ಗ,:ನಾವು ಪ್ರತಿನಿತ್ಯ ಬಹುತೇಕ ಎಲ್ಲ ವಲಯಗಳಲ್ಲಿ ಅಂತರ್ಜಾಲ ಬಳಸುತ್ತಿದ್ದು ಸುರಕ್ಷಿತ ಮತ್ತು ಜವಾಬ್ದಾರಿಯುತ ಅಂತರ್ಜಾಲ ಬಳಕೆ ಬಗ್ಗೆ ಹೆಚ್ಚೆಚ್ಚು ಜಾಗೃತರಾಗಿ …

Read more

17 ವರ್ಷದ ಬಾಲಕಿ ಶಶಿಕಲಾ ಕಾಣೆ – ಮಾಹಿತಿ ನೀಡಲು ಪೊಲೀಸ್ ಮನವಿ

Koushik G K

ಸೊರಬ ತಾಲ್ಲೂಕಿನ ಉದ್ರಿ ವಡ್ಡಿಗೇರಿ ನಿವಾಸಿ ಹನುಮಂತರಪ್ಪ ಅವರ ಪುತ್ರಿ ಶಶಿಕಲಾ (17) ಎಂಬ ಯುವತಿ ಫೆಬ್ರವರಿ 01ರಂದು ಮನೆ …

Read more