Latest News

ಹೊಂಬುಜ ಕ್ಷೇತ್ರ ದರ್ಶನ ನಳಿನ್ ಕುಮಾರ್ ಕಟೀಲ್

Mahesha Hindlemane
ರಿಪ್ಪನ್ಪೇಟೆ : ಭಾರತೀಯ ಜನತಾ ಪಕ್ಷದ ನಿಕಟಪೂರ್ವ ಕರ್ನಾಟಕ ರಾಜ್ಯಾಧ್ಯಕ್ಷ ಹಾಗೂ ಮಂಗಳೂರು ಲೋಕಸಭಾ ಕ್ಷೇತ್ರದ ಮಾಜಿ ಸಂಸದ ನಳಿನಕುಮಾರ್ …
Read more
ಆಗುಂಬೆ ಘಾಟ್ನಲ್ಲಿ ಧರೆ ಕುಸಿತ – ಸಂಚಾರ ಅಸ್ತವ್ಯಸ್ತ
Koushik G K
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಪ್ರಸಿದ್ಧ ಆಗುಂಬೆ ಘಾಟ್ ರಸ್ತೆ ಮತ್ತೆ ಪ್ರಕೃತಿಯ ಕೋಪಕ್ಕೆ ತುತ್ತಾಗಿದೆ. ಐದನೇ ತಿರುವಿನ ಬಳಿ ಧರೆ …
Read more
ಕೋಣಂದೂರಿನ ಶಾಲೆಯಲ್ಲಿ ಮರ ಕಡಿತ — ಹಕ್ಕಿಗಳ ಸಾವು, ಇಲಾಖೆ ಮೌನ
Koushik G K
ತೀರ್ಥಹಳ್ಳಿ : ತಾಲ್ಲೂಕಿನ ಕೋಣಂದೂರಿನಲ್ಲಿ ಸರ್ಕಾರಿ ಅನುದಾನಿತ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯೊಂದು ಅರಣ್ಯ ಇಲಾಖೆಯ ಅನುಮತಿ ಪಡೆಯದೇ ಮರವನ್ನು ಕಡಿದಿರುವುದು …
Read more
ಸೆಪ್ಟೆಂಬರ್ 22 ರಿಂದ ಸಾಗರದಲ್ಲಿ ಸಂಭ್ರಮದ ‘ನವರಾತ್ರ ನಮಸ್ಯಾ’ — ನಾಳೆ ಶ್ರೀ ರಾಘವೇಶ್ವರ ಭಾರತೀ ಶ್ರೀಗಳ ಅದ್ದೂರಿ ಪುರಪ್ರವೇಶ
Koushik G K
ಸಾಗರ: ಸಾಗರ ಅಗ್ರಹಾರದಲ್ಲಿ ಸೆಪ್ಟೆಂಬರ್ 22ರಿಂದ ಆರಂಭವಾಗಲಿರುವ “ನವರಾತ್ರ ನಮಸ್ಯಾ” ಧಾರ್ಮಿಕ ಹಾಗೂ ಸಾಂಸ್ಕೃತಿಕ ವೈಭವದ ಕಾರ್ಯಕ್ರಮಕ್ಕೆ ಸಕಲ ಸಿದ್ದತೆ …
Read more
ಸಾಗರ: ಬಿ.ಸಿ.ಎಂ ಬಾಲಕಿಯರ ಹಾಸ್ಟೆಲ್ಗೆ ಶಾಸಕ ಬೇಳೂರು ಗೋಪಾಲಕೃಷ್ಣ ಧಿಡೀರ್ ಭೇಟಿ
Koushik G K
ಸಾಗರ:ತಾಲೂಕಿನ ಬಿ.ಸಿ.ಎಂ (Backward Classes and Minorities) ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬಾಲಕಿಯರ ಹಾಸ್ಟೆಲ್ಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಧಿಡೀರ್ …
Read more
ಶಿವಮೊಗ್ಗ: ಜಾತಿ ಸಮೀಕ್ಷೆಯಲ್ಲಿ ಈಡಿಗರೆಲ್ಲರೂ “ದೀವರು” ಎಂದೇ ಬರೆಯಿಸಿ
Koushik G K
ಶಿವಮೊಗ್ಗ: ರಾಜ್ಯಾದ್ಯಂತ ಜಾತಿ ಸಮೀಕ್ಷೆ ಕಾರ್ಯ ಜಾರಿಯಲ್ಲಿರುವ ಈ ಸಂದರ್ಭದಲ್ಲಿ, ಶಿವಮೊಗ್ಗ ಜಿಲ್ಲೆಯ ಈಡಿಗರ ಸಮುದಾಯವು ಒಗ್ಗಟ್ಟಿನ ನಿರ್ಧಾರ ಕೈಗೊಂಡಿದೆ. …
Read more
ಹಿಂಡ್ಲೆಮನೆ ಷಣ್ಮುಖಪ್ಪ ಕೆ. ನಿಧನ !

Mahesha Hindlemane
ರಿಪ್ಪನ್ಪೇಟೆ ; ಚಿಂತಕರು, ಕುಶಲ ಕರ್ಮಿಗಳು, ಸಾಹಿತಿಗಳು, ಕಾಂಗ್ರೆಸ್ ಪಕ್ಷದ ನಿಷ್ಟಾವಂತ ಕಾರ್ಯಕರ್ತರಾಗಿದ್ದ ಕೋಡೂರು ಗ್ರಾಪಂ ವ್ಯಾಪ್ತಿಯ ಕರಿಗೆರಸು ಗ್ರಾಮದ …
Read more
ತೀರ್ಥಹಳ್ಳಿ: ಸೆಪ್ಟೆಂಬರ್ 20 ರಂದು ವಿದ್ಯುತ್ ವ್ಯತ್ಯಯ – ಯಾವೆಲ್ಲೆಡೆ ಕರೆಂಟ್ ಇರಲ್ಲ?
Koushik G K
ತೀರ್ಥಹಳ್ಳಿ:ತೀರ್ಥಹಳ್ಳಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಹಲವೆಡೆಗಳಲ್ಲಿ ಶನಿವಾರ (ಸೆ.20) ದಿನಪೂರ್ತಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 110/11 ಕೆವಿ ವಿದ್ಯುತ್ ವಿತರಣಾ …
Read more
ರಿಪ್ಪನ್ಪೇಟೆಯಲ್ಲಿ ಈದ್ ಮಿಲಾದ್ ಸೌಹಾರ್ದ ಸಂಗಮ | ಮಕ್ಕಳ ಶಿಕ್ಷಣವೇ ಸುಸಂಸ್ಕೃತ ಸಮಾಜದ ಆಧಾರ : ಶಾಸಕ ಬೇಳೂರು ಗೋಪಾಲಕೃಷ್ಣ

Mahesha Hindlemane
ರಿಪ್ಪನ್ಪೇಟೆ ; ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಒತ್ತು ನೀಡುವ ಮೂಲಕ ಸುಸಂಸ್ಕೃತ ಸಮಾಜ ಮತ್ತು ಸದೃಢ ರಾಷ್ಟ್ರವನ್ನು ನಿರ್ಮಿಸಬಹುದು. …
Read more