Latest News

ಪರಂಜ್ಯೋತಿ ಆಂಗ್ಲ ಮಾಧ್ಯಮ ಶಾಲೆ ವಾರ್ಷಿಕೋತ್ಸವ | ವಿದ್ಯಾಭ್ಯಾಸದಿಂದ ಉತ್ತಮ ಸಂಸ್ಕಾರ ಶತಸಿದ್ಧ ; ಹೊಂಬುಜ ಶ್ರೀ

Mahesha Hindlemane
ಹೊಂಬುಜ : “ಪ್ರತಿಯೋರ್ವರು ಸಮರ್ಪಕ ವಿದ್ಯಾಭ್ಯಾಸದತ್ತ ಆದ್ಯತೆ ನೀಡಬೇಕು. ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಕ್ಲಪ್ತ ಸಮಯದಲ್ಲಿ …
Read more
ಇಂದಿನ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಅಗತ್ಯ ; ಬಿಇಒ ಗಣೇಶ್ ವೈ

Mahesha Hindlemane
ರಿಪ್ಪನ್ಪೇಟೆ ; ಇಂದಿನ ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಮಕ್ಕಳಲ್ಲಿ ಕೇವಲ ಅಂಕಗಳ ಸ್ಪರ್ಧೆಯಲ್ಲ ಮೌಲ್ಯಧಾರಿತ ಶಿಕ್ಷಣವನ್ನು ಬೆಳೆಸುವತ್ತ ಪೋಷಕರು ಮತ್ತು …
Read more
ಗವಟೂರು ಜಾತ್ರೋತ್ಸವ – ಸತ್ಕಾರ್ಯಗಳಿಗೆ ದಾನ ಮಾಡುವುದು ಪುಣ್ಯದ ಕೆಲಸ ; ಮಳಲಿ ಶ್ರೀ

Mahesha Hindlemane
ರಿಪ್ಪನ್ಪೇಟೆ ; ಬಾಳುವುದಾದರೆ ಸಮುದ್ರದಂತೆ ಬಾಳಿ. ಬೇಕಾದವರು ನದಿಯಂತೆ ಬಂದು ನಿಮ್ಮನ್ನು ಸೇರುತ್ತಾರೆ ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮೀಜಿ …
Read more
ಡಿ. 25 ರಂದು ನಾಗರಹಳ್ಳಿಯಲ್ಲಿ ಕೂಳೆ ಪಂಚಮಿ ಜಾತ್ರಾ ಮಹೋತ್ಸವ

Mahesha Hindlemane
ರಿಪ್ಪನ್ಪೇಟೆ ; ಇತಿಹಾಸ ಪ್ರಸಿದ್ದ ನಾಗರಹಳ್ಳಿ ನಾಗೇಂದ್ರಸ್ವಾಮಿಯ ಕೂಳೆ ಪಂಚಮಿ ಜಾತ್ರಾ ಮಹೋತ್ಸವ ಡಿ.25 ರಂದು ನಡೆಯಲಿದೆ ನಾಗರಹಳ್ಳಿ ನಾಗೇಂದ್ರ …
Read more
5 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಪಲ್ಸ್ ಪೋಲಿಯೋ ಹನಿ ಹಾಕಿಸಿ ; ತಹಸೀಲ್ದಾರ್ ಭರತ್ರಾಜ್

Mahesha Hindlemane
ಹೊಸನಗರ ; ತಾಲ್ಲೂಕಿನಲ್ಲಿರುವ 5 ವರ್ಷದೊಳಗಿರುವ ಎಲ್ಲ ಮಕ್ಕಳಿಗೂ ಡಿಸೆಂಬರ್ 21ರ ಭಾನುವಾರ ನಡೆಯುವ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಪೋಲಿಯೋ …
Read more
ಬೆಂಗಳೂರಿನಲ್ಲಿ ಬೈಕ್ ಅಪಘಾತ ; ಹೊಸನಗರದ ಯುವಕ ಸಾವು !

Mahesha Hindlemane
ಹೊಸನಗರ ; ಇಲ್ಲಿನ ಕೊಡಚಾದ್ರಿ ಬಸ್ ಮಾಲೀಕ ಪಿ ಮನೋಹರ್ರ ಸಹೋದರ ಸುರೇಶ್ರವರ ಪುತ್ರ ನಾಗಭೂಷಣ್ (21) ಬೆಂಗಳೂರಿನಲ್ಲಿ ಬೈಕ್ …
Read more
ಹೊಸನಗರ ; ಗೇರುಪುರದ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ ಸಾಂಕೇತಿಕವಾಗಿ ಉದ್ಘಾಟನೆ

Mahesha Hindlemane
ಹೊಸನಗರ ; ಪಟ್ಟಣದ ಮೆಸ್ಕಾಂ ಕಚೇರಿ ಎದುರಿನ ಒಕ್ಕಲಿಗರ ಸಂಘದ ಕಟ್ಟಡದಲ್ಲಿ ಕಳೆದ ಎಂಟು ವರ್ಷಗಳಿಂದ ನಡೆಸುತ್ತಿದ್ದ ಶ್ರೀಮತಿ ಇಂದಿರಾಗಾಂಧಿ …
Read more
ಕೋಡೂರು ಬಳಿ ಜಮೀನಿನಲ್ಲಿ ಕಾಡುಕೋಣ ಸಾವು, ವಿದ್ಯುತ್ ಶಾಕ್ ಕೊಟ್ಟು ಹತ್ಯೆಗೈದ ಶಂಕೆ !

Mahesha Hindlemane
ರಿಪ್ಪನ್ಪೇಟೆ ; ವಿದ್ಯುತ್ ಶಾಕ್ ತಗುಲಿ ಕಾಡುಕೋಣವೊಂದು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಗ್ರಾ.ಪಂ. ವ್ಯಾಪ್ತಿಯ …
Read more
SSLC ಫಲಿತಾಂಶ ಪ್ರಗತಿಗೆ ಶಾಲೆಗಳಿಗೆ ಅಧಿಕಾರಿಗಳು ಭೇಟಿ

Mahesha Hindlemane
ರಿಪ್ಪನ್ಪೇಟೆ ; ಮುಂಬರುವ ಮಾರ್ಚ್ನಲ್ಲಿ ನಡೆಯುವ ಎಸ್.ಎಸ್.ಎಲ್.ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಶಿವಮೊಗ್ಗ ಜಿಲ್ಲೆ ಶೇ. 100 ರಷ್ಟು ಫಲಿತಾಂಶ ಗಳಿಸುವ …
Read more