Latest News

ಕ್ಷೇತ್ರ ಪುನರ್ ರಚನೆಗೆ ಕೇಂದ್ರದ ಕ್ರಮ ಸ್ವಾಗತಾರ್ಹ, ಪಾದಯಾತ್ರೆ ಅನಗತ್ಯ ; ವಾಟಗೋಡು ಸುರೇಶ್

Mahesha Hindlemane
ಹೊಸನಗರ ; ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸುವ ನಾರಿಶಕ್ತಿ ವಂದನ್ ಕಾಯ್ದೆ ಹಾಗೂ ಕ್ಷೇತ್ರ ಪುನರ್ …
Read more
ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆ ಹೋರಾಟಕ್ಕೆ ಬಿಜೆಪಿ ಸಂಪೂರ್ಣ ಬೆಂಬಲ ; ಹರತಾಳು ಹಾಲಪ್ಪ

Mahesha Hindlemane
ಹೊಸನಗರ ; ಹೊಸನಗರ ವಿಧಾನಸಭಾ ಕ್ಷೇತ್ರ ರಚನೆಗೆ ಆಗ್ರಹಿಸಿ ಕೈಗೊಂಡಿರುವ ಹೋರಾಟಕ್ಕೆ ಬಿಜೆಪಿ ಪಕ್ಷ ಸಂಪೂರ್ಣ ಬೆಂಬಲ ಸೂಚಿಸಲಿದೆ ಎಂದು …
Read more
ಹೊಸನಗರದ ವಿವಿಧೆಡೆ ಸಂಭ್ರಮದ ಹನುಮ ಜಯಂತಿ

Mahesha Hindlemane
ಹೊಸನಗರ ; ಪಟ್ಟಣದ ನಗರ ರಸ್ತೆಯಲ್ಲಿರುವ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದ 18ನೇ ವರ್ಷದ ಹನುಮ ಜಯಂತಿ ಹಾಗೂ ಶ್ರೀ …
Read more
ಏ. 5 ರಂದು ರಿಪ್ಪನ್ಪೇಟೆಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

Mahesha Hindlemane
ರಿಪ್ಪನ್ಪೇಟೆ ; ಓಂಶ್ರೀ ಮಾತೃಶ್ರೀ ಸೇವಾ ಸಮಿತಿ (ಎನ್.ಜಿ.ಓ) ಉದ್ಘಾಟನಾ ಸಮಾರಂಭ ಹಾಗೂ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ …
Read more
ಹಣಕಾಸಿನ ವಿಚಾರಕ್ಕೆ ಕೆಫೆ ಮಾಲಿಕ ಹಾಗೂ ಕಾರ್ಮಿಕನ ನಡುವೆ ಗಲಾಟೆ ; ಕೊಲೆಯಲ್ಲಿ ಅಂತ್ಯ !

Mahesha Hindlemane
ಸಾಗರ : ಹಣಕಾಸಿನ ವಿಚಾರಕ್ಕೆ ಕೆಫೆ ಮಾಲಿಕ ಹಾಗೂ ಕಾರ್ಮಿಕನ ನಡುವೆ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾದ ಘಟನೆ ನಡೆದಿದೆ. …
Read more
ಹೊಸನಗರ ಕ್ಷೇತ್ರ ಮರುಸ್ಥಾಪನೆಗೆ ಆಗ್ರಹಿಸಿ ಏ. 5 ಮತ್ತು 6 ರಂದು ನಗರದಿಂದ ಪಾದಯಾತ್ರೆ ; ಮಾಜಿ ಶಾಸಕ ಬಿ.ಸ್ವಾಮಿರಾವ್ ಮತ್ತು ಮೂಲೆಗದ್ದೆ ಶ್ರೀ ನೇತೃತ್ವದಲ್ಲಿ ಬೃಹತ್ ಸಮಾವೇಶ

Mahesha Hindlemane
ರಿಪ್ಪನ್ಪೇಟೆ ; ಯುವಕರನ್ನು ಹೋರಾಟದಲ್ಲಿ ತೊಡಗಿಸಿಕೊಳ್ಳುವ ಸಂಕಲ್ಪದೊಂದಿಗೆ ‘ಬದಲಾಗೋರು ತಮ್ಮ ಬದಲಾಗಿರಿ. ಬದಲಾಗುವ ಮುನ್ನ ಬದಲಾಗಿರಿ. ಹೊಸ ನಾಡು ಕಟ್ಟಲು …
Read more
ವಿದ್ಯಾದಾನವೇ ಶ್ರೇಷ್ಟ ದಾನ ; ಡಾ. ಶಾಂತಾರಾಮ ಪ್ರಭು

Mahesha Hindlemane
ರಿಪ್ಪನ್ಪೇಟೆ ; ವಿದ್ಯೆ, ಶೀಲಾ, ವ್ಯಕ್ತಿತ್ವ ವಿಕಸನ ಈ ಮೂರು ಗುಣಗಳೇ ತ್ರಿವಿಧ ದಾಸೋಹಗಳಾಗಿವೆ. ಅಕ್ಷರಸ್ಥರೆ ಹೆಚ್ಚ ಅವಿಧ್ಯಾವಂತರಾಗುತ್ತಿದ್ದಾರೆ. ಆದರೆ …
Read more
110 ಕೆ.ವಿ. ವಿದ್ಯುತ್ ಕೇಂದ್ರ ಸ್ಥಾಪನೆಗೆ ಆಗ್ರಹಿಸಿ ಏ.4 ರಂದು ಹೊಸನಗರದಲ್ಲಿ ಪ್ರತಿಭಟನಾ ಪಾದಯಾತ್ರೆ ; ದುಮ್ಮ ವಿನಯ್ಕುಮಾರ್

Mahesha Hindlemane
ಹೊಸನಗರ ; ರಾಜ್ಯಕ್ಕೆ ಬೆಳಕು ನೀಡಲು ವರಾಹಿ, ಶರಾವತಿ ಮುಳುಗಡೆಯಿಂದ ಬದುಕು ಕಳೆದುಕೊಂಡ ತಾಲೂಕಿನ ಜನತೆಗೆ ಈವರೆಗೂ ಕತ್ತಲಲ್ಲೇ ಕಳೆಯುವಂತಾಗಿದೆ. …
Read more
ತೃತೀಯ ಭಾಷೆ ಅಂಕ ಪರಿಗಣಿಸಿ ; ಹೊಸನಗರ ತಹಸೀಲ್ದಾರ್ ಭರತ್ರಾಜ್ಗೆ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಮನವಿ

Mahesha Hindlemane
ಹೊಸನಗರ ; ರಾಜ್ಯದ ಪ್ರೌಢಶಾಲಾ ವಿದ್ಯಾರ್ಥಿಗಳ ತೃತೀಯ ಭಾಷೆ (ಹಿಂದಿ) ಎಸ್ಎಸ್ಎಲ್ಸಿ ಪರೀಕ್ಷೆ ಮಾ.31ರ ಮಂಗಳವಾರ ನಡೆದಿದ್ದು ನಮಗೆ ಸರ್ಕಾರ …
Read more