Latest News

ಕೋಡೂರು ; ಜನಪ್ರಿಯತೆ ಪಡೆದ ಮಕ್ಕಳ ಸಂತೆ, ಪೋಷಕರಿಂದ ಖರೀದಿ ಭರಾಟೆ ಜೋರು

Mahesha Hindlemane
ರಿಪ್ಪನ್ಪೇಟೆ ; ಸ್ಲೇಟು, ಬಳಪ, ಪೆನ್ನು, ಪೆನ್ಸಿಲ್ ಹಿಡಿಯುವ ಕೈಗಳು ಇಂದು ತಕ್ಕಡಿ ಹಿಡಿಯುವ ಮೂಲಕ ದಿನಸಿ ತರಕಾರಿ, ಐಸ್ಕ್ರೀಮ್ …
Read more
ಮಕ್ಕಳಲ್ಲಿ ಪರೀಕ್ಷೆಯ ಭಯ ಬೇಡ ಆತ್ಮಸ್ಥೈರ್ಯದಿಂದ ಎದುರಿಸುವ ಮನೋಭಾವನೆ ಬೆಳೆಸಿ ; ಜಿಪಂ ಸಿಇಒ ಹೇಮಂತ್

Mahesha Hindlemane
ರಿಪ್ಪನ್ಪೇಟೆ ; ಮಕ್ಕಳಲ್ಲಿ ಪರೀಕ್ಷೆಯ ಭಯ ಬೇಡಾ ಆತ್ಮಸ್ಥೈರ್ಯದಿಂದ ಎದುರಿಸುವ ಮನೋಬಲವನ್ನು ಬೆಳೆಸಬೇಕು. ಎಸ್.ಎಸ್.ಎಲ್.ಸಿ. ಪರೀಕ್ಷೆ ವಿದ್ಯಾರ್ಥಿ ಜೀವನದ ಮಹತ್ತರ …
Read more
ಹೊಗಳಿಕಮ್ಮ ವನದೇವಿಯ ವಿಜೃಂಭಣೆಯ ಜಾತ್ರಾ ಮಹೋತ್ಸವ

Mahesha Hindlemane
ರಿಪ್ಪನ್ಪೇಟೆ ; ಇತಿಹಾಸ ಪ್ರಸಿದ್ದ ಹೋಗಳಿಕಮ್ಮ ವನದೇವಿಯ ಜಾತ್ರಾ ಮಹೋತ್ಸವವು ಅದ್ದೂರಿಯಾಗಿ ಜರುಗಿತು.ಅರಸಾಳು-ಹೆದ್ದಾರಿಪುರ ಗ್ರಾಮ ಪಂಚಾಯಿತ್ ವ್ಯಾಪ್ತಿಯಲ್ಲಿ ಬರುವ ಇತಿಹಾಸ …
Read more
ರಾಮಚಂದ್ರಪುರ ಮಠದ ಗೋವರ್ಧನ ಗಿರಿಧಾರಿಯಲ್ಲಿ ಫೆ. 25 ರಂದು ಕೃಷ್ಣಾರ್ಪಣಮ್

Mahesha Hindlemane
ಹೊಸನಗರ ; ತಾಲ್ಲೂಕಿನ ರಾಮಚಂದ್ರಾಪುರಮಠದ ಮಹಾನಂದಿ ಗೋಲೋಕದಲ್ಲಿರುವ ಗೋವರ್ಧನ ಗಿರಿಧಾರಿ ದೇವರ ಸನ್ನಿಧಿಯಲ್ಲಿ ಫೆ. 25 ರಂದು ಗೋಪಾಲಕೃಷ್ಣ ದೇವರ …
Read more
ಮೊಬೈಲ್ ನೆಟ್ವರ್ಕ್ ಸಮಸ್ಯೆ ನಿವಾರಣೆಗೆ ಆಗ್ರಹಿಸಿ ಪಾದಯಾತ್ರೆ : ಪೂರ್ವಭಾವಿ ಸಭೆ

Mahesha Hindlemane
ಹೊಸನಗರ ; ತಾಲೂಕಿನಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆ ನಿವಾರಣೆಗೆ ಆಗ್ರಹಿಸಿ ತಾಲ್ಲೂಕಿನ ನಾಗರಕೊಡಿಗೆ ಸುತ್ತಮುತ್ತಲಿನ ವಿವಿಧ ಹಳ್ಳಿಯ ಗ್ರಾಮಸ್ಥರು ನಾಗರಕೊಡಿಗೆಯಿಂದ ಹೊಸನಗರ …
Read more
ಅಳಿವಿನಂಚಿನಲ್ಲಿರುವ ಮಲೆನಾಡಿನ ಆಲೆಮನೆಗೆ ಹೊಸ ಜೀವ ; ಬೆಲ್ಲ ತಯಾರಿಕಾ ಉದ್ಯಮದಿಂದ ಕೃಷಿಕರಿಗೆ ಆರ್ಥಿಕ ಪುನರುಜ್ಜೀವನ

Mahesha Hindlemane
ರಿಪ್ಪನ್ಪೇಟೆ ; ಮಲೆನಾಡಿನ ಗ್ರಾಮೀಣ ಜನರ ಜೀವನಾಡಿಯಾಗಿದ್ದ ಆಲೆಮನೆಗಳು ಒಂದು ಕಾಲದಲ್ಲಿ ಕೇವಲ ಉತ್ಪಾದನಾ ಕೇಂದ್ರಗಳಷ್ಟೆ ಅಲ್ಲ ಸಾಮಾಜಿಕ-ಸಾಂಸ್ಕೃತಿಕ ಕೊಡುವಿಕೆಗೆ …
Read more
ಫೆ.28 ರಿಂದ ಪಿಯುಸಿ ಪರೀಕ್ಷೆ-ಸಕಲ ಸಿದ್ದತೆಗೆ ಸೂಚನೆ ; ಶಿವಮೊಗ್ಗ ಡಿಸಿ ಪ್ರಭುಲಿಂಗ ಕವಳಿಕಟ್ಟಿ

Mahesha Hindlemane
ಶಿವಮೊಗ್ಗ ; ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ಜಿಲ್ಲೆಯ ಒಟ್ಟು 41 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ …
Read more
ಗ್ಯಾರಂಟಿ ಯೋಜನೆಯ ಒಂದು ಭಾಗವಾದ ಗೃಹಲಕ್ಷ್ಮಿಗೆ ಸರ್ಕಾರದ ಸುತ್ತೋಲೆ ಬರುವವರೆಗೆ ಜೀವಂತ ಪ್ರಮಾಣ ಪತ್ರದ ಅಗತ್ಯವಿಲ್ಲ ; ಚಿದಂಬರ

Mahesha Hindlemane
ಹೊಸನಗರ : ಕರ್ನಾಟಕದ ಐದು ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಗೆ ಸರ್ಕಾರದ ಸುತ್ತೋಲೆ ಬರುವವರೆಗೆ ಜೀವಂತ ಪ್ರಮಾಣಪತ್ರದ ಅಗತ್ಯವಿಲ್ಲವೆಂದು ಹೊಸನಗರ …
Read more
ಕಾಲ ಕೆಡುವುದಿಲ್ಲ ; ಕೆಡುವುದು ಮಾನವನ ನಡತೆ ಮತ್ತು ಆಚಾರ-ವಿಚಾರ ಮಾತ್ರ ; ಡಾ. ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು

Mahesha Hindlemane
ರಿಪ್ಪನ್ಪೇಟೆ ; ಮಹಾಶಿವರಾತ್ರಿಯ ಪಾವನ ಮಹೋತ್ಸವದ ಅಂಗವಾಗಿ ರಿಪ್ಪನ್ಪೇಟೆ ಸಮೀಪದ ಹಾಲುಗುಡ್ಡೆ ಗ್ರಾಮದ ಶ್ರೀ ಹಾಲೇಶ್ವರ ದೇವಸ್ಥಾನದಲ್ಲಿ ಭಕ್ತಿಭಾವ, ವೈದಿಕ …
Read more