Latest News

ಸ್ಪರ್ಧಾ ಸಂಗಮ -2025 ಕೊಡಚಾದ್ರಿ ಕಾಲೇಜಿನ ವಿದ್ಯಾರ್ಥಿಗಳು ಚಾಂಪಿಯನ್ಸ್

Mahesha Hindlemane
ಹೊಸನಗರ ; ಇತ್ತೀಚೆಗೆ ಶಿವಮೊಗ್ಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಬಾಪೂಜಿ ನಗರದಲ್ಲಿ ನಡೆದ …
Read more
ಸಿಡಿಲು ಬಡಿದು ಮಹಿಳೆ ಸಾವು !

Mahesha Hindlemane
ಚಿಕ್ಕಮಗಳೂರು ; ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿದ ಘಟನೆ ತಾಲೂಕಿನ ಕುರುಬರಹಳ್ಳಿಯಲ್ಲಿ ಭಾನುವಾರ ನಡೆದಿದೆ. ನಾಗಮ್ಮ (65) ಸಿಡಿಲಿಗೆ ಬಲಿಯಾದ …
Read more
ಭಗವಾನ ಶ್ರೀ ಪಾರ್ಶ್ವನಾಥ ಸ್ವಾಮಿಗೆ ಮಹಾಭಿಷೇಕ | ಸಂಘ ಪೂಜೆಯಿಂದ ಆಧ್ಯಾತ್ಮ ಮನೋಬಲ ವೃದ್ಧಿ ; ಹೊಂಬುಜ ಶ್ರೀಗಳು

Mahesha Hindlemane
ರಿಪ್ಪನ್ಪೇಟೆ ; ಭಗವಾನ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಏಕಶಿಲಾ ಜಿನಬಿಂಬಕ್ಕೆ ಭಕ್ತವೃಂದದವರು ಮಹಾಭಿಷೇಕ ವಾರ್ಷಿಕ ಜಾತ್ರಾ ಮಹೋತ್ಸವದ ಪಂಚಮಿ …
Read more
ಅಪಘಾತದಲ್ಲಿ ಉದುರಿದ 17 ಹಲ್ಲುಗಳು ; ಮನನೊಂದು ಆತ್ಮಹತ್ಯೆಗೆ ಶರಣಾದ ಯುವಕ !

Mahesha Hindlemane
ಕೊಪ್ಪ ; ಅಪಘಾತದಲ್ಲಿ 17 ಹಲ್ಲುಗಳನ್ನು ಕಳೆದುಕೊಂಡ ನೋವಿನಲ್ಲಿ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ …
Read more
ಅಮ್ಮನಘಟ್ಟ ದೇವಾಲಯ ಜೀರ್ಣೋದ್ಧಾರ ; ಲೋಕಾರ್ಪಣೆಗೆ ಸಿದ್ಧತೆ, ದೇಣಿಗೆ ನೀಡಲು ಭಕ್ತಾದಿಗಳಿಗೆ ಬಿ.ಸ್ವಾಮಿರಾವ್ ಮನವಿ

Mahesha Hindlemane
ಹೊಸನಗರ ; ತಾಲೂಕಿನ ಕೋಡೂರು ಸಮೀಪದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಭರದಿಂದ ಸಾಗಿದ್ದು, ಭಕ್ತಾದಿಗಳು ತನು, …
Read more
ಅತಿಶಯ ಶ್ರೀಕ್ಷೇತ್ರ ಹೊಂಬುಜ ಮಹಾರಥೋತ್ಸವ | ಭಕ್ತಿ ಸಿಂಚನ, ಸ್ವರ್ಣ ಮಂಟಪ ಸಮರ್ಪಣೆ

Mahesha Hindlemane
ರಿಪ್ಪನ್ಪೇಟೆ ; ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ವಿಶ್ವಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ …
Read more
ಶ್ರೀಕ್ಷೇತ್ರ ಹೊಂಬುಜ ಬೆಳ್ಳಿ-ಪುಷ್ಪ ರಥ ಶ್ರೀವಿಹಾರ

Mahesha Hindlemane
ರಿಪ್ಪನ್ಪೇಟೆ ; ಅತಿಶಯ ಶ್ರೀಕ್ಷೇತ್ರ ಹೊಂಬುಜದ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಅಧಿದಾಏವತೆ ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ …
Read more
ಅನಧಿಕೃತ ಕೆಲಸಕ್ಕೆ ಕುಮ್ಮಕ್ಕು ನೀಡುತ್ತಿರುವುದು ಅಕ್ಷಮ್ಯ

Mahesha Hindlemane
ಹೊಸನಗರ ; ತಾಲ್ಲೂಕಿನ ತ್ರಿಣಿವೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಸೀತಮ್ಮ ಕೋಂ ಗೋವಿಂದಪ್ಪ ಎಂಬುವವರ ಜಾಗವೆಂದು ತಿಳಿದಿದ್ದರೂ ನ್ಯಾಯಾಲಯದಲ್ಲಿ ಸೀತಮ್ಮನವರ …
Read more
ಜಾತ್ರಾ ಮಹೋತ್ಸವದ ಧಾರ್ಮಿಕ ಸಭೆ | “ಹೊಂಬುಜ ಅತಿಶಯ ಸಿದ್ಧಕ್ಷೇತ್ರ ವಿಶ್ವಮಾನ್ಯವಾಗಿದೆ” ; ಗಣಧರಾಚಾರ್ಯ ಶ್ರೀ ಕುಂಥುಸಾಗರ ಮುನಿಮಹಾರಾಜರು

Mahesha Hindlemane
ರಿಪ್ಪನ್ಪೇಟೆ ; ಪ್ರಾಚೀನ ಜೈನ ಪರಂಪರೆ, ಪೂಜಾ ವಿಧಿ ವಿಧಾನ, ಭಕ್ತರ ಅಭೀಷ್ಠ ಈಡೇರಿಸುವ ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ …
Read more