Latest News

ಡೇಂಗ್ಯೂ, ಚಿಕನ್‌ಗುನ್ಯಾ, ಮಂಗನಕಾಯಿಲೆ ನಿಯಂತ್ರಣಕ್ಕೆ ಕ್ರಮ ; ಶಿವಮೊಗ್ಗ ಡಿಸಿ ಗುರುದತ್ತ ಹೆಗಡೆ

Mahesha Hindlemane

ಶಿವಮೊಗ್ಗ ; ಪ್ರತಿವರ್ಷ ಬೇಸಿಗೆಯಲ್ಲಿ ಉಲ್ಬಣಗೊಳ್ಳಬಹುದಾದ ಡೇಂಗ್ಯೂ, ಚಿಕೂನ್ ಗುನ್ಯಾ ಮತ್ತು ಮಂಗನ ಕಾಯಿಲೆಯಂತಹ ರೋಗಗಳ ಉಲ್ಬಣಗೊಳ್ಳದಂತೆ ನಿಯಂತ್ರಣ ಕ್ರಮ …

Read more

ಸರ್ಕಾರದ ಸವಲತ್ತುಗಳನ್ನು ಸದುಪಯೋಗಪಡಿಸಿಕೊಂಡಲ್ಲಿ ಸ್ವಾವಲಂಬಿ ಜೀವನ ನಡೆಸಲು ಸಾಧ್ಯ ; ಶಾಸಕ ಬೇಳೂರು ಗೋಪಾಲಕೃಷ್ಣ

Mahesha Hindlemane

ಹೊಸನಗರ ; ನಮ್ಮ ಕಾಂಗ್ರೆಸ್ ಸರ್ಕಾರ ಒಂದೂವರೆ ವರ್ಷದಲ್ಲಿ 5 ಗ್ಯಾರಂಟಿ ಯೋಜನೆಯ ಜೊತೆಗೆ ಸಾಕಷ್ಟು ಬಡ ಕುಟುಂಬಗಳಿಗೆ ಸ್ವಾವಲಂಬಿ …

Read more

ಹೊಸನಗರ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸಾಹಿತಿ ನಾ. ಡಿಸೋಜಾ ಬದುಕಿನ ಸಾಕ್ಷ್ಯಚಿತ್ರ ಪ್ರದರ್ಶನ ಹಾಗೂ ಸಂವಾದ

Mahesha Hindlemane

ಹೊಸನಗರ ; ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಂಗಳದಲ್ಲಿ ಕರುವಿನಾಶ್ ರಾವ್ ಕಾರ್ಮಿನಾ ಸೇರಾವೋ ಮತ್ತು ಲೂವಿಸ್ ಸೆರಾವೋ ದತ್ತಿನಿಧಿ …

Read more

ಚಿಕ್ಕಮಗಳೂರು ಜಿಲ್ಲೆಯಲ್ಲಿ 7ಕ್ಕೇರಿದ ಮಂಗನ ಕಾಯಿಲೆ ಸೋಂಕಿತರ ಸಂಖ್ಯೆ, ಹೆಚ್ಚಿದ ಆತಂಕ

Mahesha Hindlemane

ಚಿಕ್ಕಮಗಳೂರು ; ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣಗಳಲ್ಲಿ ಹೆಚ್ಚಳವಾಗುತ್ತಿದ್ದು, ನಿನ್ನೆ ಮತ್ತೊಂದು ಪ್ರಕರಣ ದಾಖಲಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ …

Read more

ಹೊಸನಗರ ; ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಹೆಚ್.ಬಿ.ಚಿದಂಬರಗೆ ಪಿತೃವಿಯೋಗ

Mahesha Hindlemane

ಹೊಸನಗರ ; ರಾಜ್ಯ ಸರ್ಕಾರದ ಮಹತ್ವದ ಯೋಜನೆಯಾದ ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಹೆಚ್.ಬಿ. ಚಿದಂಬರ ಅವರ ತಂದೆ, …

Read more

ದುಮ್ಮ ಡಾ|| ರೇವಣ್ಣಪ್ಪಗೌಡರಿಗೆ ಸರ್ವೋದಯ ರಾಷ್ಟ್ರೀಯ ಸೇವಾ ಪುರಸ್ಕಾರ

Mahesha Hindlemane

ಹೊಸನಗರ ; ಹೊಸನಗರ ತಾಲ್ಲೂಕು ದುಮ್ಮ ಗ್ರಾಮದ ವಾಸಿ ಡಾ|| ರೇವಣ್ಣಪ್ಪಗೌಡರಿಗೆ ಅವರ ಸಾಧನೆ ಹಾಗೂ ಸಮಾಜ ಸೇವೆಯನ್ನು ಗುರುತಿಸಿ …

Read more

ಸರ್ಕಾರದ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳಿ ; ಚಂದ್ರಕಲಾ ನಾಗರಾಜ್

Mahesha Hindlemane

ಹೊಸನಗರ ; ರಾಜ್ಯ ಸರ್ಕಾರ ಮಹಿಳೆಯರಿಗಾಗಿ ಅನೇಕ ಸರ್ಕಾರಿ ಸವಲತ್ತುಗಳನ್ನು ನೀಡುತ್ತಾ ಬರುತ್ತಿದ್ದು ಅದರ ಸದುಪಯೋಗವನ್ನು ಪ್ರತಿಯೊಬ್ಬ ವಿದ್ಯಾರ್ಥಿನಿಯರು ಉಪಯೋಗಿಸುವುದರ …

Read more

ರಿಪ್ಪನ್‌ಪೇಟೆ ; ಗ್ರಾಹಕರಿಗಿಲ್ಲದ BSNL ಸೌಲಭ್ಯ, ನಿರ್ವಹಣೆ ಇಲ್ಲದೆ ದೂಳು ಹಿಡಿಯುತ್ತಿರುವ ಲಕ್ಷಾಂತರ ರೂ. ಮೌಲ್ಯದ ಯಂತ್ರಗಳು-ಸಮಸ್ಯೆಗೆ ಪರಿಹಾರ ಎಂದು ?

Mahesha Hindlemane

ರಿಪ್ಪನ್‌ಪೇಟೆ ; ಕರೆಂಟ್ ಹೋದರೆ ಸಾಕು ಇಲ್ಲಿ ದೂರವಾಣಿ ಇಲಾಖೆಯಲ್ಲಿ ಮೊಬೈಲ್ ಫೋನ್‌ಗಳು ಸೇವೆಯಿಂದ ಸ್ಥಗಿತಗೊಳ್ಳುವ ಮೂಲಕ ವ್ಯಾಪ್ತಿ ಪ್ರದೇಶದ …

Read more

ದೇಶದ ಪ್ರತಿಯೊಬ್ಬ ನಾಗರೀಕರನಿಗೆ ಕಾನೂನಿನ ಅರಿವು ಅತಿ ಮುಖ್ಯ ; ನ್ಯಾ. ಫಾರೂಖಾ ಝರೆ

Mahesha Hindlemane

ಹೊಸನಗರ ; ದೇಶದ ಪ್ರತಿಯೊಬ್ಬ ನಾಗರೀಕ ನಿಗೆ ಕಾನೂನಿನ ಅರಿವಿರಬೇಕು. ತಿಳಿಯದೆ ಮಾಡಿದ ತಪ್ಪಿಗೂ ಶಿಕ್ಷೆ, ದಂಢ ವಿಧಿಸುವ ಅವಕಾಶ …

Read more