Latest News

ಜೇನುಕಲ್ಲಮ್ಮ ದೇವಾಲಯದ ನೂತನ ಮಹಾದ್ವಾರ ಶಂಕುಸ್ಥಾಪನೆಗೆ ಶಾಸಕ ಬೇಳೂರಿಗೆ ಆಹ್ವಾನ

Mahesha Hindlemane
HOSANAGARA ; ಇತಿಹಾಸ ಪ್ರಸಿದ್ಧ ತಾಲೂಕಿನ ಅಮ್ಮನಘಟ್ಟದ ಶ್ರೀ ಜೇನುಕಲ್ಲಮ್ಮ ಶಿಲಾಮಯ ದೇವಾಲಯ ಆವರಣದಲ್ಲಿ ನಿರ್ಮಿಸಲು ದೇವಾಲಯದ ವ್ಯವಸ್ಥಾಪನಾ ಸಮಿತಿ …
Read more
ವಿಶ್ವಕರ್ಮ ಜನಾಂಗ ಇಲ್ಲದ ಜಗತ್ತು ಶೂನ್ಯ ; ಕಣಿವೆಬಾಗಿಲು ಸುಬ್ರಹ್ಮಣ್ಯ

Mahesha Hindlemane
HOSANAGARA ; ಬ್ರಾಹ್ಮಿ ಮಹೂರ್ತದಲ್ಲಿ ಸ್ನಾನ, ಪ್ರಾತಃ ಸಂಧ್ಯಾದಿ ಕರ್ಮಗಳನ್ನು ಅನುಷ್ಠಾನ ಕೈಗೊಳ್ಳುವ ಮಂದಿಗೆ ರೋಗರುಜಿನಾಧಿಗಳು ಬಾರದು. ಅಂತವರಿಗೆ ದೇವತೆಗಳ …
Read more
ಸ್ಟ್ಯಾನ್ಫೋರ್ಡ್ ವಿ.ವಿ. ಮತ್ತು ಎಲ್ಸ್ವಿಯರ್ ಸಂಸ್ಥೆಯ ವಿಶ್ವದ ಅತ್ಯುನ್ನತ ಪ್ರಭಾವಿ ವಿಜ್ಞಾನಿಗಳ ಪಟ್ಟಿಯಲ್ಲಿ ಸತತ 5ನೇ ಬಾರಿಗೆ ಡಾ. ಜೆ. ಜಿ. ಮಂಜುನಾಥ ಜಂಬಳ್ಳಿ !

Mahesha Hindlemane
RIPPONPETE ; ಯು.ಎಸ್.ಎ.ಯ ಸ್ಟ್ಯಾನ್ಫೋರ್ಡ್ ವಿ.ವಿ. ಮತ್ತು ಎಲ್ಸ್ವಿಯರ್ ಸಂಸ್ಥೆಯ ಸಹಯೋಗದೊಂದಿಗೆ ಪ್ರಕಟಿಸಿರುವ ವಿಶ್ವದ ಅತ್ಯುನ್ನತ 2% ವಿಜ್ಞಾನಿಗಳ ಪಟ್ಟಿಯಲ್ಲಿ …
Read more
ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿ ಜಾತ್ರೋತ್ಸವಕ್ಕೆ ವಿದ್ಯುಕ್ತ ಚಾಲನೆ

Mahesha Hindlemane
RIPPONPETE ; ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಸಮೀಪವಿರುವ ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವಕ್ಕೆ …
Read more
ರಿಪ್ಪನ್ಪೇಟೆ ಹಿಂದೂ ಮಹಾಸಭಾ ಗಣೇಶ ವಿಸರ್ಜನಾ ಪೂರ್ವ ಮೆರವಣಿಗೆ ಆರಂಭ – ಜಾನಪದ ಕಲಾ ತಂಡಗಳ ಕಲರವ, ಕುಣಿದು ಕುಪ್ಪಳಿಸುತ್ತಿರುವ ಯುವಕ-ಯುವತಿಯರು

Mahesha Hindlemane
RIPPONPETE ; ಇಲ್ಲಿನ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ 11 ದಿನ ಪ್ರತಿಷ್ಟಾಪಿಸಲಾಗಿರುವ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ …
Read more
ಬಗರ್ಹುಕುಂ ಹಾಗೂ ಸಣ್ಣ ಹಿಡುವಳಿ ರೈತರ ಪರವಾಗಿ ನಮ್ಮ ಸಂಸ್ಥೆ ಕೆಲಸ ಮಾಡುತ್ತಿದೆ ; ವಕೀಲ ನಂಜುಂಡಪ್ಪ ಪಿ

Mahesha Hindlemane
HOSANAGARA ; ಒಂದು ವರ್ಷಗಳ ಹಿಂದೆ ಪ್ರಾರಂಭವಾಗಿರುವ ನಮ್ಮ ಅಡಿಕೆ ವ್ಯಾಪಾರಿಗಳ ಸಂಸ್ಥೆ ಬಗರ್ಹುಕುಂ ರೈತರ ಪರವಾಗಿ ಹಾಗೂ ಸಣ್ಣ …
Read more
ಗಣಪತಿ ಮೆರವಣಿಗೆ ವೇಳೆ ಡಿಜೆ ಹಾಡಿಗೆ ಕುಣಿಯುತ್ತಿದ್ದ ವ್ಯಕ್ತಿ ಸಾವು !

Mahesha Hindlemane
Thirthahalli ; ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಡಿಜೆ ಹಾಡಿಗೆ ಹೆಜ್ಜೆ ಹಾಕುತ್ತಿದ್ದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲ್ಲೂಕಿನ …
Read more
ಪೊಲೀಸ್ ಪೇದೆ ಹಾಲೇಶಪ್ಪನವರಿಗೆ ‘ಪಂಡಿತ್ ಪುಟ್ಟರಾಜ ಸನ್ಮಾನ್-2024’ ಪ್ರಶಸ್ತಿ

Mahesha Hindlemane
HOSANAGARA ; ಪೊಲೀಸ್ ಇಲಾಖೆಯಲ್ಲಿ ಮುಖ್ಯ ಪೇದೆಯಾಗಿ ಸೇವೆ ಸಲ್ಲಿಸುವ ಜೊತೆಗೆ ಸುಮಾರು 3 ಸಾವಿರ ಸಸಿ ನೆಟ್ಟು ಪೋಷಿಸಿ …
Read more
ಅನೈತಿಕ ಸಂಬಂಧ ಪ್ರಶ್ನಿಸಿದಕ್ಕೆ ವ್ಯಕ್ತಿಯನ್ನು ಕೊಚ್ಚಿ ತುಂಡುತುಂಡಾಗಿ ಮಾಡಿ ನದಿಗೆ ಎಸೆದ ದುಷ್ಕರ್ಮಿಗಳು !

Mahesha Hindlemane
SHIKARIPURA ; ವ್ಯಕ್ತಿಯೊರ್ವನನ್ನ ದುಷ್ಕರ್ಮಿಗಳು ಮನಸೋಇಚ್ಛೆ ಕೊಚ್ಚಿ ಕೊಲೆ ಮಾಡಿ ನದಿಗೆ ಎಸೆದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ …
Read more