Latest News

ಎಂ.ಗುಡ್ಡೇಕೊಪ್ಪ ಗ್ರಾ.ಪಂ. ಸಾಮಾನ್ಯ ಸಭೆಯಲ್ಲಿ ಮಾತಿನ ಚಕಮಕಿ, ಭ್ರಷ್ಟಾಚಾರ ಎಲ್ಲಿ ನಡೆದಿದೆ ಸಭೆಗೆ ಮಾಹಿತಿ ನೀಡಿ ; ಸದಸ್ಯರ ಆಗ್ರಹ

Mahesha Hindlemane

ಹೊಸನಗರ ; ಸದಸ್ಯರ ಗಮನಕ್ಕೆ ಬಾರದೇ ಹಲವು ಕಾರ್ಯಗಳು ಈ ಹಿಂದೆ ನಡೆದಿವೆ. ಇದನ್ನು ತಪಿಸುವ ಸಲುವಾಗಿ ಮುಂಬರುವ ದಿನಗಳಲ್ಲಿ …

Read more

ಶಿವಮೊಗ್ಗ ; ಬಿಜೆಪಿ ನೂತನ ಜಿಲ್ಲಾಧ್ಯಕ್ಷರಾಗಿ ಜಗದೀಶ್ ಎನ್.ಕೆ. ಆಯ್ಕೆ

Mahesha Hindlemane

ಶಿವಮೊಗ್ಗ ; ಜಿಲ್ಲೆಯ ಬಿಜೆಪಿ ನೂತನ ಜಿಲ್ಲಾಧ್ಯಕ್ಷರಾಗಿ ಜಗದೀಶ್ ಎನ್.ಕೆ. ಆಯ್ಕೆಯಾಗಿದ್ದಾರೆ. ಈ ಹಿಂದೆ ಶಿವಮೊಗ್ಗ ನಗರ ಬಿಜೆಪಿ ಅಧ್ಯಕ್ಷರಾಗಿ …

Read more

ಹೊಸನಗರ ಪ.ಪಂ. ಸಾಮಾನ್ಯ ಸಭೆ | ನೂತನ ಕಚೇರಿ ಕಟ್ಟಡವನ್ನು ಹಳೇ ಗೀತಾ ಟಾಕೀಸ್ ಸ್ಥಳದಲ್ಲೇ ನಿರ್ಮಿಸಿ ; ಸದಸ್ಯ ಅಶ್ವಿನಿಕುಮಾರ್ ಆಗ್ರಹ

Mahesha Hindlemane

ಹೊಸನಗರ ; ಸಭಾ ನಡಾವಳಿಗಳನ್ನು ಸಭೆ ಮುಗಿದ ಬಳಿಕ ಸ್ಥಳದಲ್ಲೇ ದಾಖಲು ಮಾಡಿ ಸದಸ್ಯರಿಂದ ಕಡತಕ್ಕೆ ಸಹಿ ಪಡೆಯಬೇಕು. ಇದರಿಂದ …

Read more

ವಿಶ್ವ ಶಾಂತಿ, ಭ್ರಾತೃತ್ವ ಧರ್ಮಸಂದೇಶ ಸಾರಿದಶ್ರೀ ಆದಿನಾಥ ತೀರ್ಥಂಕರರು ಪ್ರಾತಃಸ್ಮರಣೀಯರು ; ಹೊಂಬುಜ ಸ್ವಾಮೀಜಿ

Mahesha Hindlemane

ರಿಪ್ಪನ್‌ಪೇಟೆ ; ಜೈನ ಧರ್ಮದ ಪ್ರಥಮ ತೀರ್ಥಂಕರ ಶ್ರೀ 1008 ಆದಿನಾಥ ತೀರ್ಥಂಕರರವರು ಜೈನ ಧರ್ಮದ ಮೂಲ ಸಿದ್ಧಾಂತಗಳನ್ನು, ವಿಶ್ವದಲ್ಲೆಲ್ಲ …

Read more

ಹೊಸನಗರ ; ಜಾಕ್‌ವೆಲ್‌ಗೆ ವಿದ್ಯುತ್ ಸರಬರಾಜಿನ ಎಬಿ ಕೇಬಲ್ ದುರಸ್ಥಿಗೆ ಮೆಸ್ಕಾಂ ಎಸ್‌ಇ ಜಯದೇವಪ್ಪ ಸೂಚನೆ

Mahesha Hindlemane

ಹೊಸನಗರ ; ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಜಾಕ್‌ವೆಲ್‌ಗೆ ನಿರಂತರ ವಿದ್ಯುತ್ ಒದಗಿಸವಂತೆ ಆಗ್ರಹಿಸಿದ ಪಟ್ಟಣ ಪಂಚಾಯತಿ ಅಧ್ಯಕ್ಷ …

Read more

ಹೊಸನಗರ ; ವೈದ್ಯರ ನಿರ್ಲಕ್ಷ್ಯಕ್ಕೆ ಒಂದೂವರೆ ತಿಂಗಳ ಗರ್ಭಿಣಿ ಬಲಿ !

Mahesha Hindlemane

ಹೊಸನಗರ ; ರಾಜ್ಯದಲ್ಲಿ ಗರ್ಭಿಣಿಯರ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಸಿಜರಿಯನ್ ಬಳಿಕ ಕೆಲ ದಿನಗಳಲ್ಲೇ ಗರ್ಭಿಣಿಯರು ಸಾವನ್ನಪ್ಪಿರುವುದು ಆತಂಕಕ್ಕೆ ಕಾರಣವಾಗಿದೆ. …

Read more

ಹೊಸನಗರದಲ್ಲಿ ಫೆ.04 ರಿಂದ 09 ದಿನಗಳ ಕಾಲ ಮಾರಿಜಾತ್ರೆ ; ಲಕ್ಷ್ಮಿನಾರಾಯಣ

Mahesha Hindlemane

ಹೊಸನಗರ ; ಫೆ.04 ಮಂಗಳವಾರದಿಂದ ಫೆ.12ರವರೆಗೆ ಹೊಸನಗರದ ಮಾರಿಗುಡಿ ದೇವಸ್ಥಾನದ ಆವರಣದಲ್ಲಿ ಅದ್ಧೂರಿ ರೀತಿಯಲ್ಲಿ ಮಾರಿಜಾತ್ರೆ ನಡೆಯಲಿದೆ ಎಂದು ಮಾರಿಕಾಂಬಾ …

Read more

ಧಾರ್ಮಿಕ ಆಚರಣೆಯಿಂದ ನೆಮ್ಮದಿ ಬದುಕು ಸಾಧ್ಯ ; ಕೋಣಂದೂರು ಶ್ರೀಗಳು

Mahesha Hindlemane

ರಿಪ್ಪನ್‌ಪೇಟೆ ; ಇತ್ತೀಚಿನ ದಿನಗಳಲ್ಲಿ ನಮ್ಮ ಯುವ ಜನಾಂಗ ಒತ್ತಡದ ಬದುಕಿನಲ್ಲಿ ಧಾರ್ಮಿಕ ಆಚರಣೆಯಿಂದ ದೂರವಾಗುತ್ತಿದ್ದಾರೆಂದು ಕೋಣಂದೂರು ಬೃಹನ್ಮಠದ ಶ್ರೀಪತಿ …

Read more

ಧಗಧಗನೆ ಹೊತ್ತಿ ಉರಿದ ಭತ್ತದ ಹುಲ್ಲು ಸಾಗಿಸುತ್ತಿದ್ದ ಲಾರಿ !

Mahesha Hindlemane

ರಿಪ್ಪನ್‌ಪೇಟೆ ; ಭತ್ತದ ಹುಲ್ಲು ಸಾಗಿಸುತ್ತಿದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಹೋದ ಘಟನೆ ಶಿವಮೊಗ್ಗ …

Read more