Latest News

ಸಂಗೀತ ಮನಕ್ಕೆ ಮುದ ನೀಡುತ್ತದೆ ; ರಂಭಾಪುರಿ ಜಗದ್ಗುರುಗಳು

Mahesha Hindlemane

ಬಾಳೆಹೊನ್ನೂರು ; ಜೀವನದ ಜಂಜಾಟದಲ್ಲಿ ಮುಳುಗಿರುವ ಮನುಷ್ಯನಿಗೆ ಸಂಗೀತ ಮನಕ್ಕೆ ಮುದ ನೀಡುತ್ತದೆ. ಅನೇಕ ರೋಗಗಳಿಗೆ ಸಂಗೀತ ಸಂಜೀವಿನಿಯಾಗಿದೆ. ಗಿಡ …

Read more

ಕಳುವಾಗಿದ್ದ 10 ಲಕ್ಷ ರೂ. ಮೌಲ್ಯದ ಗೂಡ್ಸ್‌ ವಾಹನ ಮತ್ತು 29 ಲಕ್ಷ ರೂ. ನಗದು ವಶಕ್ಕೆ

Mahesha Hindlemane

ತೀರ್ಥಹಳ್ಳಿ ; ರಂಜದಕಟ್ಟೆ ಸಮೀಪ ಕಳುವಾಗಿದ್ದ 10 ಲಕ್ಷ ರೂ. ಮೌಲ್ಯದ ಗೂಡ್ಸ್‌ ವಾಹನ ಮತ್ತು 29 ಲಕ್ಷ ರೂ. …

Read more

ಡಾ.ಪಂಚಾಕ್ಷರಿ ಹಿರೇಮಠರ ಅಗಲಿಕೆಗೆ ರಂಭಾಪುರಿ ಜಗದ್ಗುರುಗಳ ಸಂತಾಪ

Mahesha Hindlemane

ಬಾಳೆಹೊನ್ನೂರು ; ಹಿರಿಯ ಸಾಹಿತಿ ಡಾ.ಪಂಚಾಕ್ಷರಿ ಹಿರೇಮಠರ ಅಗಲಿಕೆಗೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ತಮ್ಮ ಸಂತಾಪ …

Read more

ಬುಲ್ಡೋಜರ್‌ಗುಡ್ಡ ಶಾಲೆಯಲ್ಲಿ ಶಾರದಾ ಪೂಜೆ, ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

Mahesha Hindlemane

ರಿಪ್ಪನ್‌ಪೇಟೆ ; ಕೋಡೂರು ಗ್ರಾಪಂ ವ್ಯಾಪ್ತಿಯ ಬುಲ್ಡೋಜರ್‌ಗುಡ್ಡ ಸರ್ಕಾರಿ ಕಿರಿಯ ಶಾಲೆಯಲ್ಲಿ ಶಾರದಾ ಪೂಜೆ ಮತ್ತು 5ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ …

Read more

ಹೊಸನಗರದಲ್ಲಿ ಮುಖ್ಯಾಧಿಕಾರಿ ನೇತೃತ್ವದಲ್ಲಿ ಮಿಂಚಿನ ಕಾರ್ಯಾಚರಣೆ | ಹಲವು ಮಳಿಗೆಗೆ ಬೀಗ ಮುದ್ರೆ, 11.5 ಲಕ್ಷ ರೂ‌. ವಸೂಲಿ

Mahesha Hindlemane

ಹೊಸನಗರ ; ಇಲ್ಲಿನ ಚೌಡಮ್ಮ ರಸ್ತೆ, ಎಸ್.ಬಿ.ಐ ಮುಂಭಾಗ ಹಾಗೂ ಖಾಸಗಿ ಬಸ್ ನಿಲ್ದಾಣದಲ್ಲಿನ ಪಟ್ಟಣ ಪಂಚಾಯತಿಗೆ ಸೇರಿದ ಹಲವು …

Read more

ಜೀವನದಲ್ಲಿ ಬದಲಾವಣೆ, ಬೆಳವಣಿಗೆ ಎರಡೂ ಮುಖ್ಯ ; ರಂಭಾಪುರಿ ಜಗದ್ಗುರುಗಳು

Mahesha Hindlemane

ಬಾಳೆಹೊನ್ನೂರು ; ಅಸತ್ಯದಿಂದ ಸತ್ಯದೆಡೆಗೆ ಕತ್ತಲೆಯಿಂದ ಬೆಳಕಿನೆಡೆಗೆ ಸಾವಿನಿಂದ ಸಾವಿಲ್ಲದೆಡೆಗೆ ಮುನ್ನಡೆವ ಗುರಿ ಮನುಷ್ಯನದಾಗಬೇಕು. ಮೌಲ್ಯಾಧಾರಿತ ಜೀವನ ಬದುಕಿಗೆ ಬೆಲೆ …

Read more

ಸಮಯ ಸ್ನೇಹ ಆರೋಗ್ಯ ಅಮೂಲ್ಯ ಸಂಪತ್ತು ; ರಂಭಾಪುರಿ ಜಗದ್ಗುರುಗಳು

Mahesha Hindlemane

ಬಾಳೆಹೊನ್ನೂರು ; ರೂಪ ಮತ್ತು ರೂಪಾಯಿ ತುಂಬಾ ದಿನ ಉಳಿಯುವುದಿಲ್ಲ. ಮನುಷ್ಯನ ಒಳ್ಳೆಯತನ ಮಾತ್ರ ಚಿರಕಾಲ ನೆನಪಿನಲ್ಲಿ ಉಳಿಯುತ್ತದೆ. ಭೌತಿಕ …

Read more

ಸಾಲಬಾಧೆ ; ನದಿಗೆ ಹಾರಿ ಯುವ ರೈತ ಆತ್ಮಹತ್ಯೆ !

Mahesha Hindlemane

ತೀರ್ಥಹಳ್ಳಿ ; ಸಾಲಬಾಧೆಯಿಂದ ಮನನೊಂದು ಯುವ ರೈತನೋರ್ವ ವಾರಾಹಿ ಹಿನ್ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಸಹಳ್ಳಿ ಗ್ರಾಮ ಪಂಚಾಯತ್ …

Read more

ಭ್ರೂಣ ಲಿಂಗ ಪತ್ತೆ ಶಿಕ್ಷಾರ್ಹವಾದ ಅಪರಾಧ ; ಬಿಇಒ ಕೃಷ್ಣಮೂರ್ತಿ

Mahesha Hindlemane

ಹೊಸನಗರ ; ಭ್ರೂಣ ಲಿಂಗ ಪತ್ತೆ ಶಿಕ್ಷಾರ್ಹವಾದ ಅಪರಾಧ ಎಂದು ಕ್ಷೇತ್ರ‌ ಶಿಕ್ಷಣಾಧಿಕಾರಿ ಹೆಚ್.ಆರ್‌. ಕೃಷ್ಣಮೂರ್ತಿ ತಿಳಿಸಿದರು. ಬಾಲ ನ್ಯಾಯ …

Read more