Latest News

ದನ ಬರುವುದನ್ನು ನೋಡಿ ಚರಂಡಿಗೆ ಬಿದ್ದು ಯುವಕ ಸಾವು !

Mahesha Hindlemane
SORABA ; ದನ ಬರುವುದನ್ನು ನೋಡಿ ಹೆದರಿ ಚರಂಡಿಗೆ ಬಿದ್ದ ಯುವಕ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ …
Read more
ನ. 28 ಮತ್ತು 29 ರಂದು ರಿಪ್ಪನ್ಪೇಟೆಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ ಮತ್ತು ವಿವಿಧ ಸ್ಪರ್ಧೆಗಳೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮ

Mahesha Hindlemane
RIPPONPETE ; ಪಟ್ಟಣದಲ್ಲಿ ಕಲಾಕೌಸ್ತುಭ ಕನ್ನಡ ಸಂಘದ 39ನೇ ವರ್ಷದ ವಾರ್ಷಿಕೋತ್ಸವ ಮತ್ತು 69ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ನ. …
Read more
ಶ್ರೀಗಂಧ ಕಳ್ಳ ಸಾಗಾಟ ಮಾಡುತ್ತಿದ್ದ ಆರೋಪಿ ಬಂಧನ !

Mahesha Hindlemane
HOSANAGARA ; ಶ್ರೀಗಂಧದ ಮರಗಳನ್ನು ಅಕ್ರಮವಾಗಿ ಕಡಿದು ತುಂಡುಗಳಾಗಿ ತಯಾರಿಸಿ ಸಾಗಾಟ ಮಾಡುವಾಗ ಮಾಲು ಸಮೇತ ಆರೋಪಿಯನ್ನು ಅರಣ್ಯಾಧಿಕಾರಿಗಳು ಬಂಧಿಸಿರುವ …
Read more
ಒಕ್ಕಲಿಗರ ಸಂಘದ ಬೆಳ್ಳಿ ಭವನ ಉದ್ಘಾಟನೆ ವೇಳೆ ಸಚಿವ ಕೆ.ಜೆ. ಜಾರ್ಜ್ ಭಾಷಣಕ್ಕೆ ಅಡ್ಡಿ, ಕ್ಷಮೆಯಾಚಿಸಿದ ಸಚಿವರು !

Mahesha Hindlemane
CHIKKAMAGALURU ; ಜಿಲ್ಲಾ ಒಕ್ಕಲಿಗರ ಸಂಘದಿಂದ ನಗರದ ಎಐಟಿ ವೃತ್ತದಲ್ಲಿ ನಿರ್ಮಾಸಿರುವ ನೂತನ ಬೆಳ್ಳಿ ಭವನ ಉದ್ಘಾಟನೆ ವೇಳೆ ಸಚಿವ …
Read more
ಶ್ರೀಸತ್ಯಸಾಯಿ ಬಾಬಾರ ಭವ್ಯ ಮೆರವಣಿಗೆ

Mahesha Hindlemane
CHIKKAMAGALURU ; ಶ್ರೀಸಾಯಿ ಬಾಬಾ ಅವರ 99ನೇ ಹುಟ್ಟುಹಬ್ಬದ ಪ್ರಯುಕ್ತ ಪುಷ್ಪಾಲಂಕೃತ ಭಾವಚಿತ್ರದ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ನಿನ್ನೆ ಸಂಜೆ …
Read more
ಅಜ್ಜ-ಅಜ್ಜಿಯನ್ನು ಕೊಲೆಗೈದು ಎಸ್ಕೇಪ್ ಆಗಿದ್ದ ಆರೋಪಿ ಮೊಮ್ಮಗ ಅಂದರ್ !

Mahesha Hindlemane
CHIKKAMAGALURU ; ಅಜ್ಜ-ಅಜ್ಜಿಯನ್ನು ಕೊಲೆ ಮಾಡಿ ಎಸ್ಕೇಪ್ ಆಗಿದ್ದ ಬೆಂಗಳೂರಿನ ಕ್ಯಾಬ್ ಡ್ರೈವರ್ ನನ್ನು ಘಟನೆ ನಡೆದ 48 ಗಂಟೆಗಳೊಳಗೆ …
Read more
ಹೊಸನಗರ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ | ಮಕ್ಕಳಲ್ಲಿನ ಪ್ರತಿಭೆ ಹೊರಹಾಕಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ ; ಶಾಸಕ ಬೇಳೂರು ಗೋಪಾಲಕೃಷ್ಣ

Mahesha Hindlemane
HOSANAGARA ; ಮಕ್ಕಳಲ್ಲಿನ ಪ್ರತಿಭೆಯನ್ನು ಹೊರಹಾಕಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದ್ದು ತೀರ್ಪುಗಾರರು ನಿಷ್ಪಕ್ಷಪಾತವಾಗಿ ಪ್ರತಿಭೆಯನ್ನು ಗುರುತಿಸಬೇಕು ಹಾಗೂ ಪೋಷಕ …
Read more
ಬೆಳಗ್ಗೆ ಬಂದು ಅಂಗಡಿ ಬಾಗಿಲು ತೆರೆದ ಮಾಲೀಕನಿಗೆ ಕಾದಿತ್ತು ಶಾಕ್ !

Mahesha Hindlemane
RIPPONPETE ; ಇಲ್ಲಿಗೆ ಸಮೀಪದ ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ಹಿರೇಜೇನಿಯಲ್ಲಿ ಚಿದಾನಂದ ಎಂಬುವರ ಅಂಗಡಿಗೆ ಭಾನುವಾರ ರಾತ್ರಿ ಅಂಗಡಿ ಮಾಲೀಕ …
Read more
ರಿಪ್ಪನ್ಪೇಟೆ ಗ್ರಾ.ಪಂ. ಅಧ್ಯಕ್ಷೆಯಿಂದ ಅಶ್ಲೀಲ ಪದ ಬಳಕೆ ಆರೋಪ ; ಬಿಜೆಪಿ ಪ್ರತಿಭಟನೆ

Mahesha Hindlemane
RIPPONPETE ; ಇಲ್ಲಿನ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮತ್ತು ಸದಸ್ಯರೊಬ್ಬರು ಪಂಚಾಯ್ತಿ ಆಭಿವೃದ್ದಿ ಆಧಿಕಾರಿಯನ್ನು ವರ್ಗಾವಣೆ ಮಾಡಿಸಿಕೊಂಡು ಪಂಚಾಯಿತಿಗೆ ಹಾಕಿಸಿಕೊಳ್ಳಲು …
Read more