Latest News

ತ್ರಿಣಿವೆ ಗ್ರಂಥಪಾಲಕ ರಾಘವೇಂದ್ರರಿಗೆ ಬೀಳ್ಕೊಡುಗೆ | ನೋಟ್‌ಬುಕ್ ವಿತರಣೆ | ಆಟೋ ಚಾಲಕನಿಗೆ ಧನ ಸಹಾಯ

Mahesha Hindlemane

ಹೊಸನಗರ ; ತಾಲ್ಲೂಕಿನ ತ್ರಿಣಿವೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸತತ 23 ವರ್ಷಗಳಿಂದ ಗ್ರಂಥಪಾಲಕರಾಗಿ ಸೇವೆ ಸಲ್ಲಿಸುತ್ತಿದ್ದ ರಾಘವೇಂದ್ರ ಡಿ.ಎಸ್‌.ರಿಗೆ …

Read more

ಶ್ರದ್ಧಾಂಜಲಿ ಫ್ಲೆಕ್ಸ್ ಧ್ವಜ ಕಂಬಕ್ಕೆ ಅಳವಡಿಸುವವರ ವಿರುದ್ಧ ಕ್ರಮಕ್ಕೆ ಆಗ್ರಹ

Mahesha Hindlemane

ರಿಪ್ಪನ್‌ಪೇಟೆ ; ಇಲ್ಲಿನ ವಿನಾಯಕ ವೃತ್ತದಲ್ಲಿ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿತಿಯವರ ಗಣೇಶೋತ್ಸವ ಮತ್ತು ಯುಗಾದಿಯ ದಿನದಂದು …

Read more

ಪ್ರಕರಣ ನಡೆದು ಕೆಲವೇ ಗಂಟೆಗಳಲ್ಲಿ ಎಟಿಎಂನಲ್ಲಿ ಕಳ್ಳತನ ನಡೆಸಲು ಯತ್ನಿಸಿದವನ ಬಂಧನ !

Mahesha Hindlemane

ಶಿವಮೊಗ್ಗ ; ಕಳ್ಳನೋರ್ವ ಎಟಿಎಂನಲ್ಲಿ ಹಣ ಕದಿಯಲು ಯತ್ನಿಸಿದ ಘಟನೆ ಭಾನುವಾರ ರಾತ್ರಿ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ನಗರದ ನೆಹರು …

Read more

ಇತಿಹಾಸ, ವಿಜ್ಞಾನ ಇವುಗಳು ಸಾಹಿತ್ಯವಾಗುವುದಿಲ್ಲ

Mahesha Hindlemane

ಹೊಸನಗರ ; ಇತಿಹಾಸ ವಿಜ್ಞಾನ ಇವುಗಳು ಸಾಹಿತ್ಯವಾಗುವುದಿಲ್ಲ ಎಂದು ಕನಕಪುರದ ನಿವೃತ್ತ ಸಹ ಪ್ರಾಧ್ಯಾಪಕ ಡಿ.ಎಸ್ ನಾಗರಾಜ್ ಹೇಳಿದರು. ಕಸಾಪ …

Read more

ರಿಪ್ಪನ್‌ಪೇಟೆ ವಿವಿಧೆಡೆ 76ನೇ ಗಣರಾಜ್ಯೋತ್ಸವ

Mahesha Hindlemane

ರಿಪ್ಪನ್‌ಪೇಟೆ ; 76ನೇ ಗಣರಾಜ್ಯೋತ್ಸವ ಕಾರ್ಯಕ್ರಮವು ಸಂಭ್ರಮ ಸಡಗರದೊಂದಿಗೆ ನೆರವೇರಿತು. ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಎಸ್.ಪಿ.ಪ್ರವೀಣ್ ಧ್ವಜಾರೋಹಣ ನೆರವೇರಿಸಿ ಧ್ವಜವಂದನೆ …

Read more

ಹೊಸನಗರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ವತಿಯಿಂದ ನಡೆದ ಮಹಿಳಾ ವಿಚಾರಗೋಷ್ಠಿ

Mahesha Hindlemane

ಹೊಸನಗರ ; ಪಟ್ಟಣದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ ವತಿಯಿಂದ ಗಾಯತ್ರಿ ಮಂದಿರದಲ್ಲಿ ಜ್ಞಾನ ವಿಕಾಸ …

Read more

ಕೋಡೂರು ಬ್ಲಾಸಂ ಶಾಲೆಯಲ್ಲಿ ಗಣರಾಜ್ಯೋತ್ಸವ ಹಾಗೂ ರಾಷ್ಟೀಯ ಯುವಜನೋತ್ಸವ | ಜನಾಕರ್ಷಣೆಗೆೊಂಡ ಸ್ವಾಮಿ ವಿವೇಕಾನಂದರ ವೇಷಭೂಷಣ

Mahesha Hindlemane

ರಿಪ್ಪನ್‌ಪೇಟೆ ; 76ನೇ ಗಣರಾಜ್ಯೋತ್ಸವ ಮತ್ತು ಸ್ವಾಮಿವಿವೇಕಾನಂದರ ಜಯಂತ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಕೋಡೂರು ಬ್ಲಾಸಂ ಅಕಾಡಮಿ ಶಾಲಾ ವಿದ್ಯಾರ್ಥಿಗಳ ವೇಷಭೂಷಣ, …

Read more

ಹೊಸನಗರದಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ |  ಹಚ್ಚಿಟ್ಟಿರುವ ಬೆಳ್ಳಿ ಹಣತೆಯಂತೆ ನಮ್ಮ ಸಂವಿಧಾನ ; ತಹಶೀಲ್ದಾರ್ ರಶ್ಮಿ ಹಾಲೇಶ್

Mahesha Hindlemane

ಹೊಸನಗರ ; ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನೂ ಗಮನದಲ್ಲಿಟ್ಟುಕೊಂಡು ಅವರ ಬಾಳನ್ನು ರೂಪಿಸಲೆಂದು ಹಚ್ಚಿಟ್ಟಿರುವ ಬೆಳ್ಳಿ ಹಣತೆಯಂತೆ ನಮ್ಮ ಸಂವಿಧಾನ ಎಂದು …

Read more

76ನೇ ಗಣರಾಜ್ಯೋತ್ಸವ ದಿನಾಚರಣೆ |ಐಕ್ಯತೆ-ಸಮಗ್ರತೆಯ ಬಲಿಷ್ಠ ರಾಷ್ಟ್ರ ನಮ್ಮದು ; ಮಧು ಬಂಗಾರಪ್ಪ

Mahesha Hindlemane

ಶಿವಮೊಗ್ಗ ; ವಿಶ್ವದ ಭೂಪಟದಲ್ಲಿ ಹಲವು ಭಾಷೆ, ಧರ್ಮ, ಪ್ರಾಂತ್ಯಗಳಿಂದ ಕೂಡಿರುವ, ವಿವಿಧತೆಯಲ್ಲಿ ಏಕತೆಯನ್ನು ಸಾರುವ ರಾಷ್ಟ್ರ ನಮ್ಮ ಭಾರತ. …

Read more