Latest News

ಹೊಸನಗರ ತಾಲೂಕಿನೆಲ್ಲೆಡೆ ಭಾರೀ ಪ್ರಮಾಣದ ಅಕ್ರಮ ಮರಳು ದಂಧೆ, ಟಾಸ್ಕ್ ಪೋರ್ಸ್ ನಿರ್ಲಕ್ಷ್ಯ ; ವಾರ್ಷಿಕ ₹ 200 ಕೋಟಿ ಸರ್ಕಾರಕ್ಕೆ ರಾಜಸ್ವ ಪಂಗನಾಮ !

Mahesha Hindlemane
ಹೊಸನಗರ ; ಕಳೆದ ಎರಡು ತಿಂಗಳಿನಿಂದ ತಾಲೂಕಿನ ವಿವಿಧೆಡೆ ಅಕ್ರಮ ಮರಳು ಶೇಖರಣೆ ಮತ್ತು ಸಾಗಾಟ ಅವ್ಯಾಹತವಾಗಿ ನಡೆಯುತ್ತಿದೆ ಎಂಬ …
Read more
ಹೊಸನಗರ ತಾಲೂಕಿನ ಹಲವೆಡೆ ಎಗ್ಗಿಲ್ಲದೆ ನಡೆಯುತ್ತಿದೆ ಅಕ್ರಮ ಮರಳು ದಂಧೆ ; ಕಣ್ಣಿದ್ದು ಕುರುಡರಾದ ಅಧಿಕಾರಿಗಳು !

Mahesha Hindlemane
ಹೊಸನಗರ ; ಮಲೆನಾಡಿನ ಹೆಬ್ಬಾಗಿಲು ಎನಿಸಿಕೊಂಡಿರುವ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹಳೇಬಾಣಿಗಾ, ಹರಿದ್ರಾವತಿ, ಮೂಡುಬಾ, ಈಚಲಕೊಪ್ಪ, ಹಲುಸಾಲೆ ಮಳವಳ್ಳಿ, …
Read more
ಆತ್ಮ ಸಂಯಮ ಆಧ್ಯಾತ್ಮದ ಅಡಿಪಾಯ ; ರಂಭಾಪುರಿ ಜಗದ್ಗುರುಗಳು

Mahesha Hindlemane
ಬಾಳೆಹೊನ್ನೂರು ; ಮಾನವನ ಬದುಕು ಒತ್ತಡಗಳಿಂದ ಬಳಲಿ ಹೋಗಿದೆ. ಯಂತ್ರದಂತೆ ದುಡಿದರೂ ಸಂಪತ್ತು ಗಳಿಸಿದರೂ ಶಾಂತಿ ಕಾಣುತ್ತಿಲ್ಲ. ಬಾಳಿನ ವಿಕಾಸಕ್ಕೆ …
Read more
ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಮೆಸ್ಕಾಂ ಕಚೇರಿ ಎದುರು ಬಿಜೆಪಿ ಪ್ರತಿಭಟನೆ

Mahesha Hindlemane
ಸಾಗರ ; ಗ್ರಾಮಾಂತರ ಪ್ರದೇಶದಲ್ಲಿ ಟಿಸಿ ಕೊರತೆ ನೀಗಿಸುವಂತೆ ಒತ್ತಾಯಿಸಿ ಸೋಮವಾರ ಬಿಜೆಪಿ ವತಿಯಿಂದ ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ …
Read more
ಪರ್ಯಾಯ ಬೆಳೆಗಳ ಕುರಿತು ಅಡಿಕೆ ಬೆಳೆಗಾರರು ಗಮನ ಹರಿಸಲಿ ; ಕೃಷಿಕ ಸಮಾಜದ ವತಿಯಿಂದ ಅಡಿಕೆ ಕೃಷಿ ವಿಚಾರ ಸಂಕಿರಣದಲ್ಲಿ ಡಾ. ನಾಗರಾಜ ಅಡಿವೆಪ್ಪರ್

Mahesha Hindlemane
ಹೊಸನಗರ ; ಕಳೆದ ಒಂದು ದಶಕದಿಂದ ಅಡಿಕೆ ಬೆಳೆಯುವ ಪ್ರದೇಶದಲ್ಲಿ ತೀವ್ರ ಗತಿಯಲ್ಲಿ ವ್ಯಾಪ್ತಿ ವಿಸ್ತಾರವಾಗುತ್ತಿದೆ. ಬೆಳೆ ಜಾಸ್ತಿಯಾದರೂ ಧಾರಣೆಯಲ್ಲಿ …
Read more
ಹೊಂಬುಜ ಅತಿಶಯ ಶ್ರೀಕ್ಷೇತ್ರಕ್ಕೆ ಪರಮಪೂಜ್ಯ ಗಣಾಧಿಪತಿ ಗಣಧರಾಚಾರ್ಯ ಶ್ರೀ 108 ಕುಂಥುಸಾಗರಜೀ ಮಹಾರಾಜರ ಸಸಂಘದ ಆಗಮನ

Mahesha Hindlemane
ರಿಪ್ಪನ್ಪೇಟೆ ; ಪರಮಪೂಜ್ಯ ಗಣಾಧಿಪತಿ ಗಣಧರಾಚಾರ್ಯ ಶ್ರೀ 108 ಕುಂಥುಸಾಗರ ಮಹಾರಾಜರು ಹಾಗೂ ಸಂಘಸ್ಥ ತ್ಯಾಗಿ ವೃಂದದವರು ಮಾರ್ಚ್ 10ರ …
Read more
Rain Alert | ರಾಜ್ಯದ ಈ ಜಿಲ್ಲೆಗಳಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ಮುಂಗಾರು ಪೂರ್ವ ಮಳೆ ಸಾಧ್ಯತೆ

Mahesha Hindlemane
Karnataka Rain | ರಾಜ್ಯದ ಹಲವೆಡೆ ಮಾ.11ರ ಮಂಗಳವಾರದಿಂದ ಮೂರು ದಿನ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ …
Read more
ಬಂಗಾರಪ್ಪ ಮತ್ತು ಕಾಗೋಡು ತಿಮ್ಮಪ್ಪ ದೀವರ ಸಮುದಾಯದ ಎರಡು ಕಣ್ಣುಗಳು ; ರೇಣುಕಾನಂದ ಸ್ವಾಮೀಜಿ

Mahesha Hindlemane
ಹೊಸನಗರ ; ನಿರಂತರ ಶೋಷಣೆ, ತುಳಿತಕ್ಕೆ ಒಳಗಾಗಿದ್ದ ನಮ್ಮ ಸಮುದಾಯವಿಂದು ಶಿಕ್ಷಣ ಹಾಗೂ ಸಂಘಟನೆಯ ಮೂಲಕ ಸಮಾಜದಲ್ಲಿ ಶೈಕ್ಷಣಿಕ, ಸಾಮಾಜಿಕ, …
Read more
ಹೆಣ್ಣು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿದರೆ ಅವರ ಮೇಲಿನ ದೌರ್ಜನ್ಯ ತಡೆಯಬಹುದು ; ಆಶಾ ರವೀಂದ್ರ

Mahesha Hindlemane
ಹೊಸನಗರ ; ಹೆಣ್ಣು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿದರೆ ಅವರ ಮೇಲಿನ ದೌರ್ಜನ್ಯ ತಡೆಗಟ್ಟಬಹುದು ಹಾಗೂ ಸ್ವಾಸ್ತ್ಯ ಸಮಾಜ ನಿರ್ಮಾಣ …
Read more