Latest News

Accident | ಭಾರಿ ಮಳೆ, ದಾರಿ ಕಾಣದೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ !

Mahesha Hindlemane

CHIKKAMAGALURU ; ಲಾರಿಯೊಂದು ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ತುಂಡಾಗಿ ಲಾರಿಯ ಮೇಲೆ …

Read more

ಗಣೇಶೋತ್ಸವ ವೇಳೆ ಡೊಳ್ಳು ಬಾರಿಸುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ, ಪೊಲೀಸ್ ಸೇರಿ ಹಲವರಿಗೆ ಗಾಯ !

Mahesha Hindlemane

BHADRAVATHI ; ಗಣೇಶೋತ್ಸವ ವೇಳೆ ಡೊಳ್ಳು ಬಾರಿಸುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಪೊಲೀಸ್ ಸೇರಿದಂತೆ ಐವರು …

Read more

ಗಣೇಶ ಮೂರ್ತಿ ತರಲು ಹೋಗುತ್ತಿದ್ದ ವೇಳೆ ಟಾಟಾ ಏಸ್ ವಾಹನ ಪಲ್ಟಿ ಇಬ್ಬರು ಸ್ಥಳದಲ್ಲೇ ಸಾ*ವು !

Mahesha Hindlemane

THARIKERE ; ಗಣೇಶ (Ganesha) ಮೂರ್ತಿ ತರಲು ಹೋಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಪಲ್ಟಿಯಾಗಿ ಇಬ್ಬರು …

Read more

SHIVAMOGGA | ಕಳೆಕಟ್ಟಿದ ಗೌರಿ-ಗಣೇಶ ಹಬ್ಬದ ಸಂಭ್ರಮ, ಹೂ, ಹಣ್ಣುಗಳ ಖರೀದಿ ಭರಾಟೆ ಜೋರು, ಗಗನಕ್ಕೇರಿದ ಬೆಲೆ !

Mahesha Hindlemane

SHIVAMOGGA | ಜಿಲ್ಲೆಯಾದ್ಯಂತ ಗೌರಿ-ಗಣೇಶ ಹಬ್ಬದ ಸಂಭ್ರಮ ಕಳೆಕಟ್ಟಿದ್ದು, ಮಾರುಕಟ್ಟೆಗಳಲ್ಲಿ ಗಣೇಶ ಮೂರ್ತಿ, ಹೂವು, ಹಣ್ಣುಗಳ ಖರೀದಿ ಭರಾಟೆ ಜೋರಾಗಿದೆ. …

Read more

ಶ್ರೀಗಂಧ ಮರಗಳ ಕಡಿತಲೆ,  ಓರ್ವ ವಶಕ್ಕೆ, ತಲೆಮರೆಸಿಕೊಂಡ ಇಬ್ಬರಿಗೆ ಬಲೆ ಬೀಸಿದ ಅರಣ್ಯ ಇಲಾಖೆ

Mahesha Hindlemane

SHIVAMOGGA ; ತಾಲೂಕಿನ ಆಯನೂರು ಹೋಬಳಿ ಕೂಡಿ ಗ್ರಾಮ ಸರ್ವೆ ನಂಬರ್ 33ರ ಸೀಗೆಹಳ್ಳ ಡ್ಯಾಂ ಹತ್ತಿರ ಮೂರು ಶ್ರೀಗಂಧ …

Read more

ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾದ ಸಮಟಗಾರು ಶಾಲೆ ಶಿಕ್ಷಕಿ ಅಂಬಿಕಾ ಎಲ್.ಯು.    

Mahesha Hindlemane

RIPPONPETE ; ಅನುಭವ ಜನ್ಯ ಕಲಿಕೆ, ಪರಿಸರ ಕಲಿಕೆ, ನಾವೀನ್ಯಯುತ ಚಟುವಟಿಕೆಗಳ ಮೂಲಕ ಹೆಸರಾಗಿರುವ ಶಾಲೆ ಸ.ಹಿ.ಪ್ರಾ. ಶಾಲೆ ಸಮಟಗಾರು …

Read more

ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ನಾಪತ್ತೆಯಾಗಿದ್ದ ಪತಿ ಶವ ನದಿಯಲ್ಲಿ ಪತ್ತೆ !

Mahesha Hindlemane

RIPPONPETE ; ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ನದಿಯಲ್ಲಿ ಪತ್ತೆಯಾದ ಘಟನೆ ವರದಿಯಾಗಿದೆ. ಶಿವಮೊಗ್ಗ …

Read more

Arecanut, Black Pepper Price 05 September 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?

Mahesha Hindlemane

Arecanut & Black Pepper Today Price | ಸೆಪ್ಟೆಂಬರ್ 05 ಗುರುವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ಮತ್ತು ಕಾಳುಮೆಣಸು ( Black Pepper) ವಹಿವಾಟು ವಿವರ …

Read more

ಶಿಕ್ಷಣ ವ್ಯವಸ್ಥೆಯಲ್ಲಿ ಭಾರತ ದೇಶ ಗಟ್ಟಿತನದಲ್ಲಿದೆ ; ಶಾಸಕ ಬೇಳೂರು ಗೋಪಾಲಕೃಷ್ಣ

Mahesha Hindlemane

HOSANAGARA | ಶಿಕ್ಷಣ ವ್ಯವಸ್ಥೆಯುಬಲಗೊಂಡಷ್ಟು ದೇಶದ ಪ್ರಗತಿಯ ವೇಗಹೆಚ್ಚುತ್ತದೆ ಅದರಲ್ಲಿ ಭಾರತ ದೇಶ ಶಿಕ್ಷಣವ್ಯವಸ್ಥೆಯಲ್ಲಿ ಗಟ್ಟಿತನದಲ್ಲಿದೆ ಎಂದು ಶಾಸಕಬೇಳೂರು ಗೋಪಾಲಕೃಷ್ಣ …

Read more