Latest News

ಕಣ್ಮುಚ್ಚಿ ಕುಳಿತ ಅಧಿಕಾರಿ ವರ್ಗ ; ಒತ್ತುವರಿ ಹೆಸರಲ್ಲಿ ಅರಣ್ಯ, ಕಂದಾಯ ಭೂಮಿ ಕಬಳಿಕೆ, ಲಕ್ಷಾಂತರ ರೂ.ಗಳಿಗೆ ಮಾರಾಟ !

Mahesha Hindlemane
ರಿಪ್ಪನ್ಪೇಟೆ ; ಹೊಸನಗರ ತಾಲ್ಲೂಕಿನ ವ್ಯಾಪ್ತಿಯಲ್ಲಿ ಒತ್ತುವರಿ ಹೆಸರಿನಲ್ಲಿ ಕಂದಾಯ, ಅರಣ್ಯ ಭೂಮಿ ಕಬಳಿಸಿ ಲಕ್ಷಾಂತರ ರೂಪಾಯಿಗಳಿಗೆ ಬಾಂಡ್ ಪೇಪರ …
Read more
ಇಷ್ಟ್ ದಿನ ಸಗಣಿ ತಿಂತಿದ್ನಂತಾ ಹಾಲಪ್ಪ ; ಸಚಿವ ಮಧು ಬಂಗಾರಪ್ಪ ಕಿಡಿ

Mahesha Hindlemane
ಶಿವಮೊಗ್ಗ ; ಶರಾವತಿ ಸಂತಸ್ತರ ಸಮಸ್ಯೆ ಬಗೆಹರಿಸಲು ಸಂಸದ ಬಿ.ವೈ.ರಾಘವೇಂದ್ರ ಕಾರಣ ಎಂಬ ಹರತಾಳು ಹಾಲಪ್ಪ ಹೇಳಿಕೆಗೆ ಉಸ್ತುವಾರಿ ಸಚಿವ …
Read more
ಅರಸಾಳು ವಲಯ ಅರಣ್ಯಾಧಿಕಾರಿಗಳ ನೇತೃತ್ವದಲ್ಲಿ ಕಾಡಾನೆಗಳನ್ನು ಸ್ಥಳಾಂತರಿಸಲು ಶತಾಯಗತಾಯ ಪ್ರಯತ್ನ

Mahesha Hindlemane
ರಿಪ್ಪನ್ಪೇಟೆ ; ಕಳೆದ ಐದಾರು ತಿಂಗಳಿಂದ ಮಲೆನಾಡಿನ ವ್ಯಾಪ್ತಿಯಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳ ಹಿಂಡಿನ ಉಪಟಳದಿಂದಾಗಿ ರೈತಾಪಿ ವರ್ಗ ಮತ್ತು …
Read more
5 ಸಾವಿರ ರೂ. ಸಾಲ ಕೊಟ್ಟವನ ಕಾಟ ತಾಳಲಾರದೆ ಆತ್ಮಹತ್ಯೆಗೆ ಶರಣಾದ ವಿಳ್ಯೆದೆಲೆ ವ್ಯಾಪಾರಿ !

Mahesha Hindlemane
ಸೊರಬ ; ಆತ ವೀಳ್ಯದೆಲೆ ವ್ಯಾಪಾರಿ. ಹೀಗೆ ಕಷ್ಟ ಬಂದಾಗ 5 ಸಾವಿರ ರೂಪಾಯಿ ಸಾಲ ಪಡೆದಿದ್ದ. ಐದು ಸಾವಿರಕ್ಕೆ …
Read more
ಯೋಧೆ ಚಾಂದಿನಿ ಪೋಷಕರಿಗೆ ಸನ್ಮಾನ

Mahesha Hindlemane
ಹೊಸನಗರ ; 3ನೇ ಬಾರಿ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪೆರೇಡ್ ನ ಪಥ ಸಂಚಲನದಲ್ಲಿ ಭಾಗವಹಿಸಲು ಆಯ್ಕೆಯಾಗುವ ಮೂಲಕ ತಾಲೂಕಿಗೆ ಕೀರ್ತಿ …
Read more
10 ಲಕ್ಷ ರೂ. ಮೊತ್ತದ ಶೌಚಾಲಯ ಕೊಠಡಿ ನಿರ್ಮಿಸಿ ಕೊಡುಗೆ ನೀಡಿದ ಉಜ್ಜೀವನ್ ಮೈಕ್ರೊ ಬ್ಯಾಂಕಿಂಗ್, ಬ್ಯಾಂಕ್ನ ಕಾರ್ಯವೈಖರಿಗೆ ಗ್ರಾಮಸ್ಥರ ಶ್ಲಾಘನೆ | ಶಿಕ್ಷಣ ಕ್ಷೇತ್ರದ ಪ್ರಗತಿಗೆ ದಾನಿಗಳು ಮುಂದಾಗಬೇಕಿದೆ ; ಬಿಇಒ ಕೃಷ್ಣಮೂರ್ತಿ

Mahesha Hindlemane
ಹೊಸನಗರ ; ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕ ವಾತಾವರಣ ಸೃಷ್ಠಿಸುವ ಗುರುತರ ಜವಾಬ್ದಾರಿ ಪೋಷಕವರ್ಗ ಹಾಗು ದಾನಿಗಳ ಮೇಲಿದೆ ಎಂದು …
Read more
ಹೊಂಬುಜ ಅತಿಶಯ ಶ್ರೀಕ್ಷೇತ್ರ ಶ್ರೀ ಪಾರ್ಶ್ವನಾಥ ತೀರ್ಥಕರ ಜನ್ಮಕಲ್ಯಾಣ ಪರ್ವಾಚರಣೆ | ಸಂಕಷ್ಟಗಳ ಪರಿಹಾರಕ್ಕಾಗಿ ಪಾರ್ಶ್ವನಾಥ ಸ್ತುತಿ ಸತ್ಫಲ ನೀಡಲಿ ; ಶ್ರೀಗಳು

Mahesha Hindlemane
ರಿಪ್ಪನ್ಪೇಟೆ ; ಜೈನ ಧರ್ಮದ 24 ತೀರ್ಥಂಕರರ ಪುರಾಣಗಳಲ್ಲಿ ದೇವರ ಧ್ಯಾನ, ಸ್ತುತಿ, ಪೂಜಾ ಕೈಂಕರ್ಯಗಳ ಉಲ್ಲೇಖವಿದೆ. ಆದರೆ 23ನೇ …
Read more
ಹೂವಿನಲ್ಲಿ ಅರಳಿದ ಕುವೆಂಪು ಮನೆ ; ಶಿವಮೊಗ್ಗದಲ್ಲಿ ಕಣ್ಮನ ಸೆಳೆದ ಫಲಪುಷ್ಪ ಪ್ರದರ್ಶನ

Mahesha Hindlemane
ಶಿವಮೊಗ್ಗ : ಮೋಹಕ ವರ್ಣಮಯ ಲೋಕವನ್ನೆ ತೆರದಿಟ್ಟಿರುವ ಫಲಪುಷ್ಪಗಳು, ಹೂವಿನಲ್ಲಿ ಅರಳಿದ ರಾಷ್ಟ್ರಕವಿ ಕುವೆಂಪುರವರ ಕವಿಶೈಲ, ಪುರಾಣ ಪ್ರಸಿದ್ದ ಚಂದ್ರಗುತ್ತಿ …
Read more
ರಿಪ್ಪನ್ಪೇಟೆ ; ಬಸ್ ನಿಲ್ದಾಣದಲ್ಲಿ ವ್ಯಕ್ತಿಯ ಶವ ಪತ್ತೆ

Mahesha Hindlemane
ರಿಪ್ಪನ್ಪೇಟೆ ; ಇಲ್ಲಿನ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೋರ್ವ ಕುಳಿತಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ವಿನಾಯಕ ವೃತ್ತದ ಬಸ್ ನಿಲ್ದಾಣದಲ್ಲಿ ಕೆದಲುಗುಡ್ಡೆ …
Read more