Latest News

ಮಲೆನಾಡಿನಲ್ಲಿ ಮುಂದುವರೆದ ಕಾಡಾನೆಗಳ ಹಾವಳಿ ; ವಿಪರೀತ ಬೆಳೆ ನಾಶ, ರೈತರ ಆಕ್ರೋಶ, ಸಿಸಿಎಫ್ ಕಚೇರಿಗೆ ಮುತ್ತಿಗೆ

Mahesha Hindlemane
ಶಿವಮೊಗ್ಗ ; ಮಲೆನಾಡಿನಲ್ಲಿ ಕಾಡಾನೆಗಳ ಹಾವಳಿ – ಸಂಘರ್ಷ ಇಂದು ನಿನ್ನೆಯದಲ್ಲ. ಕಳೆದ ಹಲವಾರು ವರ್ಷಗಳಿಂದ ಕಾಡು ಪ್ರಾಣಿಗಳ ಜೊತೆಗೆ …
Read more
ಗಣರಾಜ್ಯೋತ್ಸವ ಪಥ ಸಂಚಲನಕ್ಕೆ 3ನೇ ಬಾರಿಗೆ ಕಚ್ಚಿಗೆಬೈಲು ಗ್ರಾಮದ ಯೋಧೆ ಕು|| ಚಾಂದಿನಿ ಆಯ್ಕೆ

Mahesha Hindlemane
ಹೊಸನಗರ ; ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಚ್ಚಿಗೆಬೈಲು ಗ್ರಾಮದ ವಾಸಿ ಧರ್ಮಪ್ಪ ಮತ್ತು ವೇದಾವತಿ ದಂಪತಿಗಳ ಪುತ್ರಿ …
Read more
ಉರ್ದು ಶಿಕ್ಷಣಕ್ಕೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ ; ಬಿಇಒ ಕೃಷ್ಣಮೂರ್ತಿ

Mahesha Hindlemane
ರಿಪ್ಪನ್ಪೇಟೆ ; ಮುಸ್ಲಿಂ ಮಕ್ಕಳು ತಮ್ಮ ಭಾಷೆಯಾದ ಉರ್ದು ಭಾಷೆಯ ಕಲಿಕೆಯೊಂದಿಗೆ ಇತ್ತೀಚಿನ ವರ್ಷಗಳಲ್ಲಿ ಇಂಗ್ಲಿಷ್ ಭೋದನೆಯನ್ನು ಸರ್ಕಾರಿ ಶಾಲೆಗಳಲ್ಲಿ …
Read more
ಜಮೀನಿನಲ್ಲಿ ವಿದ್ಯುತ್ ಟ್ರಾನ್ಸ್ಫಾರ್ಮರ್ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ !

Mahesha Hindlemane
ಶಿವಮೊಗ್ಗ ; ಜಮೀನಿನಲ್ಲಿದ್ದ ವಿದ್ಯುತ್ ಪರಿವರ್ತಕ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ಜಿಲ್ಲೆಯ ಭದ್ರಾವತಿಯ ದೊಡ್ಡೇರಿ ಗ್ರಾಮದಲ್ಲಿ …
Read more
ಹೊಸನಗರ ಮಾರಿಕಾಂಬಾ ಜಾತ್ರಾ ಆಡಳಿತ ಸಮಿತಿ ವಿರುದ್ಧ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ ; ಸೂಕ್ತ ತನಿಖೆ ನಡೆಸಲು ತಹಶೀಲ್ದಾರ್ಗೆ ಮನವಿ

Mahesha Hindlemane
ಹೊಸನಗರ ; ತಾಲೂಕಿನ ಇತಿಹಾಸ ಪ್ರಸಿದ್ದ ಶ್ರೀ ಮಾರಿಕಾಂಬಾ ಜಾತ್ರೆ ಆಚರಣೆಯಲ್ಲಿ ಪ್ರಸಕ್ತ ಆಡಳಿತ ಸಮಿತಿ ಸದಸ್ಯರಿಂದ ವ್ಯಾಪಕ ಭ್ರಷ್ಠಾಚಾರ …
Read more
10 KW ಸಾಮರ್ಥ್ಯದ ನೂತನ ಟ್ರಾನ್ಸ್ಮೀಟರ್ ಅಳವಡಿಕೆ ಪೂಜಾ ಕಾರ್ಯಕ್ರಮ | ಶಿವಮೊಗ್ಗದಲ್ಲಿ ಆಕಾಶವಾಣಿ ಧ್ವನಿಮುದ್ರಣ ಘಟಕ ಆರಂಭಕ್ಕೆ ಕ್ರಮ ; ಸಚಿವ ಡಾ.ಎಲ್.ಮುರುಗನ್

Mahesha Hindlemane
ಶಿವಮೊಗ್ಗ ; ಈಗಾಗಲೇ ಭದ್ರಾವತಿಯಲ್ಲಿ ವ್ಯವಸ್ಥಿತವಾದ ಆಕಾಶವಾಣಿ ಕೇಂದ್ರವಿದ್ದು, ಅದಕ್ಕೆ ಪೂರಕವಾಗಿ ಶಿವಮೊಗ್ಗದಲ್ಲಿ ಉದ್ದೇಶಿತ ಎಫ್.ಎಂ. ರೇಡಿಯೋ ಕೇಂದ್ರದಲ್ಲಿ ಅತ್ಯಾಧುನಿಕ …
Read more
ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕ ವಾತಾವರಣ ಸೃಷ್ಠಿಸಲು ನಾನು ಬದ್ದ ; ಶಾಸಕ ಗೋಪಾಲಕೃಷ್ಣ ಬೇಳೂರು ಇಂಗಿತ

Mahesha Hindlemane
ಹೊಸನಗರ ; ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕ ವಾತಾವರಣ ಸೃಷ್ಟಿಸುವ ಜವಾಬ್ದಾರಿ ಪೋಷಕರ ಮೇಲಿದೆ. ಈ ನಿಟ್ಟಿನಲ್ಲಿ ಸರಕಾರಿ ಶಾಲೆಗಳ …
Read more
ಶೀಘ್ರವಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕಿದೆ : ಆರ್.ಎಂ.ಮಂಜುನಾಥಗೌಡ

Mahesha Hindlemane
ಶಿವಮೊಗ್ಗ ; ಕಳೆದ ಸಾಲಿನಲ್ಲಿ ಮಂಡಳಿ ವತಿಯಿಂದ ಮಂಜೂರಾಗಿರುವ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕಿದೆ ಎಂದು ಮಲೆನಾಡು ಪ್ರದೇಶ ಅಭಿವೃದ್ದಿ …
Read more
ಕುಂಬಾರ ವೃತ್ತಿ ಉಳಿಸುವುದು ಅವಶ್ಯಕ ; ಎಸ್. ಮಣಿ

Mahesha Hindlemane
ಶಿವಮೊಗ್ಗ ; ಕುಂಬಾರ ವೃತ್ತಿಯನ್ನು ಅವಲಂಬಿಸಿರುವ ಸಾವಿರಾರು ಕುಟುಂಬಗಳು ಆರ್ಥಿಕವಾಗಿ ಸಂಕಷ್ಟದಲ್ಲಿದ್ದು, ಕುಂಬಾರ ವೃತ್ತಿ ಉಳಿಸಬೇಕು. ಸಮುದಾಯದವರಲ್ಲಿ ಜಾಗೃತಿ ಮೂಡಿಸಿ …
Read more