Latest News

ರಾಮಚಂದ್ರಾಪುರ ಮಠದ ಗೋವರ್ಧನಗಿರಿಧಾರಿ ಗೋಪಾಲಕೃಷ್ಣ ದೇಗುಲದಲ್ಲಿ ಕೃಷ್ಣಾರ್ಪಣಂ | ಭಗವಂತನ ಆರಾಧನೆಗೆ ಸಮಯ ಮೀಸಲಿಡಿ ; ರಾಘವೇಶ್ವರ ಭಾರತೀ ಶ್ರೀಗಳು

Mahesha Hindlemane
ಹೊಸನಗರ ; ಗೋವು ಎಂದರೆ ಚಲನಶೀಲ ಎಂಬರ್ಥವಿದೆ. ಗೋವುಗಳನ್ನು ಕಟ್ಟಿ ಹಾಕಿ ಸಾಕುವ ಬದಲಾಗಿ ಮುಕ್ತವಾಗಿ ವಿಹರಿಸುವಂತಾಗಬೇಕು. ನಮ್ಮ ಈ …
Read more
ತಂದೆ-ತಾಯಿಯ ಪಾದಪೂಜೆ ಮಾಡಿದರೆ ಸಾಕು ಪುಣ್ಯ ಪ್ರಾಪ್ತಿಯಾಗುವುದು ; ಮೂಲೆಗದ್ದೆ ಶ್ರೀಗಳು

Mahesha Hindlemane
ರಿಪ್ಪನ್ಪೇಟೆ ; ಭಗವಂತನಲ್ಲಿ ಭಕ್ತಿಯಿಂದ ಪ್ರಾರ್ಥಿಸುವುದರೊಂದಿಗೆ ತಾಯಿ-ತಂದೆಯವರು ಸಂಸ್ಕಾರ ಭರಿತರಾದರೆ ಮಕ್ಕಳು ಸಹ ಸಂಸ್ಕಾರ ಭರಿತರಾಗಲು ಸಾಧ್ಯವೆಂದು ಮೂಲೆಗದ್ದೆ ಸದಾನಂದ …
Read more
ಕುಂಬಾರ ಜನಾಂಗದವರು ಅತ್ಯಂತ ಪ್ರಾಮಾಣಿಕದಿಂದ ಜೀವನ ನಡೆಸುತ್ತಿರುವುದು ಸಮಾಜಕೊಂದು ಕೊಡುಗೆ ; ಆರಗ ಜ್ಞಾನೇಂದ್ರ

Mahesha Hindlemane
ಹೊಸನಗರ ; ಕುಂಬಾರ ಜನಾಂಗದವರು ಅತ್ಯಂತ ಪ್ರಾಮಾಣಿಕದಿಂದ ಜೀವನ ನಡೆಸುತ್ತಿರುವುದು ಸಮಾಜಕೊಂದು ಕೊಡುಗೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು. …
Read more
ವಿಜೃಂಭಣೆಯಿಂದ ಜರುಗಿದ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿ ಮಹಾರಥೋತ್ಸವ

Mahesha Hindlemane
ಸೊರಬ ; ಮಲೆನಾಡಿನ ಧಾರ್ಮಿಕ ಹಾಗೂ ಪುರಾಣ ಪ್ರಸಿದ್ಧ ಕ್ಷೇತ್ರ ತಾಲೂಕಿನ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿಯ ಮಹಾರಥೋತ್ಸವ ರೇಣುಕಾ …
Read more
ಶಿಥಿಲಗೊಂಡ ಕಣಬಂದೂರು ಅಂಗನವಾಡಿ ಕಟ್ಟಡ ; ಒಂದೇ ಸೂರಿನಡಿ ನಡೆಯುತ್ತಿದೆ ಅಂಗನವಾಡಿ ಮತ್ತು ಶಾಲೆ !

Mahesha Hindlemane
ರಿಪ್ಪನ್ಪೇಟೆ ; ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಹೊಸನಗರ ಹುಂಚ ಹೋಬಳಿಯ ಹೆದ್ದಾರಿಪುರ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಕಣಬಂದೂರು ಗ್ರಾಮದಲ್ಲಿ ಶತಮಾನೋತ್ಸವ …
Read more
ಬೀದಿ ನಾಯಿಗಳಿಂದ ಜಿಂಕೆಮರಿ ರಕ್ಷಣೆ

Mahesha Hindlemane
ರಿಪ್ಪನ್ಪೇಟೆ ; ಕಾಡಿನಿಂದ ನಾಡಿನತ್ತ ಬಂದ ಜಿಂಕೆ ಮರಿಯೊಂದನ್ನು ನಾಯಿಗಳು ಬೆನ್ನಟ್ಟಿಕೊಂಡ ಬಂದ ಪರಿಣಾಮ ಜಿಂಕೆ ತಪ್ಪಿಸಿಕೊಂಡು ವಡಗೆರೆಯ ಮನೆಯೊಂದಕ್ಕೆ …
Read more
ಮಾ.09 ರಂದು ಹೇರಗಲ್ಲಿನಲ್ಲಿ ಹೊಸನಗರ ತಾಲೂಕು ಕುಂಬಾರರ 18ನೇ ವಾರ್ಷಿಕ ಮಹಾಸಭೆ

Mahesha Hindlemane
ಹೊಸನಗರ ; ತಾಲೂಕು ಕುಂಬಾರರ ಸಂಘದ 18ನೇ ವಾರ್ಷಿಕ ಮಹಾಸಭೆ, ಕುಂಬಾರ ಸಮಾಜದ ಸಮಾಗಮ, ಪ್ರತಿಭಾ ಪುರಸ್ಕಾರ ಸಾಧಕರಿಗೆ ಸನ್ಮಾನ, …
Read more
ಪ್ರೋ. ಪದ್ಮಾಶೇಖರ್ ಅವರಿಗೆ “ಸಿದ್ಧಾಂತ ಕೀರ್ತಿ” ಪ್ರಶಸ್ತಿ

Mahesha Hindlemane
ರಿಪ್ಪನ್ಪೇಟೆ ; ಜೈನ ಮಠದ ವತಿಯಿಂದ ನೀಡುವ 2025ನೇ ಸಾಲಿನ ‘ಸಿದ್ಧಾಂತ ಕೀರ್ತಿ’ ಪ್ರಶಸ್ತಿಯನ್ನು ವಿಶ್ರಾಂತ ಕುಲಪತಿ, ಸಾಹಿತಿ ಹಾಗೂ …
Read more
ಅಪಘಾತದ ಬಗ್ಗೆ ಪ್ರಶ್ನೆ ಮಾಡಿದಕ್ಕೆ NDRF ಸಿಬ್ಬಂದಿಗಳಿಂದ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ !

Mahesha Hindlemane
ಹೊಸನಗರ ; ಅಪಘಾತದ ಬಗ್ಗೆ ಪ್ರಶ್ನೆ ಮಾಡಿದಕ್ಕೆ ಎನ್.ಡಿ.ಎಫ್.ಆರ್ ಸಿಬ್ಬಂದಿಗಳಿಂದ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಶಿವಮೊಗ್ಗ …
Read more