Latest News

ಗಮನ ಸೆಳೆದ ಹೊಸನಗರ ಕೊಡಚಾದ್ರಿ ಕಾಲೇಜಿನಲ್ಲಿ ನಡೆದ ಆಹಾರ ಮೇಳ

Mahesha Hindlemane
ಹೊಸನಗರ ; ಪಟ್ಟಣದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ಕಾಲೇಜಿನ ವಾಣಿಜ್ಯಶಾಸ್ತ್ರ ಹಾಗೂ ನಿರ್ವಹಣಾ ಶಾಸ್ತ್ರ ವೇದಿಕೆ …
Read more
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ನಿರ್ಮಿಸಿದ ವಾತ್ಸಲ್ಯ ಮನೆ ಹಸ್ತಾಂತರ

Mahesha Hindlemane
ಹೊಸನಗರ ; ತಾಲೂಕಿನ ಮಾಸ್ತಿಕಟ್ಟೆ ವಲಯದ ಹುಲಿಕಲ್ ಗ್ರಾಮದ ವಾಸು ಪೂಜಾರಿ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ …
Read more
ಮೂರು ಕಾರುಗಳ ನಡುವೆ ಸರಣಿ ಅಪಘಾತ ; ಹರಿಹರಪುರ ಮಠದ ಶ್ರೀಗಳು ಸೇರಿ ಹಲವರು ಪ್ರಾಣಾಪಾಯದಿಂದ ಪಾರು

Mahesha Hindlemane
ತೀರ್ಥಹಳ್ಳಿ ; ಧಾರ್ಮಿಕ ಕಾರ್ಯಕ್ರಮದ ನಿಮಿತ್ತ ಶಿರಸಿಗೆ ಹೊರಟಿದ್ದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರ ಮಠದ ಶ್ರೀಗಳವರ ಕಾರು …
Read more
ಹೊಸನಗರ ; ಮಾಜಿ ಸಚಿವ ಹರತಾಳು ಹಾಲಪ್ಪರ 64ನೇ ಹುಟ್ಟುಹಬ್ಬ ಆಚರಣೆ

Mahesha Hindlemane
ಹೊಸನಗರ ; ಕ್ಷೇತ್ರಕ್ಕೆ ಶಾಸಕರಾಗಿ ಕರ್ನಾಟಕ ರಾಜ್ಯದ ಸಚಿವರಾಗಿ ಸೇವೆ ಸಲ್ಲಿಸುವುದರ ಜೊತೆಗೆ ತಾಲ್ಲೂಕಿನ ಅಭಿವೃದ್ಧಿಯಲ್ಲಿ ಚಾಣಕ್ಷ ರಾಜಕಾರಣಿಯಾಗಿ ಹೊಸನಗರ …
Read more
ತೀರ್ಥಹಳ್ಳಿ ; ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ !

Mahesha Hindlemane
ತೀರ್ಥಹಳ್ಳಿ ; ಮನೆಯಲ್ಲಿಯೇ ವ್ಯಕ್ತಿಯೋರ್ವ ನೇಣಿಗೆ ಶರಣಾದ ಘಟನೆ ಗುರುವಾರ ಸಂಜೆ ನಡೆದಿದೆ. ಪಟ್ಟಣದ ಸಮೀಪದ ಕುರುವಳ್ಳಿಯ ಬೊಮ್ಮಸಯ್ಯನ ಅಗ್ರಹಾರದ …
Read more
ಎಂ.ಗುಡ್ಡೇಕೊಪ್ಪ ಗ್ರಾಮಸಭೆ ಮಾ.13 ಕ್ಕೆ ಮುಂದೂಡಿಕೆ | ವಯೋನಿವೃತ್ತಿ, ಬೀಳ್ಕೊಡುಗೆ

Mahesha Hindlemane
ಹೊಸನಗರ ; ಇಂದು ನಡೆಯಬೇಕಿದ್ದ ತಾಲೂಕಿನ ಎಂ.ಗುಡ್ಡೇಕೊಪ್ಪ ಗ್ರಾಮ ಪಂಚಾಯತಿಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿಯ ಸಾಮಾಜಿಕ ಪರಿಶೋಧನೆ ಮತ್ತು …
Read more
ಮಾ.9ರಂದು ಕಾರಣಗಿರಿ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಸಹಸ್ರ ಸತ್ಯನಾರಾಯಣ ಪೂಜೆ

Mahesha Hindlemane
ಹೊಸನಗರ ; ಕಾರಣಗಿರಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಗ್ರಾಮೋತ್ಥಾನ ಬಳಗದ ಆಶ್ರಯದಲ್ಲಿ ಮಾ. 9ರ ಭಾನುವಾರ 33ನೇ ವರ್ಷದ ಸಹಸ್ರಾಧಿಕ …
Read more
ಮಾ. 9ಕ್ಕೆ ಅಲಗೇರಿಮಂಡ್ರಿಯಲ್ಲಿ ಧೀರ ದೀವರ ಸಂಘದ ವತಿಯಿಂದ ‘ಸುಗ್ಗಿಹಬ್ಬ’

Mahesha Hindlemane
ಹೊಸನಗರ ; ತಾಲೂಕಿನ ಬಟ್ಟೆಮಲ್ಲಪ್ಪದ ಧೀರ ದೀವರ ಸಂಘದ ಮೊದಲ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಇದೇ ಮಾರ್ಚ್ 9ರಂದು ಅಲಗೇರಿಮಂಡ್ರಿಯ …
Read more
ಮನೆಗಳ್ಳತನ ಪ್ರಕರಣ ಭೇದಿಸಿದ ಪೊಲೀಸರು ; ಬಸವಾಪುರದ ಅಶೋಕ್ ಅಂದರ್ !

Mahesha Hindlemane
ಸಾಗರ ; ಮನೆಗಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಈ ಪ್ರಕರಣದಲ್ಲಿ ಕಳ್ಳತನ ಮಾಡಿದಂತ ಕಳ್ಳ, ಕದ್ದ ಚಿನ್ನಾಭರಣ ಖರೀದಿಸಿದ …
Read more