Latest News

ಕಾಲೇಜಿಗೆ ಹೋಗುವ ಅಪ್ರಾಪ್ತೆ ತಂಗಿಯನ್ನೇ 7 ತಿಂಗಳ ಗರ್ಭಿಣಿ ಮಾಡಿದ ಅಣ್ಣ !

Mahesha Hindlemane

ಚಿಕ್ಕಮಗಳೂರು ; ನಾಗರೀಕ ಸಮಾಜ ತಲೆತಗ್ಗಿಸುವ ಘಟನೆಯೊಂದು ಜಿಲ್ಲೆಯ ಶೃಂಗೇರಿ ವಿಧಾನಸಭಾ ವ್ಯಾಪ್ತಿಯ ಕುಗ್ರಾಮವೊಂದರಲ್ಲಿ ನಡೆದಿದೆ. ಹೌದು, ವಯಸ್ಸಿಗೆ ಬಂದಿರುವ …

Read more

ಮಾ.10 ರಿಂದ 14ರ ವರೆಗೆ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ, ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಮಹಾರಥೋತ್ಸವ

Mahesha Hindlemane

ಬಾಳೆಹೊನ್ನೂರು ; ವೀರಶೈವ ಮಹಾಮತ ಸಂಸ್ಥಾಪಕರಾದ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಮಹಾರಥೋತ್ಸವದ …

Read more

ಮಾ.23ಕ್ಕೆ ಹೊಸನಗರ ತಾಲೂಕು 10ನೇ ಕಸಾಪ ಸಮ್ಮೇಳನ | ಸರ್ವಾಧ್ಯಕ್ಷರಾಗಿ ದರೇಮನೆ ಶ್ರೀಧರ್ ಆಯ್ಕೆ – ಆಹ್ವಾನ ಪತ್ರಿಕೆ ಬಿಡುಗಡೆ

Mahesha Hindlemane

ಹೊಸನಗರ ; ಕಳೆದ ಕೆಲವು ತಿಂಗಳಿನಿಂದ ನೂತನ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಮಿತಿಯು ಭಾಷೆ, ನಾಡು, ನುಡಿ ಸಾಹಿತ್ಯ …

Read more

ಮಾ.10ಕ್ಕೆ ಅಡಿಕೆ ಕೃಷಿ ವಿಚಾರ ಸಂಕಿರಣ ಮತ್ತು ರೈತ ದಿನಾಚರಣೆ ; ಪ್ರಗತಿ ಪರ ರೈತರಿಗೆ ಸನ್ಮಾನ

Mahesha Hindlemane

ಹೊಸನಗರ ; ಇತ್ತೀಚಿನ ಹವಾಮಾನ ವೈಪರೀತ್ಯಗಳಿಂದ ಮಲೆನಾಡು ಭಾಗದ ರೈತಾಪಿ ವರ್ಗವು ಹಲವು ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದೆ. ವಾಣಿಜ್ಯ ಬೆಳೆಗಳಾದ …

Read more

ಮಾ.7 ರಂದು ಹರತಾಳು ಹಾಲಪ್ಪ ಹುಟ್ಟುಹಬ್ಬದ ಪ್ರಯುಕ್ತ ಗೋಶಾಲೆಗಳಿಗೆ ಮೇವು ವಿತರಣೆ & ರಕ್ತದಾನ ಶಿಬಿರ

Mahesha Hindlemane

ಹೊಸನಗರ ; ಮಾಜಿ ಸಚಿವ ಹರತಾಳು ಹಾಲಪ್ಪರ ಜನ್ಮದಿನದ ಅಂಗವಾಗಿ ಮಾರ್ಚ್ 7ರಂದು ಸಾಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ …

Read more

ಮಕ್ಕಳು ಶಿಕ್ಷಣದ ಜೊತೆಗೆ ವೇದಿಕೆಯನ್ನು ಬಳಸಿಕೊಳ್ಳುವುದು ಅಗತ್ಯ ; ಆರ್ ರಂಗನಾಥ್

Mahesha Hindlemane

ರಿಪ್ಪನ್‌ಪೇಟೆ ; ಸರ್ಕಾರ ಜಾರಿಗೆ ತಂದಿರುವ ಕಲಿಕಾ ಹಬ್ಬ ಕಾರ್ಯಕ್ರಮವು ಉತ್ತಮ ರೂಪುರೇಷೆಯನ್ನು ಹೊಂದಿದೆ. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಉದಯೋನ್ಮುಖ …

Read more

ಅರಣ್ಯ ಒತ್ತುವರಿ ; 33 ಎಕರೆ ಕಾಫಿ ತೋಟ ತೆರವು !

Mahesha Hindlemane

ಬಾಳೆಹೊನ್ನೂರು ; ಒತ್ತುವರಿ ಮಾಡಿದ್ದ 33 ಎಕರೆ ಅರಣ್ಯ ಪ್ರದೇಶವನ್ನು ತೆರವು ಮಾಡಿರುವ ಘಟನೆ ಬಾಳೆಹೊನ್ನೂರು ಸಮೀಪದ ಹೊನ್ನಳ್ಳಿಯಲ್ಲಿ ನಡೆದಿದೆ. …

Read more

ಶಿವಮೊಗ್ಗ ; ಗ್ರಾಮ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ

Mahesha Hindlemane

ಶಿವಮೊಗ್ಗ ; ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. …

Read more

ಇ-ಆಸ್ತಿ ಅಭಿಯಾನದ ಸದುಪಯೋಗ ಪಡೆಯಲು ಶಿವಮೊಗ್ಗ ಡಿಸಿ ಕರೆ

Mahesha Hindlemane

ಶಿವಮೊಗ್ಗ ; ಮಹಾನಗರಪಾಲಿಕೆ ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ಅಧಿಕೃತ, ಅನಧಿಕೃತ ಹಾಗೂ ರೆವಿನ್ಯೂ ಜಾಗದಲ್ಲಿ ನಿರ್ಮಿಸಿರುವ …

Read more