Latest News

ಚಕ್ರಾ, ಸಾವೇಹಕ್ಲು ಡ್ಯಾಂಗೆ ಕಂದಾಯ ಇಲಾಖೆಯಿಂದ ಬಾಗಿನ ಸಮರ್ಪಣೆ ಶಾಸಕರಿಗೆ ಮಾಡಿದ ಅಗೌರವ ; ನಿಟ್ಟೂರು ಸುಬ್ರಹ್ಮಣ್ಯ

malnadtimes.com

HOSANAGARA | ಆ. 2ರಂದು ಬೆಳಿಗ್ಗೆ ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ಹೊಸನಗರ ತಾಲ್ಲೂಕಿನ ಸರ್ಕಾರಿ ನೌಕರರೊಂದಿಗೆ ಚಕ್ರಾ, ಸಾವೇಹಕ್ಲು …

Read more

SHIVAMOGGA ಡೆಂಘೀ ನಿಯಂತ್ರಣ ಕಾರ್ಯ ತೀವ್ರಗೊಳಿಸಲು ಶಿವಮೊಗ್ಗ ಡಿಸಿ ಗುರುದತ್ತ ಹೆಗಡೆ ಸೂಚನೆ

malnadtimes.com

SHIVAMOGGA | ಜಿಲ್ಲೆಯಲ್ಲಿ ಡೆಂಘೀ (Dengue) ನಿಯಂತ್ರಣ ಕಾರ್ಯಗಳನ್ನು ತೀವ್ರಗೊಳಿಸಿ, ಎಲ್ಲ ಇಲಾಖೆಗಳು ಸಮನ್ವಯತೆಯಿಂದ ಆದ್ಯತೆ ಮೇರೆಗೆ ಡೆಂಘೀ ನಿಯಂತ್ರಣ …

Read more

RIPPONPETE ಸರ್ಕಾರದ ಬಸವ ವಸತಿ ಯೋಜನೆ ಹಣ ಬಾರದೆ ಮೇಲೇಳದ ಕಟ್ಟಡ ! ಆರೋಪ

malnadtimes.com

RIPPONPETE | ಸರ್ಕಾರ ಬಡವರ ಸೂರಿಗಾಗಿ ಅನುಷ್ಟಾನಗೊಳಿಸಿದ ಬಸವ ವಸತಿ ಯೋಜನೆಯಡಿ ಮನೆ ನಿರ್ಮಿಸಲು ಫಲಾನುಭವಿಗಳನ್ನು ಆಯ್ಕೆ ಮಾಡಿ ಫೌಂಡೇಷನ್ …

Read more

ಜಾನುವಾರು ಕಟ್ಟಲು ಹೋದ ರೈತ ನೀರುಪಾಲು !

malnadtimes.com

MUDIGERE | ಜಾನುವಾರು ಕಟ್ಟಲು ಹೋದ ರೈತನೋರ್ವ ಆಕಸ್ಮಿಕವಾಗಿ ಜಾರಿಬಿದ್ದು ಹೊಳೆ ಪಾಲಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ …

Read more

ಬಿಜೆಪಿ – ಜೆಡಿಎಸ್ ಎರಡೂ ಪಕ್ಷಗಳು ಶೀಘ್ರದಲ್ಲೇ ನಾಶ ; ಆರ್.ಎಂ.ಎಂ.

malnadtimes.com

SHIKARIPURA | ಕಾಂಗ್ರೆಸ್ ಪಕ್ಷದವನ್ನ ನಾಶ ಮಾಡುವುದಾಗಿ ಹೇಳಿಕೊಳ್ಳುವ ಬಿಜೆಪಿ ಮತ್ತು ಜೆಡಿಎಸ್ ಪಕ್ಷದಲ್ಲೀಗ ಒಳಜಗಳ ಆರಂಭವಾಗಿದ್ದು, ಅವರವರ ಕಿತ್ತಾಟದಿಂದ …

Read more

ಕೊಡಚಾದ್ರಿ ಕಾಲೇಜಿನಲ್ಲಿ ನೂತನ ಕೋರ್ಸ್ ಆರಂಭ | ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ದೀಪಕ್ ಸ್ವರೂಪ್ ಆಯ್ಕೆ

malnadtimes.com

HOSANAGARA | ಇಲ್ಲಿನ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಬಿಸಿಎ, ಬಿಎಸ್‌ಸಿ (ಪಿಸಿಎಂಸಿ) ಹಾಗೂ …

Read more
Adike price today

Arecanut Price 02 ಆಗಸ್ಟ್ 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ರೇಟ್ ಎಷ್ಟಿದೆ ?

malnadtimes.com

Arecanut Today Price | ಆಗಸ್ಟ್ 02 ಶುಕ್ರವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ವಹಿವಾಟು ವಿವರ ಹೀಗಿದೆ. ಅತಿವೃಷ್ಟಿಯಿಂದ ಹಾನಿಗೊಳಗಾದ …

Read more

ನಾಗರ ಪಂಚಮಿ ಪ್ರಯುಕ್ತ ಆ.09 ರಂದು ನಾಗರಹಳ್ಳಿಯಲ್ಲಿ ಜಾತ್ರಾ ಮಹೋತ್ಸವ

malnadtimes.com

RIPPONPETE | ಇತಿಹಾಸ ಪ್ರಸಿದ್ದ ನಾಗರಹಳ್ಳಿ “ಶ್ರೀನಾಗೇಂದ್ರಸ್ವಾಮಿಯ’’ ಜಾತ್ರಾ ಮಹೋತ್ಸವವನ್ನು ಆ. 9 ರಂದು ಏರ್ಪಡಿಸಲಾಗಿದೆ ಎಂದು ದೇವಸ್ಥಾನ ಸಮಿತಿಯವರು …

Read more

ಬಾಳೆಹೊನ್ನೂರು ಧರ್ಮ ಪೀಠದಲ್ಲಿ ಶ್ರೀ ರಂಭಾಪುರಿ ಜಗದ್ಗುರುಗಳ 33ನೇ ವರ್ಷದ ಶ್ರಾವಣ ತಪೋನುಷ್ಠಾನ

malnadtimes.com

ಎನ್.ಆರ್.ಪುರ : ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ವೀರಸಿಂಹಾಸನಾಧೀಶ್ವರ ಶ್ರೀಶ್ರೀಶ್ರೀ 1008 ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು …

Read more