Latest News

ಉಪ ಚುನಾವಣೆ ; ವೀಕ್ಷಕರಾಗಿ ಡಾ. ಪ್ರದೀಪ್ ಡಿಮೆಲ್ಲೋ ಆಯ್ಕೆ

Mahesha Hindlemane
ಶಿವಮೊಗ್ಗ ; ಕೆಪಿಸಿಸಿ ವತಿಯಿಂದ ಮುಂಬರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅನೇಕರನ್ನು ಗ್ರಾ.ಪಂ, ಬೂತ್, ವಾರ್ಡ್, …
Read more
ಶಾಲಾ ಬಸ್ ಹರಿದು ಒಂದೂವರೆ ವರ್ಷದ ಮಗು ಸಾವು !

Mahesha Hindlemane
ಶಿವಮೊಗ್ಗ ; ಶಾಲಾ ಬಸ್ ಡಿಕ್ಕಿ ಹೊಡೆದು ಒಂದೂವರೆ ವರ್ಷದ ಮಗುವೊಂದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಗರದ ಗೋಪಾಲಗೌಡ ಬಡಾವಣೆಯಲ್ಲಿ ಇಂದು …
Read more
ಆಕಸ್ಮಿಕ ಬೆಂಕಿಗೆ ಲಕ್ಷಾಂತರ ರೂ. ಬೆಲೆಯ ಕಬ್ಬಿನ ಬೆಳೆ ನಾಶ ; ಘಟನಾ ಸ್ಥಳಕ್ಕೆ ಶಾಸಕ ಆರಗ ಜ್ಞಾನೇಂದ್ರ ಭೇಟಿ

Mahesha Hindlemane
ರಿಪ್ಪನ್ಪೇಟೆ ; ಹೆದ್ದಾರಿಪುರ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಕಲ್ಲೂರು ಗ್ರಾಮದಲ್ಲಿನ ಕಬ್ಬಿನ ಗದ್ದೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ …
Read more
ಅಧಿಕಾರಸ್ಥರಿಂದ ಹೊಸನಗರ ಕ್ಷೇತ್ರ ಉಳಿವಿಕೆ ಹೋರಾಟ ಆಶ್ಚರ್ಯಕರ ; ವಾಟಗೋಡು ಸುರೇಶ್

Mahesha Hindlemane
ರಿಪ್ಪನ್ಪೇಟೆ ; ಸರ್ಕಾರದಲ್ಲಿ ಶಾಸನ ರೂಪಿಸಬೇಕಾದ ಜವಾಬ್ದಾರಿ ಹೊತ್ತಿರುವ ರಾಷ್ಟ್ರೀಯ ಪಕ್ಷಗಳ ನಾಯಕರುಗಳು ಹೊಸನಗರ ಕ್ಷೇತ್ರ ರಚನೆಯ ಬಗ್ಗೆ ಪಾದಯಾತ್ರೆ …
Read more
ತೀರ್ಥಹಳ್ಳಿ ಯುವ ಕಾಂಗ್ರೆಸ್ ಇಂಟೆಕ್ ವಿಭಾಗದ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ‘ಕೌಶಿಕ್ ಭಂಡಾರಿ’ ನೇಮಕ

Mahesha Hindlemane
ಹೊಸನಗರ ; ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಗುರುತಿಸಿಕೊಳ್ಳುವುದರ ಜೊತೆಗೆ ಎಲ್ಲರೊಂದಿಗೂ ಉತ್ತಮ ಸಂಬಂಧ ಇಟ್ಟುಕೊಂಡಿರುವ ವಸವೆ ಕೌಶಿಕ್ ಭಂಡಾರಿ …
Read more
ಸಿಡಿಲು ಬಡಿದು ಚಿಕನ್ ಅಂಗಡಿ ಮಾಲಿಕ ಸಾವು !

Mahesha Hindlemane
ಶಿವಮೊಗ್ಗ ; ಸಿಡಿಲು ಬಡಿದು ಚಿಕನ್ ಅಂಗಡಿಯ ಮಾಲಿಕ ಸಾವನಪ್ಪಿದ ಘಟನೆ ಸೋಮವಾರ ನಡೆದಿದೆ. ಶೇಕ್ ಮುಜೀಬ್(45) ಮೃತ ದುರ್ದೈವಿ. …
Read more
ಶಿವಮೊಗ್ಗ ಜಿಲ್ಲಾ ಇಂಟೆಕ್ ಯೂತ್ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ರಂಜಿತ್ ಕುಮಾರ್ ಕೋಡೂರು ನೇಮಕ

Mahesha Hindlemane
ರಿಪ್ಪನ್ಪೇಟೆ ; ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಇಂಟೆಕ್ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ …
Read more
ಸೇತುವೆಯಿಂದ ಹಳ್ಳಕ್ಕೆ ಉರುಳಿದ ಬಸ್, ಹಲವರಿಗೆ ಗಾಯ !

Mahesha Hindlemane
ಭದ್ರಾವತಿ ; ಖಾಸಗಿ ಬಸ್ವೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಉರುಳಿ ಬಿದ್ದಿದ್ದು, ಅಪಘಾತದಲ್ಲಿ 36 ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ …
Read more
ಹೊಂಬುಜದಲ್ಲಿ ಮಹಾವೀರ ಜಯಂತಿ ಆಚರಣೆ | ಯುದ್ಧೋನ್ಮಾದ ಜಗತ್ತಿಗೆ ಶಾಂತಿ ಸಂದೇಶ ಸಹಬಾಳ್ವೆ-ಸಾಮರಸ್ಯ-ಪರಿಸರ ರಕ್ಷಣೆಗೆ ಆದ್ಯತೆ ; ಶ್ರೀಗಳು

Mahesha Hindlemane
ಹೊಂಬುಜ : ಜೈನಧರ್ಮದ 24ನೇ ತೀರ್ಥಂಕರರಾದ ಶ್ರೀ ಮಹಾವೀರ ತೀರ್ಥಂಕರರ 2625ನೇ ಜನ್ಮಕಲ್ಯಾಣ ಸುದಿನವನ್ನು ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಭಕ್ತಿಭಾವಗಳಿಂದ …
Read more