Latest News

ಆಸ್ತಿ ಅಂತಸ್ತು ಗಳಿಕೆಗಿಂತಲೂ ಆರೋಗ್ಯಕ್ಕೆ ಮಹತ್ವ ನೀಡಿ ; ಮೂಲೆಗದ್ದೆ ಶ್ರೀಗಳು

Mahesha Hindlemane
ಹೊಸನಗರ ; ಆಸ್ತಿ ಅಂತಸ್ತು ಗಳಿಕೆಗಿಂತಲೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದು ಅತ್ಯಾವಶ್ಯಕವಾಗಿದೆ ಎಂದು ಮೂಲೆಗದ್ದೆ ಮಠದ ಅಭಿನವ ಚನ್ನಬಸವ ಸ್ವಾಮೀಜಿ …
Read more
ಶಾಸಕ ಗೋಪಾಲಕೃಷ್ಣರಿಂದ ಹಾನಿಗೊಳಗಾದ ತೋಟಕ್ಕೆ ಭೇಟಿ, ಪರಿಶೀಲನೆ ; ಕಾಡಾನೆಗಳ ಸ್ಥಳಾಂತರ ಮಾಡುವಂತೆ ಅರಣ್ಯಾಧಿಕಾರಿಗಳಿಗೆ ಸೂಚನೆ

Mahesha Hindlemane
ರಿಪ್ಪನ್ಪೇಟೆ ; ಕಳೆದೆರಡು ದಿನಗಳ ಹಿಂದೆ ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಆಲವಳ್ಳಿ ಗ್ರಾಮದ ಕಮದೂರು ಬಳಿ ಸ.ನಂ. 115ರ …
Read more
ಚಿನ್ನಮನೆ ಬಳಿ ಬೈಕ್ ಮತ್ತು ಬಸ್ ನಡುವೆ ಅಪಘಾತ, ಸವಾರ ಸ್ಥಳದಲ್ಲೇ ಸಾವು !

Mahesha Hindlemane
ಶಿವಮೊಗ್ಗ ; ಬೈಕ್ ಮತ್ತು ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಆಯನೂರು-ರಿಪ್ಪನ್ಪೇಟೆ ಮಾರ್ಗದ ಚಿನ್ನಮನೆ …
Read more
ಟ್ರ್ಯಾಕ್ಟರ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ; ವಿದ್ಯಾರ್ಥಿನಿ ಸಾವು

Mahesha Hindlemane
ಭದ್ರಾವತಿ ; ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಾರಂದೂರು ಎಂಬಲ್ಲಿ …
Read more
ಹೊಸಬೀಡು ಗಂಗಾಧರೇಶ್ವರ ದೇವಸ್ಥಾನದಲ್ಲಿ ಜ. 31ರಂದು ಷಡಾಧಾರಾ ಪ್ರತಿಷ್ಟೆ ಕಾರ್ಯಕ್ರಮ

Mahesha Hindlemane
ಹೊಸನಗರ ; ತಾಲ್ಲೂಕಿನ ಚಕ್ರಾನಗರ ಹೊಸಬೀಡು ಗಂಗಾಧರೇಶ್ವರ ದೇವಸ್ಥಾನದ ಆವರಣದಲ್ಲಿ ಜ. 31ರ ಶುಕ್ರವಾರ ಷಡಾಧಾರ (ನಿಧಿಕುಂಭ ಸ್ಥಾಪನೆ) ಕಾರ್ಯಕ್ರಮವನ್ನು …
Read more
ವರದಕ್ಷಿಣೆ ಕಿರುಕುಳ, ಹಲ್ಲೆ ಆರೋಪ ; ಪಿಎಸ್ಐ ವಿರುದ್ಧ ಪತ್ನಿ ದೂರು !

Mahesha Hindlemane
ಕಳಸ ; ಕಳಸ ಪಿಎಸ್ಐ ನಿತ್ಯಾನಂದ ಗೌಡ ವಿರುದ್ಧ ವರದಕ್ಷಿಣೆ ಕಿರುಕುಳ, ಹಲ್ಲೆ ಆರೋಪ ಕೇಳಿಬಂದಿದ್ದು, ಅವರ ಪತ್ನಿ ನೀಡಿರುವ …
Read more
ನಾಯಕತ್ವ ಬದಲಾವಣೆಯಾಗಲಿ, ಅಧ್ಯಕ್ಷ ಸ್ಥಾನದ ಬದಲಾವಣೆಯಾಗಲಿ ಇಲ್ಲ ; ಸಚಿವ ಎಂ.ಬಿ. ಪಾಟೀಲ್

Mahesha Hindlemane
ಶಿವಮೊಗ್ಗ ; ನಮ್ಮ ಪಕ್ಷದಲ್ಲಿ ನಾಯಕತ್ವ ಬದಲಾವಣೆಯಾಗಲಿ, ಅಧ್ಯಕ್ಷ ಸ್ಥಾನದ ಬದಲಾವಣೆಯಾಗಲಿ ಯಾವುದೂ ಹೈಕಮಾಂಡ್ ಮುಂದೆ ಇಲ್ಲ ಎಂದು ಸಚಿವ …
Read more
ಕಾಫಿನಾಡಿನಲ್ಲಿ ಮತ್ತೊಂದು ಕೆಎಫ್ಡಿ ಪ್ರಕರಣ ಪತ್ತೆ !

Mahesha Hindlemane
ಚಿಕ್ಕಮಗಳೂರು ; ಜಿಲ್ಲೆಯ ಮಲೆನಾಡು ಭಾಗದಲ್ಲಿ ಕೆಎಫ್ಡಿ (ಕ್ಯಾಸನೂರು ಫಾರೆಸ್ಟ್ ಡಿಸೀಸ್) 2ನೇ ಪ್ರಕರಣ ಕಾಣಿಸಿಕೊಂಡಿದ್ದು, ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು …
Read more
ಬಂಗಾರಮಕ್ಕಿ ದೇವಸ್ಥಾನದಲ್ಲಿ ಮಾ. 31ರಿಂದ ಏ. 12ರವರೆಗೆ ನಡೆಯುವ ಧಾರ್ಮಿಕ ಕಾರ್ಯಕ್ರಮಕ್ಕೆ ಆಗಮಿಸಲು ಶ್ರೀಗಳಿಂದ ಆಹ್ವಾನ

Mahesha Hindlemane
ಹೊಸನಗರ ; ಬಂಗಾರಮಕ್ಕಿ ವೀರಾಂಜನೇಯ ದೇವಸ್ಥಾನದ ಆವರಣದಲ್ಲಿ ಮಾರ್ಚ್ 31ರಿಂದ ಏಪ್ರಿಲ್ 12ರವರೆಗೆ ಅನೇಕ ಧಾರ್ಮಿಕ ಕಾರ್ಯಕ್ರಮಗಳ ನಡುವೆ ಶ್ರೀ …
Read more