Latest News

CBI ಅಧಿಕಾರಿಗಳ ಸೋಗಿನಲ್ಲಿ ವಿಡಿಯೋ ಕಾಲ್ ಮಾಡಿ ₹ 41 ಲಕ್ಷ ದೋಚಿದ್ದ ಉತ್ತರಪ್ರದೇಶದ ಇಬ್ಬರು ಶಿವಮೊಗ್ಗ ಪೊಲೀಸರ ಬಲೆಗೆ !

Mahesha Hindlemane
SHIVAMOGGA ; ಸಿಬಿಐ ಅಧಿಕಾರಿಗಳ ಸೋಗಿನಲ್ಲಿ 41 ಲಕ್ಷ ರೂ. ದೋಚಿದ್ದ ಉತ್ತರಪ್ರದೇಶದ ಇಬ್ಬರನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಸೆ. …
Read more
ಬದುಕು ಇರುವುದು ಬಾಳುವುದಕ್ಕೆ ಬಳಲುವುದಕ್ಕಲ್ಲ ; ರಂಭಾಪುರಿ ಜಗದ್ಗುರುಗಳು

Mahesha Hindlemane
N.R.PURA ; ಬದುಕಿಗೆ ಭಗವಂತ ಕೊಟ್ಟ ಕೊಡುಗೆ ಅಮೂಲ್ಯ. ಬದುಕು ಇರುವುದು ಸಂತಸಪಡಲು ಹೊರತು ಸಂಕಟಪಡಲು ಅಲ್ಲ. ಬದುಕು ಇರುವುದು …
Read more
ಸಾಲಬಾಧೆ ; ರೈತ ಆತ್ಮಹತ್ಯೆ !

Mahesha Hindlemane
SAGARA ; ಸಾಲಬಾಧೆ ತಾಳಲಾರದೆ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ರಾತ್ರಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ …
Read more
Arecanut, Black Pepper Price 15 November 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?

Mahesha Hindlemane
Arecanut & Black Pepper Today Price | ನವೆಂಬರ್ 15 ಶುಕ್ರವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ಮತ್ತು ಕಾಳುಮೆಣಸು (Black Pepper) …
Read more
ಹೊಂಬುಜದಲ್ಲಿ 3ನೇ ದಿನದ ಇಂದ್ರಧ್ವಜ ಮಹಾಮಂಡಲ ವಿಧಾನ | ಜೈನಾಗಮ ಆರಾಧನೆಯಿಂದ ಧರ್ಮನಿಷ್ಠೆ ಉದ್ದೀಪನ ; ಸೋಂದಾ ಶ್ರೀಗಳು

Mahesha Hindlemane
RIPPONPETE ; ಅತಿಶಯ ಶ್ರೀಕ್ಷೇತ್ರದಲ್ಲಿ ಪ್ರಪ್ರಥಮ ಬಾರಿಗೆ ಆಯೋಜಿಸಲ್ಪಟ್ಟ ಇಂದ್ರಧ್ವಜ ಮಹಾಮಂಡಲ ವಿಧಾನವು ಜೈನಾಗಮ ಆರಾಧನಾ ಪವಿತ್ರ ವಿಧಿಯಾಗಿದೆ ಎಂದು …
Read more
ಎಂ ಗುಡ್ಡೆಕೊಪ್ಪ ಗ್ರಾ.ಪಂ. ಕಳೂರು ಕ್ಷೇತ್ರದ ಉಪಚುನಾವಣೆ ; ನೂತನ ಸದಸ್ಯೆಯಾಗಿ ನಿರ್ಮಲ ರಾಘವೇಂದ್ರ ಆಯ್ಕೆ

Mahesha Hindlemane
HOSANAGARA ; ತಾಲ್ಲೂಕಿನ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಳೂರು ಕ್ಷೇತ್ರದ ಸದಸ್ಯೆಯಾಗಿ ನಿರ್ಮಲ ರಾಘವೇಂದ್ರ ಚೀಟಿ ಎತ್ತುವ …
Read more
ಅರಿತು ಬಾಳುವುದರಲ್ಲಿ ಸುಖ ಶಾಂತಿಯಿದೆ ; ರಂಭಾಪುರಿ ಜಗದ್ಗುರುಗಳು

Mahesha Hindlemane
RIPPONPETE ; ಮನುಷ್ಯ ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತಾನೆ. ಆದರೆ ದೊಡ್ಡವನಾಗಿ ಬಾಳಲು ಯತ್ನಿಸುತ್ತಿಲ್ಲ. ದೊಡ್ಡ ಮನಸ್ಸು ದೊಡ್ಡ ಗುಣದಿಂದ …
Read more
ಹುಲಿಕಲ್ ಘಾಟ್ನಲ್ಲಿ ಕ್ಯಾಂಟರ್ ಪಲ್ಟಿ ; ಧರ್ಮದರ್ಶಿಗಳ ವಾಹನ ಜಖಂ, ಚಂಡಿಕಾಂಬ ದೇವಸ್ಥಾನಕ್ಕೂ ಹಾನಿ !

Mahesha Hindlemane
HOSANAGARA ; ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ವೊಂದು ಪಲ್ಟಿ ಹೊಡೆದ ಪರಿಣಾಮ, ಧರ್ಮದರ್ಶಿಗಳ ವಾಹನ ಜಖಂಗೊಂಡು ದೇವಸ್ಥಾನದ ಕಾಂಪೌಂಡ್ ಹಾನಿಯಾದ …
Read more
ರಿಪ್ಪನ್ಪೇಟೆ ಗ್ರಾ.ಪಂ. ಅಧ್ಯಕ್ಷೆ ರಾಜೀನಾಮೆಗೆ ಆಗ್ರಹಿಸಿ ಸಾಮಾನ್ಯ ಸಭೆ ಬಹಿಷ್ಕರಿಸಿ ದಿಢೀರ್ ಪ್ರತಿಭಟನೆ ನಡೆಸಿದ ಬಿಜೆಪಿ ಬೆಂಬಲಿತ ಸದಸ್ಯರು ! ಕಾರಣವೇನು ಗೊತ್ತಾ ?

Mahesha Hindlemane
RIPPONPETE ; ಇಲ್ಲಿನ ಗ್ರಾ.ಪಂ. ಅಧ್ಯಕ್ಷೆ ಧನಲಕ್ಷ್ಮಿಯವರು ಅಶ್ಲೀಲ ಪದ ಬಳಸಿ ವ್ಯಕ್ತಿಯೊಬ್ಬರಿಗೆ ‘ಚಡ್ಡಿ ಬಿಚ್ಚಿ ಸರ್ಕಲ್ನಲ್ಲಿ ಚಪ್ಪಲಿಯಲ್ಲಿ ಹೊಡೆಯುತ್ತೇನೆ. …
Read more