Latest News

ನಿತ್ಯ ನಿರಂತರ ಭಕ್ತರಿಂದ ಜಿನಾರಾಧನೆ | ಹೊಂಬುಜ ಕ್ಷೇತ್ರದ ಮಹಿಮೆ ಅಪಾರ ; ಶ್ರೀಗಳು

Mahesha Hindlemane
RIPPONPETE ; ಅತಿಶಯ ಶ್ರೀಕ್ಷೇತ್ರ ಹೊಂಬುಜದ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ಅಭೀಷ್ಠವರಪ್ರದಾಯಿನಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯ ಮಹಿಮೆ …
Read more
ತೆಪ್ಪ ಮಗುಚಿದ ಪ್ರಕರಣ ; ಮೂವರು ಯುವಕರ ಶವ ಪತ್ತೆ !

Mahesha Hindlemane
SAGARA | ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಳಸವಳ್ಳಿ ಗ್ರಾಮದ ಶರಾವತಿ ಹಿನ್ನೀರಿನಲ್ಲಿ ಬುಧವಾರ ತೆಪ್ಪ ಮಗುಚಿ ಮೂರು ಯುವಕರು …
Read more
Karnataka Rain | ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಸಾಧ್ಯತೆ !

Mahesha Hindlemane
Karnataka Rain | ರಾಜ್ಯದ ಹಲವೆಡೆ ಕಳೆದ ಎರಡ್ಮೂರು ದಿನಗಳಿಂದ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಹಲವು ಜಿಲ್ಲೆಗಳಲ್ಲಿ ಮಳೆ …
Read more
ಜನಸಂಪರ್ಕ ಸಭೆ ಮೂಲಕ ಆಡಳಿತ ವ್ಯವಸ್ಥೆ ಜನರ ಮನೆ ಬಾಗಿಲಿಗೆ ; ಶಾಸಕ ಹೆಚ್.ಡಿ. ತಮ್ಮಯ್ಯ

Mahesha Hindlemane
CHIKKAMAGALURU | ಜನಸಂಪರ್ಕ ಸಭೆ ನಡೆಸುವ ಮೂಲಕ ಆಡಳಿತ ವ್ಯವಸ್ಥೆಯನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶ ಹೊಂದಲಾಗಿದೆ ಎಂದು …
Read more
ತೆಪ್ಪ ಮುಳುಗಿ ಶರಾವತಿ ಹಿನ್ನೀರಿನಲ್ಲಿ ಮೂವರು ನೀರುಪಾಲು !

Mahesha Hindlemane
SAGARA ; ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ಮೂವರು ಯುವಕರು ನೀರುಪಾಲಾದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಳಸವಳ್ಳಿಯಲ್ಲಿ …
Read more
ಅತಿಶಯ ಶ್ರೀಕ್ಷೇತ್ರ ಹೊಂಬುಜ ಇಂದ್ರಧ್ವಜ ಮಹಾಮಂಡಲ ವಿಧಾನ-ಧಾರ್ಮಿಕ ಸಭೆ | ತ್ಯಾಗ-ಅಹಿಂಸೆಯೇ ಜೈನಧರ್ಮ ಸಾರ ; ಡಾ. ವೀರೇಂದ್ರ ಹೆಗ್ಗಡೆ

Mahesha Hindlemane
RIPPONPETE ; ಜೈನ ಧರ್ಮಸಾರ ಪ್ರಸಾರಕ ಶ್ರೀ ಶಾಂತಿಸಾಗರ ಮುನಿವರ್ಯರವರು ವಿಶ್ವದಲ್ಲಿ ಮಾನವತಾ ಮೌಲ್ಯಗಳನ್ನು ಜನಸಾಮಾನ್ಯರಿಗೂ ಮನನ ಮಾಡುವಂತೆ ಉಪದೇಶಿಸಿದ್ದಾರೆ. …
Read more
ರಿಪ್ಪನ್ಪೇಟೆ ; 5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ ನೂತನ ಶಿವಮಂದಿರದ ಪ್ರಾರಂಭೋತ್ಸವಕ್ಕೆ ರಾಜಯೋಗದಲ್ಲಿ ವಿದ್ಯುಕ್ತ ಚಾಲನೆ

Mahesha Hindlemane
RIPPONPETE ; ಸುಮಾರು 5 ಕೋಟಿ ರೂ. ವೆಚ್ಚದಲ್ಲಿ ರಿಪ್ಪನ್ಪೇಟೆಯ ಶ್ರೀಬಸವೇಶ್ವರ ವೀರಶೈವ ಸಮಾಜದವರು ಸುಸಜ್ಜಿತವಾಗಿ ನಿರ್ಮಿಸಲಾಗಿರುವ ನೂತನ “ಶಿವಮಂದಿರ’’ …
Read more
ಬಿಜೆಪಿಯಿಂದ ದೇಶದ ಒಕ್ಕೂಟ ವ್ಯವಸ್ಥೆ ಒಡೆಯುವ ಯತ್ನ ; ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಗಂಭೀರ ಆರೋಪ

Mahesha Hindlemane
HOSANAGARA ; ಜಾತಿ, ಮತ ಹಾಗೂ ಧರ್ಮದ ಆಧಾರದಲ್ಲಿ ದೇಶವನ್ನು ವಿಭಜಿಸುವ ಕಾರ್ಯ ಬಿಜೆಪಿ ಪಕ್ಷ ಮಾಡುತ್ತಿದೆ ಎಂದು ಮಾಜಿ …
Read more
ಚಿಕಿತ್ಸೆ ಪಡೆಯಲು ಬಂದ ವೃದ್ಧೆ ಮೇಲೆ ನಿಲ್ದಾಣದಲ್ಲಿ ಸಾರಿಗೆ ಬಸ್ ಹರಿದು ಸಾವು !

Mahesha Hindlemane
CHIKKAMAGALURU | ವೃದ್ಧೆಯೊಬ್ಬರ ಮೇಲೆ ಸಾರಿಗೆ ಬಸ್ ಹರಿದು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. …
Read more