Latest News

ಸರ್ಕಾರಿ ಬಸ್ ಹಾಗೂ ಪಿಕಪ್ ವಾಹನ ಮುಖಾಮುಖಿ ಡಿಕ್ಕಿ

Mahesha Hindlemane
ಮೂಡಿಗೆರೆ ; ಸರ್ಕಾರಿ ಬಸ್ ಹಾಗೂ ಪಿಕಪ್ ವಾಹನ ಮುಖಾಮುಖಿ ಡಿಕ್ಕಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಾಂದಿ …
Read more
ಹೊಂಬುಜ ಪರಂಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ವಿಜ್ಞಾನ ಮೇಳ

Mahesha Hindlemane
ರಿಪ್ಪನ್ಪೇಟೆ ; ಜೈನ ಮಠದ ಶ್ರೀ ಹೊಂಬುಜ ಪದ್ಮಾವತಿ ಎಜುಕೇಷನಲ್ ಟ್ರಸ್ಟ್ನ ವತಿಯಿಂದ ನಡೆಯುತ್ತಿರುವ ಪರಂಜ್ಯೋತಿ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ …
Read more
ಹೊಸನಗರ ರಾಮಚಂದ್ರಪುರ ಮಠದ ಶ್ರೀ ಗೋವರ್ಧನಗಿರಿ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಮಾ.1 ರಿಂದ ಭಾಗವತ ಸಪ್ತಾಹ

Mahesha Hindlemane
ಹೊಸನಗರ ; ಪಟ್ಟಣಕ್ಕೆ ಹೊಂದಿಕೊಂಡಂತಿರುವ ಶ್ರೀರಾಮಚಂದ್ರಾಪುರ ಮಠದ ಮಹಾನಂದಿ ಗೋಲೋಕ ಈಗ ಗೋವರ್ಧನ ಗಿರಿಧಾರಿ ಗೋಪಾಲಕೃಷ್ಣ ದೇವಸ್ಥಾನದ ಆಶ್ರಯದಲ್ಲಿ ಮಾರ್ಚ್ …
Read more
ಉತ್ತಮ ಶಿಕ್ಷಣ ಪಡೆದು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ನ್ಯಾಯಾಧೀಶ ಮಾರುತಿ ಶಿಂಧೆ ಕರೆ

Mahesha Hindlemane
ಹೊಸನಗರ ; ನಮ್ಮ ಇಂದಿನ ದೈನಂದಿನ ಜೀವನ ಎಂದೆಂದಿಗಿಂತಲೂ ಹೆಚ್ಚು ಹೆಚ್ಚು ಸಂಕೀರ್ಣವಾಗತೊಡಗಿದೆ ಕಾನೂನು ಜ್ಞಾನವಿಲ್ಲದ ವಿದ್ಯಾವಂತರು ಸಹ ಅನೇಕ …
Read more
ಹೊಂಬುಜ ಅತಿಶಯ ಶ್ರೀಕ್ಷೇತ್ರ ಆಚಾರ್ಯ ಶ್ರೀ 108 ಗುಣಭದ್ರನಂದಿ ಮುನಿಶ್ರೀಗಳವರ ಪುರಪ್ರವೇಶ

Mahesha Hindlemane
ರಿಪ್ಪನ್ಪೇಟೆ ; ಪರಮಪೂಜ್ಯ ಗಣಾಧಿಪತಿ ಗಣಧರಾಚಾರ್ಯ ಶ್ರೀ 108 ಕುಂಥುಸಾಗರ ಮಹಾರಾಜರ ಪರಮಶಿಷ್ಯ, ವಾತ್ಸಲ್ಯಮೂರ್ತಿ ಶ್ರೀ 108 ಗುಣನಂದಿ ಮಹಾರಾಜರ …
Read more
ಅಪಘಾತ ತಡೆಯಲು ವಾಹನಗಳಿಗೆ ರಿಫ್ಲೆಕ್ಟರ್ ಸ್ಟಿಕ್ಕರ್ ಅಂಟಿಸುವ ಕಾರ್ಯಾಚರಣೆ

Mahesha Hindlemane
ಹೊಸನಗರ ; ತಾಲ್ಲೂಕಿನದ್ಯಂತ ವರದಿಯಾಗುವ ಅಪಘಾತ ಪ್ರಕರಣಗಳು ರಾತ್ರಿ ವೇಳೆಯಲ್ಲಿ ವಾಹನದ ಗೋಚರತೆ ಕಡಿಮೆ ಇರುವ ಕಾರಣದಿಂದ ಸಂಭವಿಸುವುದು ಕಂಡು …
Read more
ಕಂದಾಯ ಭೂಮಿಯ ಅನಧಿಕೃತ ಬಡಾವಣೆಗಳ ನಿವೇಶನಕ್ಕೆ ಬಿ-ಖಾತೆಗೆ ಸುವರ್ಣಾವಕಾಶ ; ಸದ್ಬಳಕೆಗೆ ಸಾರ್ವಜನಿಕರಲ್ಲಿ ಹೊಸನಗರ ಪ.ಪಂ ಮನವಿ

Mahesha Hindlemane
ಹೊಸನಗರ ; ನಗರಾಭಿವೃದ್ದಿ ಇಲಾಖೆಯ 2025ರ ಫೆ. 11ರ ಆದೇಶದಂತೆ ಪೌರಸಭೆ ಮತ್ತು ಮಹಾನಗರ ಪಾಲಿಕೆ ತೆರಿಗೆ ನಿಯಮಗಳಿಗೆ ರಾಜ್ಯ …
Read more
ಹೊಸನಗರದಲ್ಲಿ ಮಾಜಿ ಸಿಎಂ ಯಡಿಯೂರಪ್ಪರ ಹುಟ್ಟುಹಬ್ಬ ಆಚರಣೆ

Mahesha Hindlemane
ಹೊಸನಗರ ; ಮಾಜಿ ಮುಖ್ಯಮಂತ್ರಿಯಾಗಿ ಜನಸೇವೆ ರೈತರ ಪರ ಹೋರಾಟ ಹಾಗೂ ಜನಪರ ಕಾರ್ಯಕ್ರಮಗಳ ಮೂಲಕವೇ ರಾಜಕೀಯ ಪ್ರವೇಶ ಪಡೆದವರು …
Read more
ರಿಪ್ಪನ್ಪೇಟೆ ಮೆಸ್ಕಾಂ ಕಛೇರಿಗೆ ಮುತ್ತಿಗೆ ; ವಿದ್ಯುತ್ ಅವಘಡದಿಂದ ಸಾವನ್ನಪ್ಪಿದ ಮೃತನ ಕುಟುಂಬಕ್ಕೆ ಉದ್ಯೋಗದ ಭರವಸೆ

Mahesha Hindlemane
ರಿಪ್ಪನ್ಪೇಟೆ ; ವಿದ್ಯುತ್ ಲೈನ್ ದುರಸ್ತಿ ಸಂದರ್ಭದಲ್ಲಿ ವಿದ್ಯುತ್ ಪ್ರವಹಿಸಿ ಕಂಬದಲ್ಲೇ ಕಾರ್ಮಿಕ ಕೇಶವ ಎಂಬಾತ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ …
Read more