Latest News

ಮುಂದಿನ ಶೈಕ್ಷಣಿಕ ಸಾಲಿನಿಂದ ಪಠ್ಯದೊಂದಿಗೆ ಕೌಶಲ್ಯ ತರಬೇತಿ ; ಮಧು ಬಂಗಾರಪ್ಪ

Mahesha Hindlemane
ಶಿವಮೊಗ್ಗ ; ಮುಂದಿನ ಶೈಕ್ಷಣಿಕ ಸಾಲಿನಿಂದಲೇ ರಾಜ್ಯದಲ್ಲಿ 8 ರಿಂದ 12ನೇ ತರಗತಿಯ ವರೆಗಿನ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಪಠ್ಯ …
Read more
ಗ್ರಾಮೀಣ ಸರ್ಕಾರಿ ಶಾಲೆಗಳ ಸರ್ವಾಂಗೀಣ ಅಭಿವೃದ್ದಿಗೆ ಸಹಕಾರ ಇರಲಿ ; ಸಚಿವ ಮಧು ಬಂಗಾರಪ್ಪ

Mahesha Hindlemane
ಶಿವಮೊಗ್ಗ ; ಗ್ರಾಮೀಣ ಸರ್ಕಾರಿ ಶಾಲೆಗಳ ಮೂಲಭೂತ ಸೌಕರ್ಯಗಳು ಸೇರಿದಂತೆ ಸರ್ವಾಂಗೀಣ ಅಭಿವೃದ್ದಿಗೆ ಹಳೇ ವಿದ್ಯಾರ್ಥಿಗಳು, ಸಿಎಸ್ಆರ್ ಮತ್ತು ದಾನಿಗಳ …
Read more
ರಿಪ್ಪನ್ಪೇಟೆಯಲ್ಲಿ ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್ ಘಟಕ ಉದ್ಘಾಟನೆ | ಸಮಾಜ ಸೇವೆಯಿಂದ ನೆಮ್ಮದಿ ಸಾಧ್ಯ ; ಚಿತ್ರಕುಮಾರ್

Mahesha Hindlemane
ರಿಪ್ಪನ್ಪೇಟೆ ; ಸಮಾಜ ಸೇವೆ ಯಾವುದೇ ಸಮಾಜದಲ್ಲಿ ಸೇರುವಂತಹ ಸಾಮಾಜಿಕ ಸೇವೆಯಾಗಿದೆ. ಇದು ನೆಮ್ಮದಿಯನ್ನು ನೀಡುತ್ತದೆ. ಸಮಾಜ ಸೇವೆಯು ಸಮಾಜದಲ್ಲಿ …
Read more
ನಾವೆಂದಿಗೂ ಯಶಸ್ವಿನ ಬಗ್ಗೆ ಕನಸು ಕಾಣುತ್ತ ಕೂರಬಾರದು ; ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು

Mahesha Hindlemane
ರಿಪ್ಪನ್ಪೇಟೆ ; ನಾವೆಂದಿಗೂ ಯಶಸ್ವಿನ ಬಗ್ಗೆ ಕನಸು ಕಾಣುತ್ತ ಕೂರಬಾರದು ಯಶಸ್ಸು ಸಾಧಿಸುವ ಬಗ್ಗೆ ನಿರಂತರ ಕೆಲಸ ಮಾಡುವವರಾಗಬೇಕೆಂದು ಮಳಲಿಮಠದ …
Read more
ಒತ್ತುವರಿ ಹೆಸರಿನಲ್ಲಿ ಕಂದಾಯ ಭೂಮಿ ಕಬಳಿಸುವ ಯತ್ನ – ಗ್ರಾಮಸ್ಥರಿಂದ ತಡೆ, ಸ್ಥಳಕ್ಕೆ ಪೊಲೀಸರು ಭೇಟಿ

Mahesha Hindlemane
ರಿಪ್ಪನ್ಪೇಟೆ ; ಹುಂಚ ಗ್ರಾಮದ ಸ.ನಂ. 49 ರಲ್ಲಿನ ಕಂದಾಯ ಜಮೀನು ಸಾಗುವಳಿ ಮಾಡದೇ ಅಕ್ರಮವಾಗಿ ಬೇಲಿ ಹಾಕಲು ಹೋದ …
Read more
ಸಹಕಾರಿ ಸಂಸ್ಥೆಗಳಲ್ಲಿ ರಾಜಕೀಯ ಹಸ್ತಕ್ಷೇಪ ಮಾಡಿದರೆ ಪ್ರಗತಿ ಕಾಣಲು ಸಾಧ್ಯವಿಲ್ಲ ; ಆರ್.ಎಂ. ಮಂಜುನಾಥ್ ಗೌಡ

Mahesha Hindlemane
ಹೊಸನಗರ ; ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ, ಜಾತಿ ಮತ್ತು ಹೆಣ್ಣು-ಗಂಡೆಂಬ ಹಸ್ತಕ್ಷೇಪ ನಿಲ್ಲುವವರೆಗೆ ಸಹಕಾರಿ ಕ್ಷೇತ್ರವು ಪ್ರಗತಿ ಕಾಣಲು ಸಾಧ್ಯವಿಲ್ಲ …
Read more
ಒತ್ತುವರಿ ಹೆಸರಿನಲ್ಲಿ ಲಕ್ಷಾಂತರ ರೂ. ಮೌಲ್ಯದ ಮರಗಳ ಮಾರಣಹೋಮ ; ಪ್ರಕರಣ ದಾಖಲು

Mahesha Hindlemane
ರಿಪ್ಪನ್ಪೇಟೆ ; ತೀರ್ಥಹಳ್ಳಿ ತಾಲ್ಲೂಕಿನ ಹುಂಚದಕಟ್ಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹುತ್ತಳ್ಳಿ ಗ್ರಾಮದ ಸರ್ವೇ ನಂ 31ರ ಅರಸಾಳು ವಲಯ …
Read more
ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಪಿಕ್ಅಪ್ ವಾಹನ ವಶಕ್ಕೆ !

Mahesha Hindlemane
ಶೃಂಗೇರಿ ; ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಪಿಕ್ಅಪ್ ವಾಹನವನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ನಡೆದಿದೆ. ಶೃಂಗೇರಿಯ …
Read more
ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಯುವಕ ಸಾವು !

Mahesha Hindlemane
ಎನ್.ಆರ್.ಪುರ ; ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲ್ಲೂಕಿನ ದೇವಾಲೆಕುಣುಜದ ಸೇತುವೆ ಸಮೀಪದಲ್ಲಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಕೊನೋಡಿ …
Read more