Latest News

ಸಕಲ ಧರ್ಮಕ್ಕೂ ದಯೆ ಮಾನವೀಯತೆ ಮುಕುಟ ಪ್ರಾಯ ; ರಂಭಾಪುರಿ ಜಗದ್ಗುರುಗಳು

Mahesha Hindlemane
ಬಾಳೆಹೊನ್ನೂರು ; ಕಲಿ ಕಾಲದಲ್ಲಿ ಕರ್ಮ ಹೆಚ್ಚಾಗಿ ಧರ್ಮದ ಆಚರಣೆ ಇಲ್ಲದಂತಾಗಿದೆ. ಜಾತಿ ಜಂಜಡ ಹೆಚ್ಚಾತಿ ನೀತಿ ನಿಯಮ ಇಲ್ಲದಂತಾಗಿದೆ. …
Read more
ಮಾರ್ಚ್ ಅಂತ್ಯದೊಳಗೆ ಜೆಜೆಎಂ ಕಾಮಗಾರಿ ಪೂರ್ಣಗೊಳಿಸಿ ; ಸಚಿವ ಮಧು ಬಂಗಾರಪ್ಪ

Mahesha Hindlemane
ಶಿವಮೊಗ್ಗ ; ಜಿಲ್ಲೆಯಲ್ಲಿ ಪ್ರತಿ ಮನೆಗೆ ಶುದ್ದ ಕುಡಿಯುವ ನೀರು ಪೂರೈಸುವ ಜಲ ಜೀವನ್ ಮಿಷನ್ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ …
Read more
ಶುದ್ಧ ಮನಸ್ಸಿನಿಂದ ಭಗವಂತನ ನೆನೆದರೆ ನೆಮ್ಮದಿ ಬದುಕು ಸಾಧ್ಯ ; ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮೀಜಿ

Mahesha Hindlemane
ರಿಪ್ಪನ್ಪೇಟೆ ; ಶುದ್ಧ ಮನಸ್ಸಿನಿಂದ ಭಗವಂತನ ನೆನೆದರೆ ನೆಮ್ಮದಿಯ ಬದುಕು ಸಾಧ್ಯವೆಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮೀಜಿ ಹೇಳಿದರು. ಮಸರೂರು …
Read more
ಚಲಿಸುತ್ತಿದ್ದ ಬಸ್ನಿಂದ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು !

Mahesha Hindlemane
ಶಿವಮೊಗ್ಗ ; ನಗರದ ಬಿ.ಹೆಚ್. ರಸ್ತೆಯ ಮೈಲಾರೇಶ್ವರ ದೇವಾಲಯದ ಬಳಿ ನಗರ ಸಾರಿಗೆ ಬಸ್ನಿಂದ ಬಿದ್ದು ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದು, ಗುರುಪುರದಿಂದ …
Read more
ಪ್ಯಾರಾಚೂಟ್ ದುರಂತ ; ಮೃತ ಯೋಧ ಮಂಜುನಾಥ್ ನಿವಾಸಕ್ಕೆ ಸಚಿವ ಮಧು ಬಂಗಾರಪ್ಪ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

Mahesha Hindlemane
ಹೊಸನಗರ ; ಫೆ.7ರ ಶುಕ್ರವಾರ ಆಗ್ರದ ವಾಯುಪಡೆ ತರಬೇತಿ ಕೇಂದ್ರದಲ್ಲಿ ನಡೆದ ದುರ್ಘಟನೆಯಲ್ಲಿ ದುರಂತ ಸಾವು ಕಂಡಿದ್ದ ಎಟಿಎಸ್ ತರಬೇತುದಾರ …
Read more
ಮೃತ ಯೋಧ ಮಂಜುನಾಥ್ ನಿವಾಸಕ್ಕೆ ಸಚಿವ ಮಧು ಬಂಗಾರಪ್ಪ ಭೇಟಿ ; ಗ್ರಾಮದಲ್ಲಿ ಯೋಧನ ನೆನಪಿನಲ್ಲಿ ಪುತ್ಥಳಿ ನಿರ್ಮಾಣಕ್ಕೆ ಅಗತ್ಯ ಕ್ರಮ

Mahesha Hindlemane
ಹೊಸನಗರ ; ತರಬೇತಿ ವೇಳೆ ಭಾರತೀಯ ವಾಯು ಪಡೆಯ ಅಧಿಕಾರಿ ಮಂಜುನಾಥ್ ಅವರು ಆಕಸ್ಮಿಕವಾಗಿ ಮೃತಪಟ್ಟಿರುವುದು ದೇಶಕ್ಕೆ ಆಗಿರುವ ನಷ್ಟ …
Read more
ಅನ್ಯಧರ್ಮಿಯರ ಕಾರು ಅಡ್ಡಹಾಕಿ ನೈತಿಕ ಪೊಲೀಸ್ ಗಿರಿ ನಡೆಸಿ ಎಸ್ಕೇಪ್ ಆಗಿದ್ದ ಆರೋಪಿಗಳ ಬಂಧನ

Mahesha Hindlemane
ಶೃಂಗೇರಿ ; ಕಾರು ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು ಈ ವಿಚಾರಕ್ಕೆ ಅನ್ಯಧರ್ಮಿಯರ ಕಾರು ಅಡ್ಡಹಾಕಿ ನೈತಿಕ ಪೊಲೀಸ್ ಗಿರಿ …
Read more
ಎಂ.ಗುಡ್ಡೇಕೊಪ್ಪ ಪಿಡಿಒ ರವಿ ಎಸ್. ವಿರುದ್ಧ ಭ್ರಷ್ಟಾಚಾರದ ಆರೋಪ ; ತನಿಖೆಗೆ ಮುಂದಾದ ಜಿ.ಪಂ. ಲೆಕ್ಕಾಧಿಕಾರಿಗಳ ತಂಡ

Mahesha Hindlemane
ಹೊಸನಗರ ; ಎಂ. ಗುಡ್ಡೇಕೊಪ್ಪ ಗ್ರಾಮ ಪಂಚಾಯತಿ ಓರ್ವ ಸದಸ್ಯ ಇಲ್ಲಿನ ಪಿಡಿಎ ರವಿ. ಎಸ್ ವಿರುದ್ದ ಜಿಲ್ಲಾ ಪಂಚಾಯತಿ …
Read more
ಸಂಬಂಧಗಳ ಬೆಸುಗೆಗೆ ಕ್ರೀಡಾಕೂಟ ಸಹಕಾರಿ ; ಶಾಸಕ ಬೇಳೂರು ಗೋಪಾಲಕೃಷ್ಣ

Mahesha Hindlemane
ಹೊಸನಗರ ; ಸಂಬಂಧಗಳ ಪರಸ್ಪರ ವೃದ್ಧಿಗೆ ಕ್ರೀಡಾಕೂಟಗಳ ಆಯೋಜನೆ ಸಹಕಾರಿ ಆಗಲಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಅಭಿಪ್ರಾಯಪಟ್ಟರು. ಇಲ್ಲಿನ …
Read more