Latest News

ಕನ್ನಡ ಹೃದಯಸ್ಪರ್ಶಿ ಭಾಷೆ ; ಶಿವಮೊಗ್ಗ ತಹಶೀಲ್ದಾರ್ ಗಿರೀಶ್

Mahesha Hindlemane

SHIVAMOGGA ; ಕನ್ನಡ ಭಾಷೆ ನಮ್ಮ ಭಾವನೆಯನ್ನು ವ್ಯಕ್ತಪಡಿಸುವ ಹೃದಯಸ್ಪರ್ಶಿ ಭಾಷೆಯಾಗಿದೆ ಎಂದು ಶಿವಮೊಗ್ಗ ತಹಶೀಲ್ದಾರ್ ಗಿರೀಶ್ ಅವರು ತಿಳಿಸಿದರು. …

Read more

HOSANAGARA ; ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ಫಲಿತಾಂಶ ಪ್ರಕಟ

Mahesha Hindlemane

HOSANAGARA ; ಕರ್ನಾಟಕ ರಾಜ್ಯ ಸರ್ಕಾರ ನೌಕರರ ಸಂಘದ ಹೊಸನಗರ ಶಾಖೆಯ 28 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ವಿವಿಧ ಇಲಾಖೆಯ …

Read more

ದೀಪಾವಳಿ ಹಿನ್ನೆಲೆ, ದುಬಾರಿ ದರದ ನಡುವೆಯೂ ಭರ್ಜರಿಯಾಗಿ ನಡೆದ ರಿಪ್ಪನ್‌ಪೇಟೆ ವಾರದ ಸಂತೆ !

Mahesha Hindlemane

RIPPONPETE ; ದೀಪಾವಳಿ ಹಬ್ಬದ ಅಂಗವಾಗಿ ರಿಪ್ಪನ್‌ಪೇಟೆಯ ವಾರದ ಸಂತೆ ಇಂದು ನಡೆದಿದ್ದು ಗಗನಕ್ಕೇರಿದ ತರಕಾರಿ, ಹೂ, ಹಣ್ಣು ಮತ್ತು …

Read more

ವಿವಿಧ ಯಂತ್ರೋಪಕರಣಗಳಿಗೆ ರೈತರಿಂದ ಅರ್ಜಿ ಆಹ್ವಾನ

Mahesha Hindlemane

THIRTHAHALLI ; 2024-24ನೇ ಸಾಲಿಗೆ ಕೃಷಿ ಯಾಂತ್ರೀಕರಣ ಉಪ ಅಭಿಯಾನ ಯೋಜನೆಯ ತೋಟಗಾರಿಕೆಯಲ್ಲಿ ಯಾಂತ್ರೀಕರಣ ಕಾರ್ಯಕ್ರಮದಡಿ ವಿವಿಧ ಯಂತ್ರೋಪಕರಣಗಳಿಗೆ ಅರ್ಜಿ …

Read more

ರಿಪ್ಪನ್‌ಪೇಟೆ ರಸ್ತೆ ಅಗಲೀಕರಣ ಕಾಮಗಾರಿ ಆರಂಭಕ್ಕೆ ವಿದ್ಯುತ್ ಕಂಬ ಸ್ಥಳಾಂತರಿಸಲು ಸೂಚನೆ

Mahesha Hindlemane

RIPPONPETE ; ಶಾಸಕ ಬೇಳೂರು ಗೋಪಾಲಕೃಷ್ಣರವರ ವಿಶೇಷ ಆಸಕ್ತಿಯಿಂದಾಗಿ ಸರ್ಕಾರದಿಂದ ಸುಮಾರು 4.85 ಕೋಟಿ ರೂ. ವೆಚ್ಚದಲ್ಲಿ ಸಾಗರ-ತೀರ್ಥಹಳ್ಳಿ ಸಂಪರ್ಕದ …

Read more

ಹೊಸನಗರದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ, ಬಿರುಸಿನ ಮತದಾನ

Mahesha Hindlemane

HOSANAGARA ; ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹೊಸನಗರ ಶಾಖೆಯ 28 ಸ್ಥಾನಗಳಲ್ಲಿ ವಿವಿಧ ಇಲಾಖೆಯ 22 ಸ್ಥಾನಗಳಲ್ಲಿನ …

Read more

ಬೈಕ್ ಕಳ್ಳನ ಬಂಧನ, 9 ಬೈಕ್‍ಗಳು ವಶಕ್ಕೆ !

Mahesha Hindlemane

AJJAMPURA ; ಬೈಕ್ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು, ಬಂಧಿತನಿಂದ 2.55 ಲಕ್ಷ ರೂ. ಮೌಲ್ಯದ 9 ಬೈಕ್‍ಗಳನ್ನು ವಶಕ್ಕೆ …

Read more

7 ಮಂದಿ ಮೇಲೆ ಹೆಜ್ಜೇನು ದಾಳಿ, ಓರ್ವನ ಸ್ಥಿತಿ ಗಂಭೀರ !

Mahesha Hindlemane

HOSANAGARA ; ಎರಡೆರಡು ಬಾರಿ ಹೆಜ್ಜೇನು ದಾಳಿಗೆ ಒಳಗಾಗಿ ಒಟ್ಟು 7 ಮಂದಿ ಗಾಯಗೊಂಡು ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ …

Read more

ಶ್ರೀಕ್ಷೇತ್ರ ಹೊಂಬುಜದಲ್ಲಿ ಪ್ರಾಕೃತ ಸಂವೇದನಾ ಗೋಷ್ಠಿ | ‘ಶಾಸ್ತ್ರೀಯ ಭಾಷೆಯಾಗಿ ಪ್ರಾಕೃತ ಭಾಷೆಗೆ ಮಾನ್ಯತೆ’ ಕೇಂದ್ರ ಸರ್ಕಾರದ ಸಹಯೋಗ ಶ್ಲಾಘನೀಯ ; ಹೊಂಬುಜ ಶ್ರೀಗಳು

Mahesha Hindlemane

RIPPONPETE ; ಪ್ರಾಚೀನ ಪ್ರಾಕೃತ ಭಾಷೆಗೆ ಕೇಂದ್ರ ಸರಕಾರವು ಶಾಸ್ತ್ರೀಯ ಭಾಷೆಯೆಂದು ಮನ್ನಣೆ-ಮಾನ್ಯತೆ ನೀಡಿರುವುದಕ್ಕಾಗಿ ಭಾರತದ ಪ್ರಧಾನಿ ಗೌರವಾನ್ವಿತ ನರೇಂದ್ರ …

Read more