Latest News

ಹೊಸನಗರ ; 2ನೇ ದಿನಕ್ಕೆ ಕಾಲಿಟ್ಟ ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರ

Mahesha Hindlemane

ಹೊಸನಗರ : ಇಡೀ ದೇಶಕ್ಕೆ ರೈತರು ಎಷ್ಟು ಮುಖ್ಯವೋ ಅವರ ಪರವಾಗಿ ಕೆಲಸ ಮಾಡುವ ಗ್ರಾಮ ಆಡಳಿತಾಧಿಕಾರಿಗಳು ಅಷ್ಟೆ ಮುಖ್ಯ. …

Read more

ಭಗವಂತನಿತ್ತ ಸಂಪತ್ತು ಬಾಳಿನ ಅಮೂಲ್ಯ ಸಂಪತ್ತು ; ರಂಭಾಪುರಿ ಜಗದ್ಗುರುಗಳು

Mahesha Hindlemane

ಶಿವಮೊಗ್ಗ ; ಸಮಸ್ತ ಜನರ ಭೋಗ ಮೋಕ್ಷಗಳಿಗೆ ಧರ್ಮವೇ ಮೂಲ. ದೇವರ ಮೇಲಿನ ನಂಬಿಕೆ ಮನುಷ್ಯನ ಬಾಳಿಗೆ ಶಾಶ್ವತ ನಂದಾದೀಪ. …

Read more

ಮ್ಯಾಟ್ರಿಮೋನಿಯಲ್ಲಿ ಮಹಿಳೆಯರನ್ನು ಪರಿಚಯ ಮಾಡಿಕೊಂಡು ಮದುವೆಯಾಗುವುದಾಗಿ ನಂಬಿಸಿ ವಂಚಿಸುತ್ತಿದ್ದವ ಅರೆಸ್ಟ್ !

Mahesha Hindlemane

ಶಿವಮೊಗ್ಗ : ಮ್ಯಾಟ್ರಿಮೋನಿ ವೆಬ್‌ಸೈಟ್‌ಗಳಲ್ಲಿ ಮಹಿಳೆಯರನ್ನು ಪರಿಚಯ ಮಾಡಿಕೊಂಡು, ಮದುವೆಯಾಗುವುದಾಗಿ ನಂಬಿಸಿ, ಕೊನೆಗೆ ಹಣ, ಚಿನ್ನಾಭರಣ ಪಡೆದು ವಂಚಿಸುತ್ತಿದ್ದ ವ್ಯಕ್ತಿಯೊಬ್ಬನನ್ನು …

Read more

ವೈಜ್ಞಾನಿಕ ಮನೋಭಾವನೆ ಮೂಡಿಸಲು ವಿಜ್ಞಾನ ವಸ್ತು ಪ್ರದರ್ಶನಗಳು ಪೂರಕ

Mahesha Hindlemane

ರಿಪ್ಪನ್‌ಪೇಟೆ ; ವಿಜ್ಞಾನ ನಮ್ಮ ನಿತ್ಯ ಜೀವನದಲ್ಲಿ ಹಾಸುಹೊಕ್ಕಾಗಿದೆ. ಇಂತಹ ವೈಜ್ಞಾನಿಕ ವಸ್ತು ಪ್ರದರ್ಶನಗಳಿಂದ ವಿದ್ಯಾರ್ಥಿಗಳಲ್ಲಿ ಕುತೂಹಲ, ಪ್ರಶ್ನಿಸುವ ಮನೋಭಾವನೆ …

Read more

ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹ ; ಗ್ರಾಮ ಆಡಳಿತ ಅಧಿಕಾರಿ ಸಂಘದಿಂದ ಅನಿರ್ದಿಷ್ಟ ಕಾಲ 2ನೇ ಹಂತದ ಮುಷ್ಕರ

Mahesha Hindlemane

ಹೊಸನಗರ : ರಾಜ್ಯ ಕಾರ್ಯನಿರತ ಗ್ರಾಮ ಆಡಳಿತ ಅಧಿಕಾರಿಗಳ ವೃಂದಕ್ಕೆ ಮೂಲ ಸೌಲಭ್ಯ ನೀಡುವುದು, ತಾಂತ್ರಿಕ ಹುದ್ದೆಗೆ ಸರಿಸಮಾನ ವೇತನ, …

Read more

ತೀರ್ಥಹಳ್ಳಿ : ಮುಂಡಗಾರು ಲತಾ ಮತ್ತು ವನಜಾಕ್ಷಿ ಮೂರು ದಿನ ಪೊಲೀಸ್ ಕಸ್ಟಡಿಗೆ

Mahesha Hindlemane

ತೀರ್ಥಹಳ್ಳಿ ; ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಶರಣಾಗಿದ್ದ ಆರು ನಕ್ಸಲರಲ್ಲಿ ಮುಂಡಗಾರು ಲತಾ ಮತ್ತು ವನಜಾಕ್ಷಿ ಅವರನ್ನು …

Read more

ಮುಂಡಗಾರು ಲತಾ ಮತ್ತು ವನಜಾಕ್ಷಿ ಶಿವಮೊಗ್ಗ ಪೊಲೀಸರ ವಶಕ್ಕೆ !

Mahesha Hindlemane

ಶಿವಮೊಗ್ಗ ; ಕಳೆದ ತಿಂಗಳಷ್ಟೇ ಸಿಎಂ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಶರಣಾಗಿ ಮುಖ್ಯವಾಹಿನಿಗೆ ಬಂದಿದ್ದ 6 ಜನ ನಕ್ಸಲರಲ್ಲಿ ಇಬ್ಬರನ್ನು …

Read more

ಏರ್‌ಫೋರ್ಸ್ ಅಧಿಕಾರಿ ಮಂಜುನಾಥ್ ವೀರಗತಿ ; ಸಕಲ ಸರ್ಕಾರಿ ಗೌರವಗಳ ಬಳಿಕ ಈಡಿಗ ಸಂಪ್ರದಾಯದಂತೆ ಪಂಚಭೂತಗಳಲ್ಲಿ ಲೀನ

Mahesha Hindlemane

ಹೊಸನಗರ ; ಅಗಲಿದ ಮಲೆನಾಡಿನ ವೀರ ಯೋಧ ಇಂದು ಪಂಚ ಭೂತಗಳಲ್ಲಿ ಲೀನನಾಗಿದ್ದಾನೆ. ಆಗ್ರಾದಲ್ಲಿ ಪ್ಯಾರಾಚೂಟ್ ತರಬೇತಿ ವೇಳೆ ಅವಘಢದಲ್ಲಿ …

Read more

ಸಕಲ ಸರ್ಕಾರಿ ಗೌರವದೊಂದಿಗೆ ಹುಟ್ಟೂರಿನಲ್ಲಿ ವೀರ ಯೋಧ ಮಂಜುನಾಥ್ ಅಂತ್ಯಕ್ರಿಯೆ

Mahesha Hindlemane

ಹೊಸನಗರ ; ತರಬೇತಿ ನೀಡುವ ವೇಳೆ ತಮ್ಮದೇ ಪ್ಯಾರಚೂಟ್ ಕೈಕೊಟ್ಟ ಹಿನ್ನಲೆ ಮೃತರಾಗಿದ್ದ ಉತ್ತರ ಪ್ರದೇಶದ ಆಗ್ರ ವಾಯುಸೇನೆ ಪಿಟಿಎಸ್ …

Read more