Latest News

ಕಾಡೆಮ್ಮೆ ಬೇಟೆಯಾಡಿದ್ದ ಮೂವರು ಆರೋಪಿಗಳ ಬಂಧನ ; ಇಬ್ಬರು ನಾಪತ್ತೆ

Mahesha Hindlemane
ಹೊಸನಗರ ; ಸಾಗರ ವಿಭಾಗದ ಹೊಸನಗರ ತಾಲೂಕಿನ ನಗರ ವಲಯ ಅರಣ್ಯದಲ್ಲಿ ಜ.8ರ ಬೆಳಗಿನಜಾವ 3 ಗಂಟೆಯ ಸುಮಾರಿಗೆ ಸಂಪೆಕಟ್ಟೆ …
Read more
ಭದ್ರಾವತಿ ಆಕಾಶವಾಣಿ ವಜ್ರಮಹೋತ್ಸವ ಸಂಭ್ರಮ | ಆಕಾಶವಾಣಿ ಕಾರ್ಯಕ್ರಮಗಳು ಹೆಚ್ಚು ನಿಖರ ಮತ್ತು ಸ್ಪಷ್ಟತೆಯಿಂದ ಕೂಡಿದೆ ; ಡಾ. ಶ್ರೀಕಂಠ ಕೂಡಿಗೆ

Mahesha Hindlemane
ಭದ್ರಾವತಿ ; ಆಕಾಶವಾಣಿ ಕಾರ್ಯಕ್ರಮಗಳು ಹೆಚ್ಚು ನಿಖರ ಮತ್ತು ಸ್ಪಷ್ಟತೆಯಿಂದ ಕೂಡಿದ್ದು ಈ ಹೊತ್ತಿಗು ಕೂಡ ತನ್ನ ಛಾಪನ್ನ ಉಳಿಸಿಕೊಂಡು …
Read more
ಜಾತ್ರಾ ಮಹೋತ್ಸವಗಳು ನಮ್ಮ ನಾಡಿನ ಸಂಸ್ಕೃತಿಯ ಸಂಕೇತ ; ಶಾಸಕ ಬೇಳೂರು ಗೋಪಾಲಕೃಷ್ಣ

Mahesha Hindlemane
ಹೊಸನಗರ ; ಜಾತ್ರೆ, ಧಾರ್ಮಿಕ ಮಹೋತ್ಸವಗಳು ನಮ್ಮ ಸನಾತನ ಸಂಸ್ಸೃತಿಯ ಜೀವಂತಿಕೆಯ ಸಂಕೇತವಾಗಿದೆ. ಪರಸ್ಪರ ಸಣ್ಣ-ಪುಟ್ಟ ಭಿನ್ನಾಭಿಪ್ರಾಯ ತೊರೆದು ಎಲ್ಲರೂ …
Read more
ಬೈಕ್ ಅಪಘಾತದಲ್ಲಿ ಯುವಕ ಸಾವು !

Mahesha Hindlemane
ಸಾಗರ ; ಬೈಕ್ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾಸ್ಪಾಡಿ ಬಳಿ ನಡೆದಿದೆ. ತ್ಯಾಗರ್ತಿಯ …
Read more
ಕೃಷಿ ಚಟುವಟಿಕೆಗೆ ವಿದ್ಯುತ್ ವ್ಯತ್ಯಯವಾಗದಂತೆ ನೋಡಿಕೊಳ್ಳಿ ; ಸಚಿವ ಮಧು ಬಂಗಾರಪ್ಪ

Mahesha Hindlemane
ಶಿಕಾರಿಪುರ ; ಜಿಲ್ಲೆಯಲ್ಲಿ ರೈತರ ಕೃಷಿ ಚಟುವಟಿಕೆಗಳಿಗೆ ವಿದ್ಯುತ್ ವ್ಯತ್ಯಯವಾಗದಂತೆ ಈಗಾಗಲೇ ಸರ್ಕಾರ ನಿಗಧಿಡಿಸಿದ ಸಮಯನುಸಾರ ನಿರಂತರವಾಗಿ ವಿದ್ಯುತ್ ಸರಬರಾಜು …
Read more
ಶಿವಮೊಗ್ಗ ಜಿಲ್ಲಾ 19ನೇ ಕನ್ನಡ ಸಾಹಿತ್ಯ ಸಮ್ಮೇಳನ | ಕ.ಸಾ.ಪ. ಮುಂದುವರೆದ ಕಟ್ಟಡ ನಿರ್ಮಾಣಕ್ಕೆ ಅಗತ್ಯ ನೆರವು ; ಮಧು ಬಂಗಾರಪ್ಪ

Mahesha Hindlemane
ಶಿವಮೊಗ್ಗ ; ನಗರದ ಸಾಹಿತ್ಯ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಪರಿಷತ್ ಕಟ್ಟಡದ ಮುಂದುವರೆದ ಕಾಮಗಾರಿಗಳಿಗಾಗಿ ಸರ್ಕಾರದಿಂದ ಅಗತ್ಯ ಆರ್ಥಿಕ ನೆರವು ನೀಡುವುದರ …
Read more
ಶೃಂಗೇರಿ ; ಹುಲುಗಾರುಬೈಲು ಅರಣ್ಯ ಪ್ರದೇಶದಲ್ಲಿ ಬಂದೂಕು ಪತ್ತೆ !

Mahesha Hindlemane
ಶೃಂಗೇರಿ ; ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಹುಲಗಾರುಬೈಲು ಅರಣ್ಯದಲ್ಲಿ ಬಂದೂಕೊಂದು ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಹುಲಗಾರುಬೈಲು ಅರಣ್ಯದ ನಡುವೆ …
Read more
ಹೊಸನಗರ ; ವಿದ್ಯುತ್ ಸಮಸ್ಯೆ ಖಂಡಿಸಿ ಮನವಿ ಪತ್ರ ಸಲ್ಲಿಕೆ

Mahesha Hindlemane
ಹೊಸನಗರ ; ತಾಲ್ಲೂಕಿನಲ್ಲಿ ಪದೇ-ಪದೇ ವಿದ್ಯುತ್ ನಿಲುಗಡೆ ಹಾಗೂ ವೋಲ್ಟೇಜ್ ಇಲ್ಲದೆ ಉಪಕರಣಗಳು ಹಾಳಾಗುತ್ತಿದ್ದು ತಕ್ಷಣ ಪದೇ-ಪದೇ ವಿದ್ಯುತ್ ನಿಲುಗಡೆ …
Read more
ಮಂಗಳ ನಾಟಿ ವೈದ್ಯ ಎಂ.ಬಿ ಶಿವಣ್ಣಗೌಡ ಇನ್ನಿಲ್ಲ !

Mahesha Hindlemane
ತೀರ್ಥಹಳ್ಳಿ ; ತಾಲೂಕಿನ ಕೋಣಂದೂರು ಸಮೀಪದ ಮಂಗಳ ಗ್ರಾಮದ ಜನಪರ ವೈದ್ಯರತ್ನ, ನಾಟಿ ವೈದ್ಯ ಎಂ.ಬಿ ಶಿವಣ್ಣಗೌಡ ಇಂದು ಬೆಳಗ್ಗೆ ತಮ್ಮ …
Read more